Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಆಸ್ಪತ್ರೆಗಳು ‘ಪ್ರಾಣಿ ಕಡಿತ’ಕ್ಕೆ ಮುಂಗಡ ಹಣ ಕೇಳದೇ ತಕ್ಷಣ ‘ಪ್ರಥಮ ಚಿಕಿತ್ಸೆ’ ನೀಡುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

16/11/2025 5:11 PM
Victim Soni Himmat Rathod and accused Sajan Baraiya.

ಸೀರೆಗಾಗಿ ಜಗಳ, ಮದುವೆಗೆ ಒಂದು ಗಂಟೆ ಮೊದಲು ವಧುವನ್ನು ಕೊಂದ ವರ…!

16/11/2025 4:59 PM

ಸಂಪುಟ ಪುನಾರಚನೆ, ಪವರ್ ಶೇರಿಂಗ್ ಎಲ್ಲವನ್ನು ತೀರ್ಮಾನ ಮಾಡುವುದು ಪಕ್ಷದ ಹೈಕಮಾಂಡ್: ಡಿ.ಕೆ.ಸುರೇಶ್

16/11/2025 4:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಬೆಂಗಳೂರಲ್ಲಿ ಸುರಿದ ಭಾರೀ ಮಳೆಗೆ ಬಿಬಿಎಂಪಿ ವ್ಯಾಪ್ತಿಯ 63 ಕೆರೆಗಳು ಭರ್ತಿ | Bengaluru Rain
KARNATAKA

BIG NEWS: ಬೆಂಗಳೂರಲ್ಲಿ ಸುರಿದ ಭಾರೀ ಮಳೆಗೆ ಬಿಬಿಎಂಪಿ ವ್ಯಾಪ್ತಿಯ 63 ಕೆರೆಗಳು ಭರ್ತಿ | Bengaluru Rain

By kannadanewsnow0922/05/2025 6:54 PM

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ನೀರಿನ ಮಟ್ಟವು ಗಣನೀಯವಾಗಿ ಹೆಚ್ಚಾಗಿದ್ದು, 63 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿವೆ ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರಿತ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್ ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕೆರೆಗಳ ಒಟ್ಟು ಸಂಗ್ರಹಣಾ ಸಾಮರ್ಥ್ಯವು 32,514 ದಶಲಕ್ಷ ಲೀಟರ್‌ ಗಳಾಗಿದೆ. ಕಳೆದ ಏಪ್ರೀಲ್-2025 ರಲ್ಲಿ ಕೆರೆಗಳ ಒಟ್ಟು ನೀರಿನ ಸಂಗ್ರಹಣೆಯ ಪ್ರಮಾಣವು 10,595 ದಶಲಕ್ಷ ಲೀಟರ್ ಗಳಿಗೆ ಕುಸಿದು ಕೇವಲ 3 ಕೆರೆಗಳಲ್ಲಿ ಮಾತ್ರ ಪೂರ್ಣ ಪ್ರಮಾಣದಲ್ಲಿ ನೀರು ತುಂಬಿತ್ತು. ಸುಮಾರು 63 ಕೆರೆಗಳಲ್ಲಿ ನೀರಿಲ್ಲದೆ ಒಣಗುವ ಹಂತದಲ್ಲಿತ್ತು.

ಇದೀಗ ನಗರದಲ್ಲಿ ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ಒಟ್ಟು 26,056 ದಶಲಕ್ಷ ಲೀಟರ್‌ ನಷ್ಟು ನೀರು ಕೆರೆಗಳಲ್ಲಿ ಸಂಗ್ರಹವಾಗಿದ್ದು, ಏಪ್ರೀಲ್-2025ಕ್ಕೆ ಹೋಲಿಸಿದರೆ ನೀರಿನ ಪ್ರಮಾಣ ಸಾಕಷ್ಟು ಹೆಚ್ಚಾಗಿದೆ. ಇದೀಗ ಪಾಲಿಕೆ ವ್ಯಾಪ್ತಿಯ 63 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿರುತ್ತವೆ.

ತುಂಬಿರುವ ಎಲ್ಲಾ ಕೆರೆಗಳ ತೂಬುಗಳ ಬಳಿ ಹಾಗೂ ಕೆರೆಯಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡಲಾಗುತ್ತಿದೆ. ಕೆರೆಗಳು ನೀರು ಹೋಗುವ ಕಾಲುವೆಗಳಲ್ಲಿ ಕಸ-ಕಡ್ಡಿ, ಪ್ಲಾಸ್ಟಿಕ್ ಸೇರಿದಂತೆ ಇನ್ನಿತರೆ ತ್ಯಾಜ್ಯವನ್ನು ತೆರವುಗೊಳಿಸಲು ಸಿಬ್ಬಂದಿಗಳನ್ನು ನಿಯೋಜಿಸಿ ಸ್ವಚ್ಛತಾ ಕಾರ್ಯವನ್ನು ಮಾಡಲಾಗುತ್ತಿದೆ.

ಪ್ಲಾಸ್ಟಿಕ್ ಮಾಲಿನ್ಯ ಅಂತ್ಯಗೊಳಿಸೋಣ: ಮೈಸೂರಿನ ನೈರುತ್ಯ ರೈಲ್ವೆ ವಿಭಾಗದಿಂದ ಹಸಿರು ಅಭಿಯಾನ

BIG NEWS: ಅತ್ಯಾಚಾರ, ಎರಡು ಬಾರಿ ಪ್ರಗ್ನೆಂಟ್, ಅಬಾಷನ್: ಕಲಾವಿದ ಮನು ಕರಾಳ ಮುಖ ಬಿಚ್ಚಿಟ್ಟ ಸಂತ್ರಸ್ತೆ | Madenuru Manu

GOOD NEWS: ರಾಜ್ಯದ ‘ಕ್ಯಾನ್ಸರ್ ರೋಗಿ’ಗಳಿಗೆ ಗುಡ್ ನ್ಯೂಸ್: 16 ಜಿಲ್ಲಾಸ್ಪತ್ರೆಗಳಲ್ಲಿ ‘ಕೀಮೋಥೆರಪಿ ಕೇಂದ್ರ’ ಆರಂಭ

Share. Facebook Twitter LinkedIn WhatsApp Email

Related Posts

BIG NEWS: ಆಸ್ಪತ್ರೆಗಳು ‘ಪ್ರಾಣಿ ಕಡಿತ’ಕ್ಕೆ ಮುಂಗಡ ಹಣ ಕೇಳದೇ ತಕ್ಷಣ ‘ಪ್ರಥಮ ಚಿಕಿತ್ಸೆ’ ನೀಡುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

16/11/2025 5:11 PM2 Mins Read

ಸಂಪುಟ ಪುನಾರಚನೆ, ಪವರ್ ಶೇರಿಂಗ್ ಎಲ್ಲವನ್ನು ತೀರ್ಮಾನ ಮಾಡುವುದು ಪಕ್ಷದ ಹೈಕಮಾಂಡ್: ಡಿ.ಕೆ.ಸುರೇಶ್

16/11/2025 4:56 PM3 Mins Read

BIG NEWS: RSS ತೆರಿಗೆ ವಂಚನೆ, KKRDB ಲೂಟಿ ಬಗ್ಗೆ ದಾಖಲೆ ಸಹಿತ ಬಿಚ್ಚಿಡುವೆ: ಸಚಿವ ಪ್ರಿಯಾಂಕ್ ಖರ್ಗೆ

16/11/2025 4:52 PM1 Min Read
Recent News

BIG NEWS: ಆಸ್ಪತ್ರೆಗಳು ‘ಪ್ರಾಣಿ ಕಡಿತ’ಕ್ಕೆ ಮುಂಗಡ ಹಣ ಕೇಳದೇ ತಕ್ಷಣ ‘ಪ್ರಥಮ ಚಿಕಿತ್ಸೆ’ ನೀಡುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

16/11/2025 5:11 PM
Victim Soni Himmat Rathod and accused Sajan Baraiya.

ಸೀರೆಗಾಗಿ ಜಗಳ, ಮದುವೆಗೆ ಒಂದು ಗಂಟೆ ಮೊದಲು ವಧುವನ್ನು ಕೊಂದ ವರ…!

16/11/2025 4:59 PM

ಸಂಪುಟ ಪುನಾರಚನೆ, ಪವರ್ ಶೇರಿಂಗ್ ಎಲ್ಲವನ್ನು ತೀರ್ಮಾನ ಮಾಡುವುದು ಪಕ್ಷದ ಹೈಕಮಾಂಡ್: ಡಿ.ಕೆ.ಸುರೇಶ್

16/11/2025 4:56 PM

BIG NEWS: RSS ತೆರಿಗೆ ವಂಚನೆ, KKRDB ಲೂಟಿ ಬಗ್ಗೆ ದಾಖಲೆ ಸಹಿತ ಬಿಚ್ಚಿಡುವೆ: ಸಚಿವ ಪ್ರಿಯಾಂಕ್ ಖರ್ಗೆ

16/11/2025 4:52 PM
State News
KARNATAKA

BIG NEWS: ಆಸ್ಪತ್ರೆಗಳು ‘ಪ್ರಾಣಿ ಕಡಿತ’ಕ್ಕೆ ಮುಂಗಡ ಹಣ ಕೇಳದೇ ತಕ್ಷಣ ‘ಪ್ರಥಮ ಚಿಕಿತ್ಸೆ’ ನೀಡುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

By kannadanewsnow0916/11/2025 5:11 PM KARNATAKA 2 Mins Read

ಬೆಂಗಳೂರು: ಕೇವಲ ಬೆಂಗಳೂರು ಮಾತ್ರವಲ್ಲದೆ ಕರ್ನಾಟಕ ಸೇರಿದಂತೆ ಇಡೀ ದೇಶದಲ್ಲೇ ನಾಯಿ, ಹಾವು ಹಾಗೂ ಇತರೆ ಪ್ರಾಣಿಗಳ ಕಡಿತದಿಂದ ಸಾವಾಗುತ್ತಿರುವ…

ಸಂಪುಟ ಪುನಾರಚನೆ, ಪವರ್ ಶೇರಿಂಗ್ ಎಲ್ಲವನ್ನು ತೀರ್ಮಾನ ಮಾಡುವುದು ಪಕ್ಷದ ಹೈಕಮಾಂಡ್: ಡಿ.ಕೆ.ಸುರೇಶ್

16/11/2025 4:56 PM

BIG NEWS: RSS ತೆರಿಗೆ ವಂಚನೆ, KKRDB ಲೂಟಿ ಬಗ್ಗೆ ದಾಖಲೆ ಸಹಿತ ಬಿಚ್ಚಿಡುವೆ: ಸಚಿವ ಪ್ರಿಯಾಂಕ್ ಖರ್ಗೆ

16/11/2025 4:52 PM

ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಕೈಗೊಂಬೆಯಾಗಿದೆ: ಸಚಿವ ರಾಮಲಿಂಗಾರೆಡ್ಡಿ ಗಂಭೀರ ಆರೋಪ

16/11/2025 4:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.