Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇಂದ್ರದಿಂದ ತರಾತುರಿಯಲ್ಲಿ ಸಂವಿಧಾನ ತಿದ್ದುಪಡಿ; ಇಂಡಿಯಾ ಒಕ್ಕೂಟಕ್ಕೆ ಜಯ: ಡಿಸಿಎಂ ಡಿ.ಕೆ.ಶಿವಕುಮಾರ್

19/04/2026 1:38 PM

BREAKING : ಮದ್ಯ ಪ್ರೀಯರಿಗೆ ಬಿಗ್ ಶಾಕ್ : ಹೊಸ ತೆರಿಗೆ ವ್ಯವಸ್ಥೆ ಜಾರಿಯಾದ್ರೆ ಹಲವು ಮದ್ಯಗಳ ಬೆಲೆ ಶೇ.20 ರಷ್ಟು ಹೆಚ್ಚಳ!

19/04/2026 1:15 PM

SHOCKING : ಖ್ಯಾತ ಆಹಾರ ಸಂಸ್ಥೆಯ `ಹಲ್ದಿರಾಮ್ಸ್’ ಸೇವ್ ಪುರಿಯಲ್ಲಿ ಜೀವಂತ ಹುಳು ಪತ್ತೆ : ಬೆಚ್ಚಿಬಿದ್ದ ಗ್ರಾಹಕರು | WATCH VIDEO

19/04/2026 1:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆಸ್ತಿ ಖರೀದಿ, ಮಾರಾಟಗಾರರೇ ಗಮನಿಸಿ : ನಾಳೆಯಿಂದ `ಸ್ಥಿರಾಸ್ತಿ’ ನೋಂದಣಿಗೆ `ಇ- ಸ್ವತ್ತು’ ಕಡ್ಡಾಯ!
KARNATAKA

ಆಸ್ತಿ ಖರೀದಿ, ಮಾರಾಟಗಾರರೇ ಗಮನಿಸಿ : ನಾಳೆಯಿಂದ `ಸ್ಥಿರಾಸ್ತಿ’ ನೋಂದಣಿಗೆ `ಇ- ಸ್ವತ್ತು’ ಕಡ್ಡಾಯ!

By kannadanewsnow5706/10/2024 7:27 AM

ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿದೆ.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಸೂಚಿಸಿದ್ದು, ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2.0 ತಂತ್ರಾಂಶದೊಂದಿಗೆ ಸಂಯೋಜಿಸಿ, ಅಕ್ಟೊಬರ್ 07, 2024 ರಿಂದ ಜಾರಿಗೆ ಬರುವಂತೆ ಸರ್ಕಾರವು ಆದೇಶಿಸಿದೆ.

ಈ ಕುರಿತು ಪ್ರಕಟಣೆ ನೀಡಿದ್ದು, ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006 ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲಾಗಿದೆ. ಜಮೀನಿನ ಸರ್ವೇ ನಕ್ಷೆ (ಸ್ಕೆಚ್) ನಮೂನೆ 11 ಇ ಇರುವ ಮೋಜಣಿ ತಂತ್ರಾಂಶದೊಂದಿಗೆ ಕಾವೇರಿ ತಂತ್ರಾಂಶವನ್ನು ಅಕ್ಟೋಬರ್ 05, 2016 ರಿಂದ ಸಂಯೋಜನೆ ಮಾಡಲಾಗಿದೆ. ಗ್ರಾಮ ಪಂಚಾಯತ ವ್ಯಾಪ್ತಿಯ ಕೃಷಿಯೇತರ ಸ್ವತ್ತುಗಳ ದಸ್ತಾವೇಜುಗಳ ನೋಂದಣಿಗಾಗಿ 2014 ರಿಂದ ಸಂಯೋಜನೆಗೊಳಿಸಲಾಗಿದೆ ಎಂದಿದೆ.

ನಗರ ಪ್ರದೇಶಗಳಲ್ಲಿನ ಕೃಷಿಯೇತರ ಆಸ್ತಿಗಳಿಗೆ ಸಂಬಂಧಿಸಿದಂತೆ ಇ- ಆಸ್ತಿ ತಂತ್ರಾಂಶ ವನ್ನು ರೂಪಿಸಿದ್ದು, ಇ-ಆಸ್ತಿ ತಂತ್ರಾಂಶವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದೊಂದಿಗೆ ಪ್ರಾಯೋಗಿಕವಾಗಿ ರಾಮನಗರ ಮತ್ತು ಕನಕಪುರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಸಂಬಂಧಿಸಿದಂತೆ ಕಾವೇರಿ-2.0 ತಂತ್ರಾಂಶದೊಂದಿಗೆ ಸಂಯೋಜನೆ ಮಾಡಿ ದಿನಾಂಕ:29-01-2020 ರಿಂದ ನೊಂದಣಿ ಮಾಡುತ್ತಿರುವುದು ಯಶಸ್ವಿಯಾಗಿರುತ್ತದೆ.

ಇ-ಖಾತಾ ಸಂಯೋಜನೆ ಪ್ರಯೋಜನಗಳು ಇ-ಆಸ್ತಿ ತಂತ್ರಾಂಶದಿಂದಾಗಿ ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೊಸಹೋಗುವುದನ್ನು ತಡೆಯುವುದು. ಮತ್ತು ಇ-ಖಾತಾದಿಂದ ಮಾತ್ರ ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯವಾಗುತ್ತದೆ.

ನೈಜ ಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿ ಆಗುವುದನ್ನು ತಪ್ಪಿಸಬಹುದಾಗಿದೆ. ಹಾಗೂ ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸುವುದು. ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ ಕಾನೂನು ತೊಂದರೆಗಳನ್ನು ತಪ್ಪಿಸುವ ಉದ್ದೇಶವನ್ನು ಈ ತಂತ್ರಾಂಶ ಹೊಂದಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದೆ.

E-property mandatory for registration of 'immovable property' from tomorrow ಆಸ್ತಿ ಖರೀದಿ ಮಾರಾಟಗಾರರೇ ಗಮನಿಸಿ : ನಾಳೆಯಿಂದ `ಸ್ಥಿರಾಸ್ತಿ' ನೋಂದಣಿಗೆ `ಇ- ಸ್ವತ್ತು' ಕಡ್ಡಾಯ!
Share. Facebook Twitter LinkedIn WhatsApp Email

Related Posts

ಕೇಂದ್ರದಿಂದ ತರಾತುರಿಯಲ್ಲಿ ಸಂವಿಧಾನ ತಿದ್ದುಪಡಿ; ಇಂಡಿಯಾ ಒಕ್ಕೂಟಕ್ಕೆ ಜಯ: ಡಿಸಿಎಂ ಡಿ.ಕೆ.ಶಿವಕುಮಾರ್

19/04/2026 1:38 PM2 Mins Read

BREAKING : ಮದ್ಯ ಪ್ರೀಯರಿಗೆ ಬಿಗ್ ಶಾಕ್ : ಹೊಸ ತೆರಿಗೆ ವ್ಯವಸ್ಥೆ ಜಾರಿಯಾದ್ರೆ ಹಲವು ಮದ್ಯಗಳ ಬೆಲೆ ಶೇ.20 ರಷ್ಟು ಹೆಚ್ಚಳ!

19/04/2026 1:15 PM2 Mins Read

ರಾಜ್ಯ ಆರೋಗ್ಯ ಇಲಾಖೆ ನೌಕರರಿಗೆ ಗುಡ್ ನ್ಯೂಸ್ : 2026ನೇ ಸಾಲಿನ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ

19/04/2026 12:58 PM1 Min Read
Recent News

ಕೇಂದ್ರದಿಂದ ತರಾತುರಿಯಲ್ಲಿ ಸಂವಿಧಾನ ತಿದ್ದುಪಡಿ; ಇಂಡಿಯಾ ಒಕ್ಕೂಟಕ್ಕೆ ಜಯ: ಡಿಸಿಎಂ ಡಿ.ಕೆ.ಶಿವಕುಮಾರ್

19/04/2026 1:38 PM

BREAKING : ಮದ್ಯ ಪ್ರೀಯರಿಗೆ ಬಿಗ್ ಶಾಕ್ : ಹೊಸ ತೆರಿಗೆ ವ್ಯವಸ್ಥೆ ಜಾರಿಯಾದ್ರೆ ಹಲವು ಮದ್ಯಗಳ ಬೆಲೆ ಶೇ.20 ರಷ್ಟು ಹೆಚ್ಚಳ!

19/04/2026 1:15 PM

SHOCKING : ಖ್ಯಾತ ಆಹಾರ ಸಂಸ್ಥೆಯ `ಹಲ್ದಿರಾಮ್ಸ್’ ಸೇವ್ ಪುರಿಯಲ್ಲಿ ಜೀವಂತ ಹುಳು ಪತ್ತೆ : ಬೆಚ್ಚಿಬಿದ್ದ ಗ್ರಾಹಕರು | WATCH VIDEO

19/04/2026 1:09 PM

BIG UPDATE : ಛತ್ತೀಸ್ ಗಢದಲ್ಲಿ ವೇದಾಂತ ವಿದ್ಯುತ್ ಸ್ಥಾವರ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 24 ಕ್ಕೆ ಏರಿಕೆ : 10 ಜನರ ವಿರುದ್ಧ FIR ದಾಖಲು.!

19/04/2026 1:03 PM
State News
KARNATAKA

ಕೇಂದ್ರದಿಂದ ತರಾತುರಿಯಲ್ಲಿ ಸಂವಿಧಾನ ತಿದ್ದುಪಡಿ; ಇಂಡಿಯಾ ಒಕ್ಕೂಟಕ್ಕೆ ಜಯ: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0919/04/2026 1:38 PM KARNATAKA 2 Mins Read

ಬೆಂಗಳೂರು : “ತರಾತುರಿಯಲ್ಲಿ ಸಂವಿಧಾನ ತಿದ್ದುಪಡಿ ಮಾಡಲು ಹೋದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಮುಖಭಂಗವಾಗಿದೆ. ಇದು ಇಂಡಿಯಾ ಒಕ್ಕೂಟದ ಜಯವಾಗಿದೆ” ಎಂದು…

BREAKING : ಮದ್ಯ ಪ್ರೀಯರಿಗೆ ಬಿಗ್ ಶಾಕ್ : ಹೊಸ ತೆರಿಗೆ ವ್ಯವಸ್ಥೆ ಜಾರಿಯಾದ್ರೆ ಹಲವು ಮದ್ಯಗಳ ಬೆಲೆ ಶೇ.20 ರಷ್ಟು ಹೆಚ್ಚಳ!

19/04/2026 1:15 PM

ರಾಜ್ಯ ಆರೋಗ್ಯ ಇಲಾಖೆ ನೌಕರರಿಗೆ ಗುಡ್ ನ್ಯೂಸ್ : 2026ನೇ ಸಾಲಿನ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ

19/04/2026 12:58 PM

BIG NEWS : ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆ `ಬಡ್ತಿ’ : ಸರ್ಕಾರದಿಂದ ಮಹತ್ವದ ಆದೇಶ.!

19/04/2026 12:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.