Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕೊಲೆ ಬೆದರಿಕೆ: ದರ್ಶನ್ ಅಭಿಮಾನಿಗಳ ವಿರುದ್ಧ ನಟ ಪ್ರಥಮ್ ಪೊಲೀಸರಿಗೆ ದೂರು

29/07/2025 8:42 PM

ಭಾರತಕ್ಕೆ ‘ಆಪರೇಷನ್ ಸಿಂಧೂರ್’ ನಿಲ್ಲಿಸುವಂತೆ ಯಾವುದೇ ‘ವಿಶ್ವ ನಾಯಕ’ರು ಕೇಳಿಲ್ಲ: ಪ್ರಧಾನಿ ಮೋದಿ

29/07/2025 8:36 PM

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವ ಪ್ರಿಯಾಂಕ್ ಖರ್ಗೆ

29/07/2025 8:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ: ಸಚಿವ ಕೃಷ್ಣಭೈರೇಗೌಡ
KARNATAKA

38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ: ಸಚಿವ ಕೃಷ್ಣಭೈರೇಗೌಡ

By kannadanewsnow0925/07/2024 5:46 PM

ಬೆಂಗಳೂರು : ಈ ಹಿಂದಿನ ಯಾವುದೇ ವರ್ಷ ಅಥವಾ ಯಾವುದೇ ಸರ್ಕಾರಕ್ಕೆ ಹೋಲಿಸಿದರೆ 2023-24ರ ಸಾಲಿನಲ್ಲಿ ಅತಿಹೆಚ್ಚು ರೈತರಿಗೆ ಬರ ಪರಿಹಾರ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನ ಪರಿಷತ್‌ಗೆ ಮಾಹಿತಿ ನೀಡಿದರು.

ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ವೇಳೆ ಬಿಜೆಪಿ ಸದಸ್ಯ ಕೇಶವ ಪ್ರಸಾದ್‌ ಅವರ ಪ್ರಶ್ನೆಗೆ ಉತ್ತರಿಸಿದ ಅವರು, “ ಈ ವರ್ಷ ಸುಮಾರು 38,78,525 ರೈತರಿಗೆ ಬರ ಪರಿಹಾರ ನೀಡಲಾಗಿದೆ. ಈ ಹಿಂದೆ 23,42,667 ರೈತರಿಗೆ ಪರಿಹಾರ ನೀಡಿದ್ದೇ ದಾಖಲೆಯಾಗಿತ್ತು. ಅಲ್ಲದೆ, ಕಳೆದ ಸರ್ಕಾರದ ನಾಲ್ಕು ವರ್ಷದ ಅವಧಿಯಲ್ಲಿ ನೀಡಿದ್ದು, 14,41,049 ರೈತರಿಗೆ ಪರಿಹಾರ ನೀಡಿದ್ದೇ ದೊಡ್ಡ ಸಂಖ್ಯೆಯಾಗಿತ್ತು. ಆದರೆ, ಯಾವುದೇ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಎರಡರಷ್ಟು ರೈತರಿಗೆ ಬರ ಪರಿಹಾರ ನೀಡುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಮಾಹಿತಿ ನೀಡಿದರು.

ಮುಂದುವರೆದು, “ಅಧಿಕಾರಿಗಳು ಸ್ಥಳಕ್ಕೇ ತೆರಳಿ ಬೆಳೆ ಸಮೀಕ್ಷೆ ಆ್ಯಪ್ ಮೂಲಕ ಬೆಳೆ ಆಗಿದ್ಯಾ, ಇಲ್ವಾ? ಅಂತ ಸಮೀಕ್ಷೆ ನಡೆಸಿ ಡಿಜಿಟಲ್‌ ಮೂಲಕ ನೇರವಾಗಿ ರೈತರ ಖಾತೆಗಳಿಗೆ ಬರ ಪರಿಹಾರ ಹಣ ಜಮೆ ಮಾಡಲಾಗಿದೆ. ಶೇ.33ರಷ್ಟು ಬೆಳೆ ನಷ್ಟ ಅನುಭವಿಸಿದ ಎಲ್ಲಾ ರೈತರಿಗೂ ಪರಿಹಾರ ನೀಡಲಾಗಿದೆ. ನೀರಾವರಿ ಆಶ್ರಿತ ಜಮೀನಿದ್ರೆ ಯಾರಿಗೆಲ್ಲ ನಾಲೆಯಲ್ಲಿ ನೀರು ಹರಿಸಲು ಸಾಧ್ಯವಾಗಿಲ್ಲ ಅಂತಾವ್ರಿಗೂ ಪರಿಹಾರ ನೀಡಿದ್ದೇವೆ. ಬಹುವಾರ್ಷಿಕ ತೋಟಗಾರಿಕಾ ಬೆಳೆಗಳಿಗೂ ಪರಿಹಾರ ನೀಡಲಾಗಿದೆ” ಎಂದು ಅವರು ಮಾಹಿತಿ ನೀಡಿದರು.

ಮೊದಲ ಬಾರಿಗೆ ಜೀವನೋಪಾಯ ನಷ್ಟ:

ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಜೀವನೋಪಾಯ ನಷ್ಟವನ್ನೂ ರೈತರಿಗೆ ಭರಿಸಲು ಸರ್ಕಾರ ಮುಂದಾಗಿದೆ. ಈವರೆಗೆ ರಾಜ್ಯಾದ್ಯಂತ 17,80,000 ರೈತ ಕುಟುಂಬಗಳನ್ನು ಗುರುತಿಸಿದ್ದು, ಜೀವನೋಪಾಯ ನಷ್ಟಕ್ಕೆ ಹಣ ಪಾವತಿ ಮಾಡುವ ಕೆಲಸ ಚಾಲ್ತಿಯಲ್ಲಿದೆ. ಇದಕ್ಕಾಗಿ 531ಕೋಟಿ ರೂಪಾಯಿಯನ್ನು ತೆಗೆದಿರಿಸಲಾಗಿದೆ. ಬರ ಪರಿಹಾರ ಕೆಲಸಕ್ಕೆ ಈವರೆಗೆ 4047 ಕೋಟಿ ರೂಪಾಯಿ ಹಣ ರೈತರಿಗೆ ಪರಿಹಾರವಾಗಿ ಕೊಟ್ಟಿದ್ದೇವೆ. ಅಥವಾ ಚಾಲ್ತಿಯಲ್ಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.

ರಾಜ್ಯ ಸರ್ಕಾರದಿಂದ BBMPಯ ಮಳಿಗೆಗಳು ಮತ್ತು ಆಸ್ತಿಗಳ ಗುತ್ತಿಗೆ ನಿಯಮಗಳ ಕರಡು ಅಧಿಸೂಚನೆ ಪ್ರಕಟ

ಇನ್ಮುಂದೆ ನಿಮ್ಮ ಭೂಮಿಗೂ ಸಿಗುತ್ತೆ ʻಆಧಾರ್‌ʼ : ʻಭೂ ಆಧಾರ್‌ʼ ಕುರಿತು ಇಲ್ಲಿದೆ ಮಾಹಿತಿ | Bhu Aadhar yojana

Share. Facebook Twitter LinkedIn WhatsApp Email

Related Posts

BREAKING: ಕೊಲೆ ಬೆದರಿಕೆ: ದರ್ಶನ್ ಅಭಿಮಾನಿಗಳ ವಿರುದ್ಧ ನಟ ಪ್ರಥಮ್ ಪೊಲೀಸರಿಗೆ ದೂರು

29/07/2025 8:42 PM1 Min Read

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವ ಪ್ರಿಯಾಂಕ್ ಖರ್ಗೆ

29/07/2025 8:30 PM2 Mins Read

BREAKING: ಡಿಸಿಇಟಿ- 2025ರ 2ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

29/07/2025 8:15 PM1 Min Read
Recent News

BREAKING: ಕೊಲೆ ಬೆದರಿಕೆ: ದರ್ಶನ್ ಅಭಿಮಾನಿಗಳ ವಿರುದ್ಧ ನಟ ಪ್ರಥಮ್ ಪೊಲೀಸರಿಗೆ ದೂರು

29/07/2025 8:42 PM

ಭಾರತಕ್ಕೆ ‘ಆಪರೇಷನ್ ಸಿಂಧೂರ್’ ನಿಲ್ಲಿಸುವಂತೆ ಯಾವುದೇ ‘ವಿಶ್ವ ನಾಯಕ’ರು ಕೇಳಿಲ್ಲ: ಪ್ರಧಾನಿ ಮೋದಿ

29/07/2025 8:36 PM

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವ ಪ್ರಿಯಾಂಕ್ ಖರ್ಗೆ

29/07/2025 8:30 PM

BREAKING: ಡಿಸಿಇಟಿ- 2025ರ 2ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

29/07/2025 8:15 PM
State News
KARNATAKA

BREAKING: ಕೊಲೆ ಬೆದರಿಕೆ: ದರ್ಶನ್ ಅಭಿಮಾನಿಗಳ ವಿರುದ್ಧ ನಟ ಪ್ರಥಮ್ ಪೊಲೀಸರಿಗೆ ದೂರು

By kannadanewsnow0929/07/2025 8:42 PM KARNATAKA 1 Min Read

ಬೆಂಗಳೂರು: ನಟ ಪ್ರಥಮ್ ಗೆ ಕೊಲೆ ಬೆದರಿಕೆ ಆರೋಪ ಪ್ರಕರಣದಲ್ಲಿ ಇಂದು ನಟ ದರ್ಶನ್ ಅಭಿಮಾನಿಗಳ ವಿರುದ್ಧ ದೂರು ನೀಡಿದ್ದಾರೆ.…

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವ ಪ್ರಿಯಾಂಕ್ ಖರ್ಗೆ

29/07/2025 8:30 PM

BREAKING: ಡಿಸಿಇಟಿ- 2025ರ 2ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

29/07/2025 8:15 PM

BREAKING: ಕರ್ನಾಟಕದಲ್ಲಿ ಎಂಪಿ ಚುನಾವಣೆ ವೇಳೆ ಅಕ್ರಮ: ಆ.4ರಂದು ಬೆಂಗಳೂರಲ್ಲಿ ರಾಹುಲ್ ಗಾಂಧಿ ಪಾದಯಾತ್ರೆ

29/07/2025 8:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.