ಡಾ.ಮಂಜುನಾಥ್ ಸಾಧನೆಯ ಮುಂದೆ ಆತ ‘ಉಂಗುಷ್ಟಕ್ಕೂ’ ಸಮನಲ್ಲ : ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಬಿಜೆಪಿಯಿಂದ ಜೈದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾಕ್ಟರ್ ಮಂಜುನಾಥ್ ಸ್ಪರ್ಧಿಸಲಿದ್ದು ಇದೇ ವಿಚಾರವಾಗಿ ಡಿಕೆ ಸುರೇಶ್ ಅವರು ಬೆಳಿಗ್ಗೆ ಮಾತನಾಡಿದರು. ಡಿಕೆ ಸುರೇಶ್ ಅವರ ಹೇಳಿಕೆಗೆ ಪರೋಕ್ಷವಾಗಿ ಹೆಚ್‍ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದು, ಡಾಕ್ಟರ್ ಮಂಜುನಾಥ್ ಸಾಧನೆಯ ಮುಂದೆ ಆತ ಉಂಗುಷ್ಟಕ್ಕೂ ಸಮನಲ್ಲ ಎಂದು ತಿರುಗೇಟು ನೀಡಿದ್ದಾರೆ. BREAKING: ‘ರಾಜ್ಯ ಸರ್ಕಾರ’ದಿಂದ ಎಲ್ಲಾ ‘ಸಹಕಾರ ಸಂಘ, ಬ್ಯಾಂಕು’ಗಳ ‘ಚುನಾವಣೆ ಮುಂದೂಡಿಕೆ’ ಮಾಡಿ ಆದೇಶ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ … Continue reading ಡಾ.ಮಂಜುನಾಥ್ ಸಾಧನೆಯ ಮುಂದೆ ಆತ ‘ಉಂಗುಷ್ಟಕ್ಕೂ’ ಸಮನಲ್ಲ : ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ