BIG NEWS: ರಾಜ್ಯದ ಜನತೆ ಗಮನಕ್ಕೆ: ನಾಳೆಯೂ ‘ಇ-ಸ್ವತ್ತು’ ತಂತ್ರಾಂಶ ಸ್ಥಗಿತ, ಸೇವೆ ಅಲಭ್ಯ | E-Swathu Service

ಬೆಂಗಳೂರು: ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಪರಿಚಯಿಸುತ್ತಿರುವ ಪ್ರಕ್ರಿಯೆ ಮುಂದುವರೆದಿದ್ದು, ಮತ್ತೆ ಒಂದು  ದಿನ 30.07.2024 ಇ-ಸ್ವತ್ತು ತಂತ್ರಾಂಶವು ಕಾರ್ಯನಿರ್ವಹಿಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸಾರ್ವಜನಿಕರ ಸಹಕಾರ ಕೋರಿರುವ ಸಚಿವರು ಸಾರ್ವಜನಿಕರ ಅನಾನುಕೂಲತೆಯನ್ನು ಕಡಿಮೆ ಮಾಡಲು ತಂತ್ರಾಂಶ ಕಾರ್ಯಾರಂಭಿಸಿದ ನಂತರ ಇ-ಸ್ವತ್ತು ತಂತ್ರಾಂಶದ ಕಾರ್ಯಾವಧಿಯನ್ನು 2024ರ  ಆಗಸ್ಟ್ 2ರವರೆಗೆ ಪ್ರತಿ ನಿತ್ಯ ಸಂಜೆ 8 ಗಂಟೆಯವರೆಗೂ ಸೇವೆ ಸಲ್ಲಿಸಲು ಕಾಲಾವಧಿ ವಿಸ್ತರಿಸಲಾಗುವುದು ಎಂದೂ ಹೇಳಿದ್ದಾರೆ. … Continue reading BIG NEWS: ರಾಜ್ಯದ ಜನತೆ ಗಮನಕ್ಕೆ: ನಾಳೆಯೂ ‘ಇ-ಸ್ವತ್ತು’ ತಂತ್ರಾಂಶ ಸ್ಥಗಿತ, ಸೇವೆ ಅಲಭ್ಯ | E-Swathu Service