BIGG NEWS : ಉಡುಪಿಯಲ್ಲಿ ಕುಡಿದ ಮತ್ತಿನಲ್ಲಿ ಯುವತಿಯ ಬೀದಿ ರಂಪಾಟ : ನಶೆರಾಣಿಯಿಂದ ಸಾರ್ವಜನಿಕರ ಮೇಲೆ ಹಲ್ಲೆ

ಉಡುಪಿ  : ಕುಡಿದ ಮತ್ತಿನಲ್ಲಿ ಯುವತಿಯೊಬ್ಬಳು ಬೀದಿ ರಂಪಾಟ ನಡೆಸಿದ್ದಲ್ಲದೆ ಸಾರ್ವಜನಿಕರೊಂದಿಗೆ ಕಿರಿಕ್ ಮಾಡಿಕೊಂಡ ಪ್ರಸಂಗ ಮಣಿಪಾಲದ ಡಿಸಿ ಕಚೇರಿ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. BIG NEWS: ವಂಚನೆ ಪ್ರಕರಣದಲ್ಲಿ ನಟ ವಿವೇಕ್ ಒಬೆರಾಯ್, ಕುಟುಂಬಕ್ಕೆ ಸಮನ್ಸ್ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಹೊರ ರಾಜ್ಯ ಮೂಲದ ಯುವತಿಯು ಯುವಕನೊಂದಿಗೆ ಇಲ್ಲಿನ ಪಿಜ್ಜಾ ಶಾಪ್‌ಗೆ ಬಂದಿದ್ದು, ಕುಡಿದ ಮತ್ತಿನಲ್ಲಿ ಪಿಜಾ ಶಾಪ್‌ನಲ್ಲಿ ಕಿರಿಕ್ ಮಾಡಿದ್ದಾಳೆ. ಈ ವೇಳೆ ಇಬ್ಬರನ್ನೂ ಪಿಜ್ಜಾ ಶಾಪ್ ಸಿಬಂದಿ ಹೊರಗೆ … Continue reading BIGG NEWS : ಉಡುಪಿಯಲ್ಲಿ ಕುಡಿದ ಮತ್ತಿನಲ್ಲಿ ಯುವತಿಯ ಬೀದಿ ರಂಪಾಟ : ನಶೆರಾಣಿಯಿಂದ ಸಾರ್ವಜನಿಕರ ಮೇಲೆ ಹಲ್ಲೆ