Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬಾಂಗ್ಲಾದಲ್ಲಿ 4.1 ತೀವ್ರತೆಯ ಭೂಕಂಪ | Earthquake

03/02/2026 1:02 PM

BREAKING : ಅಬಕಾರಿ ಇಲಾಖೆಯಲ್ಲಿ ಅಕ್ರಮ ಆರೋಪ : ದಾಖಲೆ ಸಮೇತ ಪೆನ್ ಡ್ರೈವ್ ಪ್ರದರ್ಶಿಸಿದ ಆರ್. ಅಶೋಕ್

03/02/2026 12:56 PM

24 ಗಂಟೆಗಳಲ್ಲಿ 4,000 ಇ-ಸೈಕಲ್ ಗಳನ್ನು ವಿತರಣೆ: ಗಿನ್ನಿಸ್ ದಾಖಲೆ ನಿರ್ಮಿಸಿದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು

03/02/2026 12:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡಿ.6ರಂದು ಸಾಗರದಲ್ಲಿ ‘DSS’ನಿಂದ ‘ಮಹಾಪರಿನಿರ್ವಾಣ ದಿನ’ ಆಚರಣೆ: ತಾಲ್ಲೂಕು ಸಂಚಾಲಕ ನಾಗರಾಜ್
KARNATAKA

ಡಿ.6ರಂದು ಸಾಗರದಲ್ಲಿ ‘DSS’ನಿಂದ ‘ಮಹಾಪರಿನಿರ್ವಾಣ ದಿನ’ ಆಚರಣೆ: ತಾಲ್ಲೂಕು ಸಂಚಾಲಕ ನಾಗರಾಜ್

By kannadanewsnow0903/12/2024 10:22 PM

ಶಿವಮೊಗ್ಗ: ಡಾ.ಬಾಬಾ ಸಾಹೇಬ್ ಬಿಆರ್ ಅಂಬೇಡ್ಕರ್ ಅವರ 68ನೇ ಪರಿನಿರ್ವಾಣ ದಿನಾಚರಣೆಯನ್ನು ಡಿಸೆಂಬರ್.6ರಂದು ಸಾಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ಆಚರಿಸಲಾಗುತ್ತಿದೆ.

ಇಂದು ಸಾಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ತಾಲ್ಲೂಕು ಸಂಚಾಲಕ ನಾಗರಾಜ್ ಅವರು, ಡಾ.ಬಾಬಾ ಸಾಹೇಬ್ ಬಿಆರ್ ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನಾಚರಣೆಯನ್ನು ಕರ್ನಾಟಕ ದಲತಿ ಸಂಘರ್ಷ ಸಮಿತಿಯಿಂದ ಡಿಸೆಂಬರ್.6ರಂದು ಆಚರಿಸಲಾಗುತ್ತಿದೆ. ಅಲ್ಲದೇ ಅಂಬೇಡ್ಕರ್ ವಿಚಾರಧಾರೆಗಳನ್ನು ಜನರಿಗೆ ತಿಳಿಸಿಕೊಡುವಂತ ಕೆಲಸ ಮಾಡಲಾಗುತ್ತದೆ ಎಂದರು.

ಅಂಬೇಡ್ಕರ್ ರೂಪಿಸಿದಂತ ಕಾನೂನಿನಡಿ ಹಲವರು ಪ್ರಯೋಜನ ಪಡೆದಿದ್ದಾರೆ. ದಲಿತ ಸಮುದಾಯದ ಜೀವನವೇ ಬದಲಾವಣೆಯಾಗಿದೆ. ಇನ್ನೂ ಆಗಬೇಕಿದೆ. ಇಂತಹ ಮಹಾನ್ ನಾಯಕನ 68ನೇ ಮಹಾ ಪರಿನಿರ್ವಾಣ ದಿನಾಚರಣೆಯನ್ನು ಡಿಸೆಂಬರ್.6ರಂದು ಸಾಗರ ನಗರದ ಸರ್ಕಾರಿ ನೌಕರರ ಭವನದಲ್ಲಿ ಬೆಳಿಗ್ಗೆ 10.30ಕ್ಕೆ ಆಚರಿಸಲಾಗುತ್ತಿದೆ. ಸಾಗರದ ಸಮಸ್ತ ಜನರು ಭಾಗಿಯಾಗುವಂತೆ ಮನವಿ ಮಾಡಿದರು.

ಸಾಗರ ಉಪ ವಿಭಾಗಾಧಿಕಾರಿ ಯತೀಶ್ ಅವರು ಡಾ.ಬಿಆರ್ ಅಂಬೇಡ್ಕರ್ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಮಹಾಪರಿ ನಿರ್ವಾಣ ಕಾರ್ಯಕ್ರಮವನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಿಎಸ್ಎಸ್ ಹಿರಿಯ ಮುಖಂಡ ನಾರಾಯಣ ಮಂಡಗಳಲೆ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ, ಜಿಲ್ಲಾ ಸಂಚಾಲಕ ಎಂ.ಏಳುಕೋಟೆ, ಸಾಗರ ತಾಲ್ಲೂಕು ಕಸಪ ಅಧ್ಯಕ್ಷ ವಿ.ಟಿ ಸ್ವಾಮಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್.ಎನ್, ಬುಡಕಟ್ಟು ಸಮುದಾಯದ ಅಧ್ಯಕ್ಷ ರಾಮಣ್ಣ ಹಲಸರು, ನಗರಸಭಾ ಸದಸ್ಯೆ ಲಲಿತಮ್ಮ, ವಕೀಲರಾದಂತ ಸತೀಶ್.ಡಿ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದರು.

ನಗರಸಭಾ ಸದಸ್ಯೆ ಲಲಿತಮ್ಮ ಮಾತನಾಡಿ ಡಿ.6ರಂದು ಡಿಎಸ್ಎಸ್ ನಿಂದ ಮಹಾಪರಿನಿರ್ವಾಣ ಕಾರ್ಯಕ್ರಮ ಆಯೋಜಿಸಲಾಗಿದೆ. ಎಲ್ಲಾ ಸಮುದಾಯದವರು ಅಂಬೇಡ್ಕರ್ ಸಂವಿಧಾನದಿಂದ ಸವಲತ್ತುಗಳನ್ನು ಪಡೆದ ಫಲಾನುಭವಿಗಳೇ ಆಗಿದ್ದಾರೆ. ಮಹಿಳೆಯರಿಗೆ ನ್ಯಾಯ ಒದಗಿಸಿಕೊಡದ ಕಾರಣಕ್ಕೆ ಅಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದಂತ ಮಹಾನ್ ನಾಯಕ ಡಾ.ಬಿಆರ್ ಅಂಬೇಡ್ಕರ್ ಆಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಾಗರ ತಾಲ್ಲೂಕಿನ ಎಲ್ಲಾ ಮಹಿಳೆಯರು ಭಾಗವಹಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸುರೇಶ್ ಕುಮಾರ್, ಶಿವಪ್ಪ, ಗಣಪತಿ ತಾಳಗುಪ್ಪ, ವೀರೇಶ್, ಚಂದ್ರಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ: ವಸಂತ ಬಿ ಈಶ್ವರಗೆರೆ

Share. Facebook Twitter LinkedIn WhatsApp Email

Related Posts

BREAKING : ಅಬಕಾರಿ ಇಲಾಖೆಯಲ್ಲಿ ಅಕ್ರಮ ಆರೋಪ : ದಾಖಲೆ ಸಮೇತ ಪೆನ್ ಡ್ರೈವ್ ಪ್ರದರ್ಶಿಸಿದ ಆರ್. ಅಶೋಕ್

03/02/2026 12:56 PM1 Min Read

BREAKING : 16 ಬಾರಿ ಮಚ್ಚಿನಿಂದ ಕೊಚ್ಚಿ, ಶವದ ಮೇಲೆ ಕಾಲಿಟ್ಟು ಪೋಸ್ ಕೊಟ್ಟ ಹಂತಕ : ಬೆಚ್ಚಿಬಿದ್ದ ಬೆಳಗಾವಿ ಜನತೆ!

03/02/2026 12:21 PM1 Min Read

BREAKING: ಮಾಜಿ ಸ್ಪೀಕರ್, ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

03/02/2026 12:11 PM1 Min Read
Recent News

BREAKING: ಬಾಂಗ್ಲಾದಲ್ಲಿ 4.1 ತೀವ್ರತೆಯ ಭೂಕಂಪ | Earthquake

03/02/2026 1:02 PM

BREAKING : ಅಬಕಾರಿ ಇಲಾಖೆಯಲ್ಲಿ ಅಕ್ರಮ ಆರೋಪ : ದಾಖಲೆ ಸಮೇತ ಪೆನ್ ಡ್ರೈವ್ ಪ್ರದರ್ಶಿಸಿದ ಆರ್. ಅಶೋಕ್

03/02/2026 12:56 PM

24 ಗಂಟೆಗಳಲ್ಲಿ 4,000 ಇ-ಸೈಕಲ್ ಗಳನ್ನು ವಿತರಣೆ: ಗಿನ್ನಿಸ್ ದಾಖಲೆ ನಿರ್ಮಿಸಿದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು

03/02/2026 12:46 PM

ಸಂಸತ್ತಿನಲ್ಲಿ ‘ಜೈ ಮೋದಿ’ ಘೋಷಣೆ, ಭಾರತ-ಅಮೇರಿಕಾ ವ್ಯಾಪಾರ ಒಪ್ಪಂದಕ್ಕೆ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ | Watch video

03/02/2026 12:36 PM
State News
KARNATAKA

BREAKING : ಅಬಕಾರಿ ಇಲಾಖೆಯಲ್ಲಿ ಅಕ್ರಮ ಆರೋಪ : ದಾಖಲೆ ಸಮೇತ ಪೆನ್ ಡ್ರೈವ್ ಪ್ರದರ್ಶಿಸಿದ ಆರ್. ಅಶೋಕ್

By kannadanewsnow0503/02/2026 12:56 PM KARNATAKA 1 Min Read

ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ಆರ್ ಬಿ ತಿಮ್ಮಾಪುರ ಹೇಳಿಕೆಯನ್ನು ವಿರೋಧ ಪಕ್ಷದ…

BREAKING : 16 ಬಾರಿ ಮಚ್ಚಿನಿಂದ ಕೊಚ್ಚಿ, ಶವದ ಮೇಲೆ ಕಾಲಿಟ್ಟು ಪೋಸ್ ಕೊಟ್ಟ ಹಂತಕ : ಬೆಚ್ಚಿಬಿದ್ದ ಬೆಳಗಾವಿ ಜನತೆ!

03/02/2026 12:21 PM

BREAKING: ಮಾಜಿ ಸ್ಪೀಕರ್, ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

03/02/2026 12:11 PM

ರಾಯಚೂರಲ್ಲಿ ವಿದ್ಯುತ್ ಶಾಕ್ ನಿಂದ 5 ನೇ ತರಗತಿ ವಿದ್ಯಾರ್ಥಿನಿ ಸಾವು ಕೇಸ್ : ಮುಖ್ಯಶಿಕ್ಷಕ ಸಸ್ಪೆಂಡ್

03/02/2026 11:58 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.