ಸಿಎಂ, ಡಿಸಿಎಂಗೆ ಇ-ಮೇಲ್ ‘ಬಾಂಬ್ ಬೆದರಿಕೆ’ ಕೇಸ್ : ಬೆಂಗಳೂರು ನಗರದ ಜನನಿಬೀಡ ಪ್ರದೇಶಗಳಲ್ಲಿ ‘ಹೈ ಅಲರ್ಟ್’

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಜಿ ಪರಮೇಶ್ವರ್ ಗೆ ಇ-ಮೇಲ್ ಮುಖಾಂತರ ಬೆದರಿಕೆ ಸಂದೇಶ ಬಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬೆಂಗಳೂರು ನಗರದಲ್ಲಿ ಜನನಿಬೀಡ ಪ್ರದೇಶಗಳಲ್ಲಿ ಹೈ ಅಲರ್ಟ್ ಇದ್ದು ಸೂಕ್ತ ಭದ್ರತೆ ಒದಗಿಸಲಾಗಿದೆ. WATCH VIDEO: ದೇಶದ ಮೊದಲ ಅಂಡರ್ ವಾಟರ್ ಸುರಂಗದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ ನಗರದ ಜನನಿಬೀಡ ಪ್ರದೇಶಗಳಲ್ಲಿ ಹೈ ಅಲರ್ಟ್ ಆಗಿದ್ದು ಮೆಜೆಸ್ಟಿಕ್, ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಸೂಕ್ತ ಭದ್ರತೆ ಒದಗಿಸಲಾಗಿದೆ. ಕೆಎಸ್ಆರ್ಟಿಸಿ ಬಸ್ … Continue reading ಸಿಎಂ, ಡಿಸಿಎಂಗೆ ಇ-ಮೇಲ್ ‘ಬಾಂಬ್ ಬೆದರಿಕೆ’ ಕೇಸ್ : ಬೆಂಗಳೂರು ನಗರದ ಜನನಿಬೀಡ ಪ್ರದೇಶಗಳಲ್ಲಿ ‘ಹೈ ಅಲರ್ಟ್’