BREAKING: ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಸಾಗರದ ಆನಂದಪುರದ ಪ್ರಸೂತಿ ತಜ್ಞ ವೈದ್ಯೆ ಡಾ.ಪ್ರತಿಮಾ ಅಮಾನತು
ಬೆಂಗಳೂರು: ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಸಾಗರ ತಾಲ್ಲೂಕಿನ ಆನಂದಪುರದ ಸಮುದಾಯ ಆರೋಗ್ಯ ಕೇಂದ್ರದ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದಂತ ಡಾ.ಪ್ರತಿಮಾ.ಡಿ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಹಾಗೂ ಶಿಸ್ತು ಪ್ರಾಧಿಕಾರಿಗಳಾದಂತ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಶಿವಮೊಗ್ಗ ಜಿಲ್ಲೆ ಇವರು ವರದಿಯನ್ನು ಸಲ್ಲಿಸಿ ದಿನಾಂಕ: 06.11.2025ರ ದಿನಪತ್ರಿಕೆಯಲ್ಲಿ ಅಪ್ರಾಪ್ತಯ ಗರ್ಭಪಾತ: ಸರಕಾರಿ ವೈದ್ಯ ಸೇರಿ 09 … Continue reading BREAKING: ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಸಾಗರದ ಆನಂದಪುರದ ಪ್ರಸೂತಿ ತಜ್ಞ ವೈದ್ಯೆ ಡಾ.ಪ್ರತಿಮಾ ಅಮಾನತು
Copy and paste this URL into your WordPress site to embed
Copy and paste this code into your site to embed