BREAKING NEWS: ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಡಾ.ಮಂಜುನಾಥ್ ಸೇವಾವದಿ 1 ವರ್ಷ ವಿಸ್ತರಿಸಿ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು: ನಾಳೆ ನಿವೃತ್ತಿಯಾಗಲಿದ್ದಂತ ಜಯದೇವ ಆಸ್ಪತ್ರೆಯ ( Jayadeva Hospital ) ನಿರ್ದೇಶಕ ಡಾ.ಸಿಎನ್ ಮಂಜುನಾಥ್ ( Dr CN Manjunath ) ಅವರ ಸೇವಾವಧಿಯನ್ನು ಇದೀಗ ಮತ್ತೆ ಒಂದು ವರ್ಷ ವಿಸ್ತರಿಸಿ, ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ‘ಸ್ವ-ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ‘ಉಚಿತ ದ್ವಿಚಕ್ರ ವಾಹನ ರಿಪೇರಿ ತರಬೇತಿ’ಗೆ ಅರ್ಜಿ ಆಹ್ವಾನ ಈ ಸಂಬಂಧ ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ … Continue reading BREAKING NEWS: ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಡಾ.ಮಂಜುನಾಥ್ ಸೇವಾವದಿ 1 ವರ್ಷ ವಿಸ್ತರಿಸಿ ಸರ್ಕಾರ ಅಧಿಕೃತ ಆದೇಶ