BIGG NEWS : ದಸರಾ ಆಯುಧ ಪೂಜೆಗೆ ಗ್ರಾಹಕರಿಗೆ ಬೆಲೆ ಏರಿಕೆ ಶಾಕ್ : ಹೂವು, ಹಣ್ಣುಗಳ ಬೆಲೆಯಲ್ಲಿ ಭಾರೀ ಏರಿಕೆ!

ಬೆಂಗಳೂರು : ದಸರಾ ಮತ್ತು ಆಯುಧಪೂಜೆ ಹಿನ್ನೆಲೆ ಹೂವು,ಹಣ್ಣು, ಅಗತ್ಯ ವಸ್ತುಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು,ಜನ ಸಾಮಾನ್ಯರ ಜೇಬಿಗೆ ಕತ್ತರಿ ಬೀಳಲಿದೆ. BREAKING NEWS : ಬೆಳಗಾವಿ `SDPI,PFI’ ನ 7 ಮುಖಂಡರಿಗೆ ಜಾಮೀನು ಮಂಜೂರು ಆಯುಧ ಪೂಜೆ ಹಿನ್ನೆಲೆಯಲ್ಲಿ ಹೂವಿಗೆ ಭಾರೀ ಬೇಡಿಕೆ ಇದ್ದು, ಹೂ, ಹಣ್ಣು, ಪೂಜೆ ವಸ್ತುಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಮಲ್ಲಿಗೆ ಕೆಜಿಗೆ 1 ಸಾವಿರ ರೂ. ಗಡಿ ದಾಟಿದ್ರೆ, ಸೇವಂತಿಗೆ 500 ರೂ. ವರೆಗೆ ಇದೆ. ಕುಂಬಳಕಾಯಿ ಹಾಗೂ ಬಾಳೆ … Continue reading BIGG NEWS : ದಸರಾ ಆಯುಧ ಪೂಜೆಗೆ ಗ್ರಾಹಕರಿಗೆ ಬೆಲೆ ಏರಿಕೆ ಶಾಕ್ : ಹೂವು, ಹಣ್ಣುಗಳ ಬೆಲೆಯಲ್ಲಿ ಭಾರೀ ಏರಿಕೆ!