Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆ : ಬೆಂಗಳೂರಲ್ಲಿ ಹಾಡಹಗಲೇ ಚಾಕು ಇರಿದು, 2 ಕೋಟಿ ರೂಪಾಯಿ ಕಳ್ಳತನ!

27/06/2025 9:49 AM

BREAKING: ಏರ್ ಇಂಡಿಯಾ ವಿಮಾನ ದುರಂತ: ವಿಶ್ವಸಂಸ್ಥೆ ತನಿಖಾಧಿಕಾರಿಗೆ ಪ್ರವೇಶ ನಿರಾಕರಿಸಿದ ಭಾರತ

27/06/2025 9:45 AM

Shocking: ಪಾಕ್ ನಲ್ಲಿ ಮೂವರು ಹಿಂದೂ ಸಹೋದರಿಯರನ್ನು ಅಪಹರಿಸಿ ಇಸ್ಲಾಂ ಧರ್ಮಕ್ಕೆ ಮತಾಂತರಿಸಿದ ಶಿಕ್ಷಕರು

27/06/2025 9:36 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಶೀಘ್ರವೇ ‘ನಿಗಮ ಮಂಡಳಿ ನೇಮಕ ಪಟ್ಟಿ’ ಪ್ರಕಟ – ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ
KARNATAKA

BREAKING: ಶೀಘ್ರವೇ ‘ನಿಗಮ ಮಂಡಳಿ ನೇಮಕ ಪಟ್ಟಿ’ ಪ್ರಕಟ – ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

By kannadanewsnow0915/01/2024 3:21 PM

ಬೆಂಗಳೂರು: ಸಂಕ್ರಾಂತಿ ಉಡುಗೊರೆಯಾಗಿ ನಿಗಮ ಮಂಡಳಿ ನೇಮಕ ಆಗುತ್ತದೆಯೇ ಎಂದು ಕೇಳಿದಾಗ, “ಯಾವ ಕ್ಷಣದಲ್ಲಿ ಬೇಕಾದರೂ ನಿಗಮ, ಮಂಡಳಿ ಆಯ್ಕೆ ಪಟ್ಟಿ ಪ್ರಕಟವಾಗಬಹುದು. ಈ ಪಟ್ಟಿ ಮುಂದೂಡುವ ಸಾಧ್ಯತೆ ಇಲ್ಲ. ಚುನಾವಣೆ ಸಮಯದಲ್ಲಿ ನಾವು ಯಾರಿಗೆ ಮಾತು ಕೊಟ್ಟಿದ್ದೆವೋ ಅವರಿಗೆ ಸ್ಥಾನಮಾನ ನೀಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಜ. 19 ರಂದು ನಡೆವ ಸಭೆಗೆ ದೆಹಲಿಯಿಂದ ವೀಕ್ಷಕರು ಕೂಡ ಆಗಮಿಸಲಿದ್ದು, ಜಿಲ್ಲಾ ಸಚಿವರು ಅಭ್ಯರ್ಥಿ ಆಯ್ಕೆ ವಿಚಾರವಾಗಿ ನೀಡಿರುವ ವರದಿ ಬಗ್ಗೆ ಚರ್ಚೆ ಮಾಡಲಾಗುವುದು. ಆದಷ್ಟು ಬೇಗ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಿದೆ. ಇದೇ ತಿಂಗಳು 21 ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಲಿದೆ. ಎಐಸಿಸಿ ಅಧ್ಯಕ್ಷರು ಈ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಅನಂತ ಕುಮಾರ್ ಹೆಗಡೆಗೆ ಮಾನಸಿಕ ಸ್ಥಿರತೆ ಇಲ್ಲ

ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಅವರ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, “ಮಾನಸಿಕ ಸ್ಥಿಮಿತ ಇರುವವರು ಈ ರೀತಿ ಮಾತನಾಡುವುದಿಲ್ಲ. ಅವರ ಮಾತು ತಪ್ಪು ಎಂದು ಅವರ ನಾಯಕರುಗಳಿಗೆ ಅರ್ಥವಾಗಿರುವುದು ಉತ್ತಮ ಬೆಳವಣಿಗೆ. ಅನಂತ ಕುಮಾರ್ ಹೆಗಡೆ ಅವರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಿ” ಎಂದು ತಿಳಿಸಿದರು.

ಜ.19ರಂದು ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ, 21ರಂದು ಮಂಗಳೂರಲ್ಲಿ ಕಾರ್ಯಕರ್ತರ ಸಮಾವೇಶ- ಡಿ.ಕೆ ಶಿವಕುಮಾರ್

BREAKING: ಖ್ಯಾತ ಮಲಯಾಳಂ ಸಂಗೀತ ನಿರ್ದೇಶಕ ‘ಕೆ.ಜೆ. ಜಾಯ್‌’ ಇನ್ನಿಲ್ಲ | K J Joy No More

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆ : ಬೆಂಗಳೂರಲ್ಲಿ ಹಾಡಹಗಲೇ ಚಾಕು ಇರಿದು, 2 ಕೋಟಿ ರೂಪಾಯಿ ಕಳ್ಳತನ!

27/06/2025 9:49 AM1 Min Read

BREAKING : ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ : ಮುಸ್ಲಿಂ ಯುವತಿಗೆ ಡ್ರಾಪ್ ಕೊಟ್ಟಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ.!

27/06/2025 8:56 AM1 Min Read

BIG NEWS :ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : `ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!

27/06/2025 7:55 AM2 Mins Read
Recent News

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆ : ಬೆಂಗಳೂರಲ್ಲಿ ಹಾಡಹಗಲೇ ಚಾಕು ಇರಿದು, 2 ಕೋಟಿ ರೂಪಾಯಿ ಕಳ್ಳತನ!

27/06/2025 9:49 AM

BREAKING: ಏರ್ ಇಂಡಿಯಾ ವಿಮಾನ ದುರಂತ: ವಿಶ್ವಸಂಸ್ಥೆ ತನಿಖಾಧಿಕಾರಿಗೆ ಪ್ರವೇಶ ನಿರಾಕರಿಸಿದ ಭಾರತ

27/06/2025 9:45 AM

Shocking: ಪಾಕ್ ನಲ್ಲಿ ಮೂವರು ಹಿಂದೂ ಸಹೋದರಿಯರನ್ನು ಅಪಹರಿಸಿ ಇಸ್ಲಾಂ ಧರ್ಮಕ್ಕೆ ಮತಾಂತರಿಸಿದ ಶಿಕ್ಷಕರು

27/06/2025 9:36 AM

Shocking: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಜ್ಜಿಯನ್ನು ಕಸದ ರಾಶಿಯಲ್ಲಿ ಬಿಟ್ಟ ಮೊಮ್ಮಗನ ಬಂಧನ

27/06/2025 9:30 AM
State News
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆ : ಬೆಂಗಳೂರಲ್ಲಿ ಹಾಡಹಗಲೇ ಚಾಕು ಇರಿದು, 2 ಕೋಟಿ ರೂಪಾಯಿ ಕಳ್ಳತನ!

By kannadanewsnow0527/06/2025 9:49 AM KARNATAKA 1 Min Read

ಬೆಂಗಳೂರು : ಕಳೆದ ಕೆಲವು ತಿಂಗಳ ಹಿಂದೆ ಬೀದರ್, ಬೆಳಗಾವಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅತಿ ದೊಡ್ಡ ಬ್ಯಾಂಕ್…

BREAKING : ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ : ಮುಸ್ಲಿಂ ಯುವತಿಗೆ ಡ್ರಾಪ್ ಕೊಟ್ಟಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ.!

27/06/2025 8:56 AM

BIG NEWS :ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : `ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!

27/06/2025 7:55 AM

BREAKING : ರಾಜ್ಯದಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ | School Holiday

27/06/2025 7:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.