BIGG NEWS: ಸ್ಲಂ ನಿವಾಸಿ ಮಕ್ಕಳ ಶಿಕ್ಷಣಕ್ಕಾಗಿ ಪ್ರತಿ ಕುಟುಂಬಕ್ಕೆ 5 ಸಾವಿರ ರೂ. ಚೆಕ್‌ ವಿತರಣೆ ; ಕೆಜಿಎಫ್‌ ಬಾಬು

ಬೆಂಗಳೂರು: ಸ್ಲಂಗಳಲ್ಲಿ ವಾಸ ಮಾಡುತ್ತಿರುವ ಮಕ್ಕಳ ಶಿಕ್ಷಣಕ್ಕಾಗಿ ಸ್ಕಾಲರ್‌ಶಿಪ್ ರೂಪದಲ್ಲಿ ನನ್ನ ಚಾರಿಟೇಬಲ್ ಫೌಂಡೇಷನ್ ವತಿಯಿಂದ 5 ಸಾವಿರ ರೂಪಾಯಿ ಚೆಕ್‌ ವಿತರಣೆ ಮಾಡುತ್ತಿದ್ದೇನೆ ಎಂದು  ಕೆಜಿಎಫ್‌ ಬಾಬು ಹೇಳಿದ್ದಾರೆ. BIGG NEWS: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ; ನಾಲ್ಕು ಸಾವಿರ ಪುಟಗಳ ಚಾರ್ಜ್‌ ಶೀಟ್‌ ಸಲ್ಲಿಕೆ   ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು,ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಸ್ಲಂ ನಿವಾಸಿಗಳಿಗೆ ಕೋಟಿ ರೂ. ಹಣವನ್ನ ಮೀಸಲಿರಿಸಿದ್ದೇನೆ. 180 ಕೋಟಿ ರೂ. ವೆಚ್ಚದಲ್ಲಿ 3000 ಮನೆಗಳನ್ನು ನಿರ್ಮಿಸಿಕೊಡಲು ಮುಂದಾಗಿರುವ … Continue reading BIGG NEWS: ಸ್ಲಂ ನಿವಾಸಿ ಮಕ್ಕಳ ಶಿಕ್ಷಣಕ್ಕಾಗಿ ಪ್ರತಿ ಕುಟುಂಬಕ್ಕೆ 5 ಸಾವಿರ ರೂ. ಚೆಕ್‌ ವಿತರಣೆ ; ಕೆಜಿಎಫ್‌ ಬಾಬು