BIG BREAKING: ‘ನಟ ದುನಿಯಾ ವಿಜಯ್’ ಸಲ್ಲಿಸಿದ್ದ ವಿಚ್ಛೇದನ ಅರ್ಜಿ ವಜಾ: ಕೌಟುಂಬಿಕ ನ್ಯಾಯಾಲಯ ಆದೇಶ

ಬೆಂಗಳೂರು: ತನ್ನ ಪತ್ನಿ ವಿರುದ್ಧ ಕ್ರೌರ್ಯ ಆರೋಪ ಹೊರಿಸಿದ್ದಂತ ನಟ ದುನಿಯಾ ವಿಜಯ್, ಕೌಟುಂಬಿಕ ನ್ಯಾಯಾಲಯಕ್ಕೆ ವಿಚ್ಛೇದನಕ್ಕಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಇಂತಹ ಅರ್ಜಿಯನ್ನು ಕ್ರೌರ್ಯ ಆರೋಪ ಸಾಭೀತು ಪಡಿಸದ ಹಿನ್ನಲೆಯಲ್ಲಿ ಕೋರ್ಟ್ ವಜಾಗೊಳಿಸಿದೆ. ಇಂದು ಬೆಂಗಳೂರಿನ ಶಾಂತಿನಗರದಲ್ಲಿರುವಂತ ಕೌಟುಂಬಿಕ ನ್ಯಾಯಾಲಯದಲ್ಲಿ ನಟ ದುನಿಯಾ ವಿಜಯ್ ಅವರು ಕ್ರೌರ್ಯ ಆರೋಪದಲ್ಲಿ ಪತ್ನಿ ನಾಗರತ್ನರಿಂದ ವಿಚ್ಛೇಧನ ನೀಡುವಂತೆ ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿತು. ನಟ ದುನಿಯಾ ವಿಜಯ್ ಅವರು ಪತ್ನಿ ನಾಗರತ್ನ ವಿರುದ್ಧ ಮಾಡಿದ್ದಂತ ಕ್ರೌರ್ಯ ಆರೋಪಗಳನ್ನು ಸಾಭೀತುಪಡಿಸೋದಕ್ಕೆ ನ್ಯಾಯಾಲಯದಲ್ಲಿ … Continue reading BIG BREAKING: ‘ನಟ ದುನಿಯಾ ವಿಜಯ್’ ಸಲ್ಲಿಸಿದ್ದ ವಿಚ್ಛೇದನ ಅರ್ಜಿ ವಜಾ: ಕೌಟುಂಬಿಕ ನ್ಯಾಯಾಲಯ ಆದೇಶ