Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಡಿಕೆ ಶಿವಕುಮಾರ್ ಗೆ ಅಧಿಕಾರ ಸಿಕ್ಕರೆ ನನಗೆ ಸಿಕ್ಕಂತೆ, ನನಗೆ ಸಚಿವ ಸ್ಥಾನದ ಆಸೆ ಇಲ್ಲ : ಶಾಸಕ ಗಣಿಗ ರವಿಕುಮಾರ್

BIG NEWS : ಹಾಸನದಲ್ಲಿ ಡೆತ್ ನೋಟ್ ಬರೆದಿಟ್ಟು ಉಪತಹಶೀಲ್ದಾರ್ ಆತ್ಮಹತ್ಯೆಗೆ ಶರಣು!

5 AM Club: ಮುಂಜಾನೆ 5 ಗಂಟೆಗೆ ಹಾಸಿಗೆಯಿಂದ ಎದ್ದರೆ ಸಾಕು.. ನಿಮ್ಮ ಲೈಫ್ ಚೇಂಜ್ ಆಗೋದು ಗ್ಯಾರಂಟಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಉಪನ್ಯಾಸಕಿ ‘ಡಾ.ಜಿ.ಕೆ ಪ್ರೇಮಾ’ಗೆ ‘ಡಿಹೆಚ್ ಚಾಲೆಂಜರ್ಸ್-2024’ರ ಪ್ರಶಸ್ತಿ
KARNATAKA

ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಉಪನ್ಯಾಸಕಿ ‘ಡಾ.ಜಿ.ಕೆ ಪ್ರೇಮಾ’ಗೆ ‘ಡಿಹೆಚ್ ಚಾಲೆಂಜರ್ಸ್-2024’ರ ಪ್ರಶಸ್ತಿ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಜಿಲ್ಲೆಯ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿರುವಂತ ಡಾ.ಜಿ.ಕೆ ಪ್ರೇಮಾ ಅವರಿಗೆ ಡೆಕ್ಕನ್ ಹೆರಾಲ್ಡ್ ಪತ್ರಿಕೆಯಿಂದ ಪ್ರತಿ ವರ್ಷ ಕೊಡುವಂತ ಡಿಹೆಚ್ ಚಾಲೆಂಜರ್ಸ್-2024ರ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ.

ಶಿವಮೊಗ್ಗ ನಗರದಲ್ಲಿರುವಂತ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿರುವಂತ ಡಾ.ಜಿ ಕೆ ಪ್ರೇಮಾ, ಕಾಡುಗೊಲ್ಲ ಸಮುದಾಯದ ಹಿಂದುಳಿದ ವರ್ಗದ ಕುಟುಂಬದಲ್ಲಿ ಜನಿಸಿದವರು. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಚಿತ್ತಯ್ಯನಹಟ್ಟಿಯಲ್ಲಿ ಕಲ್ಲಪ್ಪ.ಜಿ ಹಾಗೂ ಯಶೋಧಮ್ಮ ದಂಪತಿಯ ಮೊದಲ ಪುತ್ರಿಯಾಗಿ ಜನಿಸಿದಂತ ಇವರ ಸಾಧನೆ ಎಲೆಯ ಮರೆಯ ಕಾಯಿಯಂತೆ.

ಕಾಡುಗೊಲ್ಲ ಸಮುದಾಯದಲ್ಲಿನ ಮುಟ್ಟು, ಹೆರಿಗೆಯಾದ ನಂತ್ರ ಬಾಣಂತಿಯರನ್ನು ಹಟ್ಟಿಯಿಂದ ಹೊರಗಿಡೋದೋ ಸೇರಿದಂತೆ ವಿವಿಧ ಸಂಪ್ರದಾಯಗಳನ್ನು ತ್ಯಜಿಸಿ, ಸ್ವಚ್ಛತೆಯ ಕಡೆಗೆ ಗಮನಕೊಟ್ಟು, ಸಮುದಾಯದ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ.

ಕಾಡುಗೊಲ್ಲ ಮಹಿಳೆಯರ ಬಗ್ಗೆ ಇವರ ಮಹಾ ಪ್ರಬಂಧಕ್ಕೆ ಕುವೆಂಪು ವಿವಿಯಿಂದ ಡಾಕ್ಟರೇಟ್ ಪದವಿಯನ್ನು ನೀಡಲಾಗಿದೆ. ಇಂತಹ ಎಲೆಮರೆಯ ಕಾಯಿಯಂತೆ ತನ್ನ ಸಮುದಾಯದ ವಿವಿಧ ಜನಪರ ಕೆಲಸಗಳಲ್ಲಿ ತೊಡಗಿರುವಂತ ಡಾ.ಜಿಕೆ ಪ್ರೇಮಾ ಅವರ ಸಾಧನೆಯನ್ನು ಗುರುತಿಸಿ ಡೆಕ್ಕನ್ ಹೆರಾಲ್ಡ್ ಪತ್ರಿಕೆ ನೀಡುವಂತ 2024ನೇ ಸಾಲಿನ ಡಿಹೆಚ್ ಚಾಲೆಂಜರ್ಸ್ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಪಾಠ ಪ್ರವಚನದ ಜೊತೆಗೆ ಸಮುದಾಯ ಮತ್ತು ಮಹಿಳೆಯರ ಏಳಿಗೆಗಾಗಿ ನಿರಂತರ ಶ್ರಮಿಸುತ್ತಿದ್ದಾರೆ. ಇಂತಹವರು ಇನ್ನು ಅತಿಥಿ ಉಪನ್ಯಾಸಕಿಯಾಗಿರುದು ದುರಂತ ಸ್ವಾಲಂಬಿಯಾಗಿ ಬದುಕನ್ನು ಕಟ್ಟಿಕೊಂಡು ಸಮಾಜ ಸೇವೆಯನ್ನು ಮಾಡುತ್ತಿರುವ ಇವರು ಶೈಕ್ಷಣಿಕ ಸಾಧನೆಯಲ್ಲು ಮುಂದಿದ್ದಾರೆ. ವಿಶ್ವವಿದ್ಯಾಯಗಳಲ್ಲಿ ಉನ್ನತ ಮಟ್ಟದಲ್ಲಿರಬೇಕಾದ ಎಲ್ಲಾ ಅರ್ಹತೆಗಳನ್ನು ಗಳಿಸಿಕೊಂಡಿದ್ದಾರೆ.

ಇಂತಹ ಇವರಿಗೆ ಜನವರಿ.19ರಂದು ಬೆಂಗಳೂರು ಇಂಟರ್ನಾಷನಲ್ ಸೆಂಟರ್ ನಲ್ಲಿ ಸಂಜೆ.4 ಗಂಟೆಗೆ ನಡೆಯುವಂತ ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಡಾ.ಜಿ.ಕೆ ಪ್ರೇಮಾ ಅವರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.

ಅವರ ಸಾಧನೆಯ ಬಗೆಗಿನ ಪುಟ್ಟ ಕಿರುಪರಿಚಯಾತ್ಮಕ ವೀಡಿಯೋ ಈ ಕೆಳಗಿದೆ. ತಪ್ಪದೇ ಇಲ್ಲಿ ಕ್ಲಿಕ್ ಮಾಡಿ ನೋಡಿ.

Share. Facebook Twitter LinkedIn WhatsApp Email

Related Posts

ಡಿಕೆ ಶಿವಕುಮಾರ್ ಗೆ ಅಧಿಕಾರ ಸಿಕ್ಕರೆ ನನಗೆ ಸಿಕ್ಕಂತೆ, ನನಗೆ ಸಚಿವ ಸ್ಥಾನದ ಆಸೆ ಇಲ್ಲ : ಶಾಸಕ ಗಣಿಗ ರವಿಕುಮಾರ್

1 Min Read

BIG NEWS : ಹಾಸನದಲ್ಲಿ ಡೆತ್ ನೋಟ್ ಬರೆದಿಟ್ಟು ಉಪತಹಶೀಲ್ದಾರ್ ಆತ್ಮಹತ್ಯೆಗೆ ಶರಣು!

1 Min Read

5 AM Club: ಮುಂಜಾನೆ 5 ಗಂಟೆಗೆ ಹಾಸಿಗೆಯಿಂದ ಎದ್ದರೆ ಸಾಕು.. ನಿಮ್ಮ ಲೈಫ್ ಚೇಂಜ್ ಆಗೋದು ಗ್ಯಾರಂಟಿ!

2 Mins Read
Recent News

ಡಿಕೆ ಶಿವಕುಮಾರ್ ಗೆ ಅಧಿಕಾರ ಸಿಕ್ಕರೆ ನನಗೆ ಸಿಕ್ಕಂತೆ, ನನಗೆ ಸಚಿವ ಸ್ಥಾನದ ಆಸೆ ಇಲ್ಲ : ಶಾಸಕ ಗಣಿಗ ರವಿಕುಮಾರ್

BIG NEWS : ಹಾಸನದಲ್ಲಿ ಡೆತ್ ನೋಟ್ ಬರೆದಿಟ್ಟು ಉಪತಹಶೀಲ್ದಾರ್ ಆತ್ಮಹತ್ಯೆಗೆ ಶರಣು!

5 AM Club: ಮುಂಜಾನೆ 5 ಗಂಟೆಗೆ ಹಾಸಿಗೆಯಿಂದ ಎದ್ದರೆ ಸಾಕು.. ನಿಮ್ಮ ಲೈಫ್ ಚೇಂಜ್ ಆಗೋದು ಗ್ಯಾರಂಟಿ!

BREAKING : ಮಂತ್ರಾಲಯದಲ್ಲಿ ಘೋರ ದುರಂತ : ತುಂಗಭದ್ರಾ ನದಿಯಲ್ಲಿ ಐವರು ನೀರುಪಾಲು, ಮೂವರ ಶವ ಪತ್ತೆ!

State News
KARNATAKA

ಡಿಕೆ ಶಿವಕುಮಾರ್ ಗೆ ಅಧಿಕಾರ ಸಿಕ್ಕರೆ ನನಗೆ ಸಿಕ್ಕಂತೆ, ನನಗೆ ಸಚಿವ ಸ್ಥಾನದ ಆಸೆ ಇಲ್ಲ : ಶಾಸಕ ಗಣಿಗ ರವಿಕುಮಾರ್

By ಸುರೇಶ್‌ KARNATAKA 1 Min Read

ಮಂಡ್ಯ : ನಾನು ಮೊದಲ ಬಾರಿಗೆ ಗೆದ್ದಿದ್ದೇನೆ ನನಗೆ ಸಚಿವ ಸ್ಥಾನದ ಆಸೆ ಇಲ್ಲ. ಹಿರಿಯರು ಮತ್ತು ಅರ್ಹ ಹೊಸಬರಿಗೂ…

BIG NEWS : ಹಾಸನದಲ್ಲಿ ಡೆತ್ ನೋಟ್ ಬರೆದಿಟ್ಟು ಉಪತಹಶೀಲ್ದಾರ್ ಆತ್ಮಹತ್ಯೆಗೆ ಶರಣು!

5 AM Club: ಮುಂಜಾನೆ 5 ಗಂಟೆಗೆ ಹಾಸಿಗೆಯಿಂದ ಎದ್ದರೆ ಸಾಕು.. ನಿಮ್ಮ ಲೈಫ್ ಚೇಂಜ್ ಆಗೋದು ಗ್ಯಾರಂಟಿ!

BREAKING : ಮಂತ್ರಾಲಯದಲ್ಲಿ ಘೋರ ದುರಂತ : ತುಂಗಭದ್ರಾ ನದಿಯಲ್ಲಿ ಐವರು ನೀರುಪಾಲು, ಮೂವರ ಶವ ಪತ್ತೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.