‘ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ’ ಅವರ ‘ಕಾಡುಗೊಲ್ಲ ಬುಡಕಟ್ಟು ಕುಲಕಥನ’ಕ್ಕೆ ‘ಪುಸ್ತಕ ಸೊಗಡು ಬಹುಮಾನ’

ಬೆಂಗಳೂರು: ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ ಅವರ ಕಾಡುಗೊಲ್ಲ ಬುಡಕಟ್ಟು ಕುಲಕಥನಕ್ಕೆ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಕೊಡ ಮಾಡುವಂತ ಪುಸ್ತಕ ಸೊಗಸು ಬಹುಮಾನ ಸಂದಿದೆ. ಇಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದಂತ ಡಾ.ಮಾನಸ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2022, 2023 ಮತ್ತು 2024ನೇ ಸಾಲಿನ ಕನ್ನಡ ಪುಸ್ತಕ ಸೊಗಡು ಹಾಗೂ ಮುದ್ರಣ ಸೊಗಡು ಬಹುಮಾನಗಳಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿತತು. ನಿನ್ನೆ ಈ ಸಂಬಂಧ ಉಪ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ಮೂರು ವರ್ಷಗಳ ಬಹುಮಾನಗಳಿಗಾಗಿ ಅರ್ಹ ಪುಸ್ತಕಗಳನ್ನು … Continue reading ‘ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ’ ಅವರ ‘ಕಾಡುಗೊಲ್ಲ ಬುಡಕಟ್ಟು ಕುಲಕಥನ’ಕ್ಕೆ ‘ಪುಸ್ತಕ ಸೊಗಡು ಬಹುಮಾನ’