BREAKING NEWS: ನಟ ದುನಿಯಾ ವಿಜಯ್ ಗಲಾಟೆ ಕೇಸ್: ಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಪಾನಿಪುರಿ ಕಿಟ್ಟಿ ವಿರುದ್ಧ FIR ದಾಖಲು

ಬೆಂಗಳೂರು: ನಟ ದುನಿಯಾ ವಿಜಯ್ ( Actor Duniya Vijay ) ಹಾಗೂ ಪಾನಿಪುರಿ ಕಿಟ್ಟಿ ಕಳೆದ ನಾಲ್ಕು ವರ್ಷಗಳ ಹಿಂದೆ ಮಾಡಿಕೊಂಡ ಗಲಾಟೆ ಪ್ರಕರಣಕ್ಕೆ ಈಗ ಮರುಜೀವ ಬಂದಿದೆ. ಈ ಸಂಬಂಧ ಪಾನಿಪುರಿ ಕಿಟ್ಟಿ ವಿರುದ್ಧ ಪೊಲೀಸರು ಕೋರ್ಟ್ ಅನುಮತಿಯ ಮೇರೆಗೆ ಎಫ್ಐಆರ್  ದಾಖಲಿಸಿದ್ದಾರೆ. ಚಳಿಗಾಲದಲ್ಲಿ ಬಿಸಿ ನೀರಿನಿಂದ ಸ್ನಾನ ಮಾಡಿದರೆ.. ʻವೀರ್ಯಾಣು ಸಂಖ್ಯೆ ಕಡಿಮೆʼಯಾಗುತ್ತದೆ : ಸಂಶೋಧನೆಯಲ್ಲಿ ಬಹಿರಂಗ ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದಂತ ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ … Continue reading BREAKING NEWS: ನಟ ದುನಿಯಾ ವಿಜಯ್ ಗಲಾಟೆ ಕೇಸ್: ಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಪಾನಿಪುರಿ ಕಿಟ್ಟಿ ವಿರುದ್ಧ FIR ದಾಖಲು