Breaking news: ರಾಜ್ಯಸಭಾ ಸದಸ್ಯರಾಗಿ ʻಕನ್ನಡʼದಲ್ಲೇ ಪ್ರಮಾಣವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ʻಡಾ.ವೀರೇಂದ್ರ ಹೆಗ್ಗಡೆʼ!

ದೆಹಲಿ: ಖ್ಯಾತ ಲೋಕೋಪಕಾರಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಡೆ( D Veerendra Heggade) ಅವರು ಇಂದು ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜನಪ್ರಿಯ ಸಂಗೀತ ಸಂಯೋಜಕ ಇಳಯರಾಜಾ ಮತ್ತು ಮಾಜಿ ಒಲಿಂಪಿಕ್ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಪಿ.ಟಿ.ಉಷಾ, ಧರ್ಮಸ್ಧಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಡೆ ಸೇರಿದಂತೆ ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿತ್ತು. ನಿನ್ನೆ ದೆಹಲಿಗೆ ತೆರಳಿದ್ದ ವೀರೇಂದ್ರ ಹೆಗ್ಡೆ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಧರ್ಮಾಧಿಕಾರಿ ರತ್ನವರ್ಮ … Continue reading Breaking news: ರಾಜ್ಯಸಭಾ ಸದಸ್ಯರಾಗಿ ʻಕನ್ನಡʼದಲ್ಲೇ ಪ್ರಮಾಣವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ʻಡಾ.ವೀರೇಂದ್ರ ಹೆಗ್ಗಡೆʼ!