BIGG NEWS: ಜೆಡಿಎಸ್‌ ನಲ್ಲಿ ಚುನಾವಣೆ ಅಭ್ಯರ್ಥಿಗಳಿಲ್ಲ ಆರೋಪ; ಕಾಂಗ್ರೆಸ್‌ – ಬಿಜೆಪಿ ವಿರುದ್ಧ ಕುಮಾರಸ್ವಾಮಿ ಗರಂ

ಮೈಸುರು: ಜೆಡಿಎಸ್‌ ನಲ್ಲಿ ಚುನಾವಣೆ ಅಭ್ಯರ್ಥಿಗಳಿಲ್ಲ ಎಂದು ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಹೆಚ್.‌ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. BIGG NEWS: ಆಂಧ್ರಪ್ರದೇಶದ ಪ್ರಕಾಸಂ ಜಿಲ್ಲೆಯಲ್ಲಿ ನಂದಿ ವಿಗ್ರಹ ಭಗ್ನ!| Nandi idol vandalised   ಕಾಂಗ್ರೆಸ್‌ – ಬಿಜೆಪಿ ವಿರುದ್ಧ ಕುಮಾರಸ್ವಾಮಿ ಹೆಚ್‌ ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ. ಬಿಜೆಪಿ- ಕಾಂಗ್ರೆಸ್‌ ನವರ ಯಾಕೆ ಜೆಡಿಎಸ್‌ ಮನೆ ಬಾಗಿಲು ತಟ್ಟುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾವು 224 ಕ್ಷೇತ್ರದಲ್ಲಿಯೂ ಸ್ಪರ್ಧೇ ಮಾಡುತ್ತೇವೆ. … Continue reading BIGG NEWS: ಜೆಡಿಎಸ್‌ ನಲ್ಲಿ ಚುನಾವಣೆ ಅಭ್ಯರ್ಥಿಗಳಿಲ್ಲ ಆರೋಪ; ಕಾಂಗ್ರೆಸ್‌ – ಬಿಜೆಪಿ ವಿರುದ್ಧ ಕುಮಾರಸ್ವಾಮಿ ಗರಂ