ಬೆಂಗಳೂರು : ವಿಧಾನಸೌಧಕ್ಕೆ ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಹಿನ್ನೆಲೆ ವಿಧಾನಸೌಧದದ ಸಿಬ್ಬಂದಿಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿಧಾನಸೌಧದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪೌರ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಈ ಹಿನ್ನೆಲೆ ವಿಧಾನಸೌಧದದ ಸಿಬ್ಬಂದಿಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಭದ್ರತಾ ದೃಷ್ಟಿಯಿಂದ ವಿಧಾನಸೌಧದ ನಾಲ್ಕು ವಿಭಾಗಗಳಾದ ಡಿಪಿಎಆರ್, ಆರ್ಥಿಕ, ಒಳಾಡಳಿತ ಹಾಗೂ ಕಾನೂನು ಹಾಗೂ ಸಂಸದೀಯ ವ್ಯವಹಾರ ಇಲಾಖೆಗಳಿಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ … Continue reading BREAKING NEWS : ರಾಷ್ಟ್ರಪತಿಗಳಿಗೆ ನಾಳೆ ‘ಪೌರ ಸನ್ಮಾನ’ ಹಿನ್ನೆಲೆ ವಿಧಾನಸೌಧದ ಸಿಬ್ಬಂದಿಗಳಿಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed