ಬೆಂಗಳೂರು ಅಭಿವೃದ್ಧಿಯನ್ನೇ ಡಿಸಿಎಂ ಡಿಕೆಶಿ ಕಡೆಗಣಿಸಿದ್ದಾರೆ: ಆರ್.ಅಶೋಕ್ ವಾಗ್ಧಾಳಿ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬ್ರಾಂಡ್ ಬೆಂಗಳೂರು ಅದು ಇದು ಅಂತಿದ್ದಾರೆ. ಆದ್ರೇ ಒಂದು ವರ್ಷದಿಂದ ಅನುದಾನವೇ ಅಭಿವೃದ್ಧಿಗೆ ಬಿಡುಗಡೆಯಾಗಿಲ್ಲ. ಬೆಂಗಳೂರು ಅಭಿವೃದ್ಧಿಯನ್ನೇ ಡಿಸಿಎಂ ಡಿಕೆಶಿ ಕಡೆಗಣಿಸಿದ್ದಾರೆ ಅಂತ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಬ್ರ್ಯಾಂಡ್ ಬೆಂಗಳೂರು ಮೂಲಕ ಸಿಂಗಾಪುರ, ಅಮೆರಿಕದ ನ್ಯೂಯಾರ್ಕ್ ಥರ ಮಾಡುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದರು. ಒಂದು ವರ್ಷವಾದರೂ ಒಂದು ರೂಪಾಯಿ ಹಣವನ್ನು ಬೆಂಗಳೂರಿಗೆ ಬಿಡುಗಡೆ ಮಾಡಿಲ್ಲ ಎಂದು ಟೀಕಿಸಿದರು. ರಾಜ್ಯದ ಶೇ 60ರಿಂದ … Continue reading ಬೆಂಗಳೂರು ಅಭಿವೃದ್ಧಿಯನ್ನೇ ಡಿಸಿಎಂ ಡಿಕೆಶಿ ಕಡೆಗಣಿಸಿದ್ದಾರೆ: ಆರ್.ಅಶೋಕ್ ವಾಗ್ಧಾಳಿ