Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update

04/06/2025 9:06 PM

‘ಕೂದಲು’ ತುಂಬ ಉದುರುತ್ತಿದ್ಯಾ.? ಈ ಸಿಂಪಲ್ ಟಿಪ್ಸ್ ಟ್ರೈ ಮಾಡಿ ನೋಡಿ.!

04/06/2025 9:00 PM

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

04/06/2025 8:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡಾ.ಸಿ.ಎನ್.ಮಂಜುನಾಥ್ vs ಡಿ.ಕೆ.ಸುರೇಶ್ ಅಂದರೆ ನಿಸ್ವಾರ್ಥ v/s ಸ್ವಾರ್ಥ, ಸೇವೆ v/s ಸುಲಿಗೆ- HDK
KARNATAKA

ಡಾ.ಸಿ.ಎನ್.ಮಂಜುನಾಥ್ vs ಡಿ.ಕೆ.ಸುರೇಶ್ ಅಂದರೆ ನಿಸ್ವಾರ್ಥ v/s ಸ್ವಾರ್ಥ, ಸೇವೆ v/s ಸುಲಿಗೆ- HDK

By kannadanewsnow0914/03/2024 2:01 PM

ಬೆಂಗಳೂರು: ಡಾ.ಸಿ.ಎನ್.ಮಂಜುನಾಥ್ ಅವರ ಬಗ್ಗೆ ಲಘುವಾಗಿ ಮಾತನಾಡಿದ್ದ ಸಂಸದ ಡಿ.ಕೆ.ಸುರೇಶ್ ಅವರಿಗೆ ಜೆಡಿಎಸ್ ಕಟುವಾಗಿ ತಿರುಗೇಟು ಕೊಟ್ಟಿದೆ.

ಈ ಬಗ್ಗೆ ತನ್ನ ಎಕ್ಸ್ ಖಾತೆಯಲ್ಲಿ ಡಿ.ಕೆ.ಸುರೇಶ್ ಅವರ ಮೇಲೆ ಪ್ರಹಾರ ನಡೆಸಿರುವ ಪಕ್ಷವು, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಹೋರಾಟವು ನಿಸ್ವಾರ್ಥ ಮತ್ತು ಸ್ವಾರ್ಥ, ಸೇವೆ ಮತ್ತು ಸುಲಿಗೆ, ಒಳಿತು ಮತ್ತು ಕೆಡುಕಿನ ನಡುವೆ ಹೋರಾಟ ಎಂದು ಬಣ್ಣಿಸಿದೆ.

ಡಾ.ಸಿ.ಎನ್.ಮಂಜುನಾಥ್ v/s ಡಿ.ಕೆ.ಸುರೇಶ್; ನಿಸ್ವಾರ್ಥ vs ಸ್ವಾರ್ಥ!; ಸೇವೆ v/s ಸುಲಿಗೆ!!; ಒಳಿತು v/s ಕೆಡುಕು!!! ಇದಕ್ಕೆ ಮಿಗಿಲಾಗಿ ಹೆಚ್ಚಿನದನ್ನು ಹೇಳುವ ಅಗತ್ಯವಿಲ್ಲ ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ.

ಡಿ.ಕೆ.ಸುರೇಶ್ ರವರೇ ನೀವೇನು? ಡಾ.ಸಿ.ಎನ್. ಮಂಜುನಾಥ್ ಅವರೇನು? ಎನ್ನುವುದು ರಾಜ್ಯಕ್ಕಷ್ಟೇ ಅಲ್ಲ, ಇಡೀ ಭಾರತ ದೇಶಕ್ಕೇ ಗೊತ್ತಿದೆ. ಅನಗತ್ಯವಾಗಿ ನಾಲಿಗೆ ಜಾರಿ ಗುಣ ಹಾಳು ಮಾಡಿಕೊಳ್ಳಬೇಡಿ. ಆರೋಗ್ಯ ಕ್ಷೇತ್ರದಲ್ಲಿ ಎಣೆ ಇಲ್ಲದಷ್ಟು ಸೇವೆ ಮಾಡಿ ಲಕ್ಷಾಂತರ ಬಡಜನರ ಹೃದಯದಲ್ಲಿ ನೆಲೆಸಿರುವ ಡಾ.ಸಿ.ಎನ್.ಮಂಜುನಾಥ್ ಅವರ ಬಗ್ಗೆ ಅನಾರೋಗ್ಯಕರ ಅಪಪ್ರಚಾರದಲ್ಲಿ ನೀವು ನಿರತರಾಗಿದ್ದೀರಿ. ಸೋಲಿನ ದುಸ್ವಪ್ನದಿಂದ ನೀವು ಬಳಲುತ್ತಿರುವುದು ಸ್ಪಷ್ಟ ಎಂದು ಜೆಡಿಎಸ್ ತಿರುಗೇಟು ಕೊಟ್ಟಿದೆ.

ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ ನಿಮಗೆಲ್ಲಿದೆ? ಇಡೀ ರಾಜ್ಯ ನಿಮ್ಮ ಕಬಂಧಬಾಹುಗಲ್ಲಿ ಬಂಧಿಯಾಗಿದೆ. ಅಣ್ಣ ಡಿಸಿಎಂ, ತಮ್ಮ ಎಂಪಿ, ಸಹೋದರಿಯ ಗಂಡ ವಿಧಾನ ಪರಿಷತ್ ಸದಸ್ಯ, ಇನ್ನೊಬ್ಬರು ಕುಣಿಗಲ್ ಶಾಸಕ. ಇದೇನು ಫ್ಯಾಮಿಲಿ ಪಾಲಿಟಿಕ್ಸೋ ಅಥವಾ ಫ್ಯಾಮಿಲಿ ಪ್ಯಾಕೇಜೋ? ನೀವು ಏನೆಂದು ಕರೀತೀರಿ ಡಿ.ಕೆ.ಸುರೇಶ್ ರವರೇ? ಎಂದು ಖಾರವಾಗಿ ಪ್ರಶ್ನಿಸಿದೆ ಜೆಡಿಎಸ್.

ಅಳಿಯ ಜಾಣ ಆಗೋದು ತಪ್ಪಲ್ಲ. ನಿಮ್ಮಂತೆ ಇನ್ನೊಬ್ಬರ ಜೀವನಕ್ಕೆ ಎರವಾಗೋದು ತಪ್ಪಲ್ಲವೇ? ಡಾ.ಮಂಜುನಾಥ್ ಅವರು ಯಾವ ಪಕ್ಷದಿಂದ ಸ್ಪರ್ಧಿಸಿದರೆ ನಿಮಗೇನು? ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಿಮ್ಮ ಎದುರಾಳಿ, ಸೆಣಸಿ. ಅದು ಬಿಟ್ಟು ವ್ಯರ್ಥ ಆಲಾಪ ಏಕೆ ಸುರೇಶ್ ರವರೇ? ಎಂದು ಜೆಡಿಎಸ್ ಟಾಂಗ್ ನೀಡಿದೆ.

ದೇವೇಗೌಡರ ಪಾರ್ಟಿ ಕಥೆ ಇರಲಿ, ನಿಮ್ಮ ಪಾರ್ಟಿ ಹಣೆಬರಹ ನೋಡಿಕೊಳ್ಳಿ. ದೇಶದ ಉದ್ದಗಲಕ್ಕೂ ಕಾಂಗ್ರೆಸ್ ಕರ್ಮಕಾಂಡದ ಬಗ್ಗೆ ಹೇಳುತ್ತಾ ಹೋದರೆ ಅದೇ ಮಹಾ ಕಾದಂಬರಿ ಆಗುತ್ತದೆ. ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ, ಪಕ್ಕದವರ ತಟ್ಟೆಯಲ್ಲಿ ನೊಣ ಹುಡುಕುವ ದಡ್ಡತನವೇಕೆ? ಅಕ್ವರ್ಡ್ ಪದಕ್ಕೆ ನಿಮಗಿಂತ ಸರಿಯಾದ ಅನ್ವರ್ಥ ಇದೆಯೇ? ಏನಂತೀರಿ? ಎಂದು ಜೆಡಿಎಸ್ ಪ್ರಶ್ನಿಸಿದೆ.

Breaking News: ನೂತನ ಚುನಾವಣಾ ಆಯುಕ್ತರಾಗಿ ಸುಖ್ಬೀರ್ ಸಂಧು, ಜ್ಞಾನೇಶ್ ಕುಮಾರ್ ನೇಮಕ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್‌: ಪಿಯು ಮಂಡಳಿ ನೀಡಿದೆ ಈ ಸ್ಪಷ್ಟನೆ!

breaking news kannada latest news kannada news kannada news live kannada news now kannada online news kannadanews kannadanewsnow dot com kannadanewsnow.com kannadanewsnowdotcom karnataka latest news karnataka news latest news
Share. Facebook Twitter LinkedIn WhatsApp Email

Related Posts

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update

04/06/2025 9:06 PM1 Min Read

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

04/06/2025 8:50 PM2 Mins Read

ಪೂರ್ವತಯಾರಿ ಇಲ್ಲದೇ ಹುಡುಗಾಟಿಕೆ ಮಾಡಿದ್ದರಿಂದ ಕಾಲ್ತುಳಿತ ದುರ್ಘಟನೆ: ಬಿವೈ ವಿಜಯೇಂದ್ರ ಕಿಡಿ

04/06/2025 8:41 PM2 Mins Read
Recent News

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update

04/06/2025 9:06 PM

‘ಕೂದಲು’ ತುಂಬ ಉದುರುತ್ತಿದ್ಯಾ.? ಈ ಸಿಂಪಲ್ ಟಿಪ್ಸ್ ಟ್ರೈ ಮಾಡಿ ನೋಡಿ.!

04/06/2025 9:00 PM

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

04/06/2025 8:50 PM

Optical illusion : ನೀವು ಬುದ್ಧಿವಂತರಾ.? ಹಾಗಿದ್ರೆ, 5 ಸೆಕೆಂಡಿನಲ್ಲಿ ಕಾಡಿನಲ್ಲಿ ಅಡಗಿರುವ ಮೊಲ ಹುಡುಕಿ

04/06/2025 8:43 PM
State News
KARNATAKA

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update

By kannadanewsnow0904/06/2025 9:06 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದೆ. ಇಂದು ಕೋವಿಡ್ ಸೋಂಕಿನಿಂದಾಗಿ ಇಬ್ಬರು ಸಾವನ್ನಪ್ಪಿದ್ದರೇ, 153 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ…

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

04/06/2025 8:50 PM

ಪೂರ್ವತಯಾರಿ ಇಲ್ಲದೇ ಹುಡುಗಾಟಿಕೆ ಮಾಡಿದ್ದರಿಂದ ಕಾಲ್ತುಳಿತ ದುರ್ಘಟನೆ: ಬಿವೈ ವಿಜಯೇಂದ್ರ ಕಿಡಿ

04/06/2025 8:41 PM

BIG NEWS: ನಿರೀಕ್ಷೆಗೂ ಮೀರಿ ಜನರು ಬಂದಿದ್ದೇ ಕಾಲ್ತುಳಿತ ದುರಂತಕ್ಕೆ ಕಾರಣ: ಸಿಎಂ ಸಿದ್ಧರಾಮಯ್ಯ

04/06/2025 8:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.