ಶೀಘ್ರವೇ ಮಳೆ ಮತ್ತು ಪ್ರವಾಹದಿಂದಾದ ಹಾನಿಗೆ ಪರಿಹಾರ – ಸಚಿವ ಪಾಟೀಲ

ಬಾಗಲಕೋಟೆ: ಜಿಲ್ಲೆಯಲ್ಲಿ ಮಳೆ ಮತ್ತು ಪ್ರವಾಹದಿಂದ ಉಂಟಾದ ಹಾನಿಗೆ ಅರ್ಹ ಫಲಾನುಭವಿಗಳಿಗೆ ಶೀಘ್ರವಾಗಿ ಪರಿಹಾರ ಒದಗಿಸುವ ಕಾರ್ಯವಾಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಮಳೆ ಹಾಗೂ ಪ್ರವಾಹದಿಂದ ಉಂಟಾದ ಹಾನಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮನೆ ಹಾನಿ ಸಮೀಕ್ಷೆಗೆ ಇಂಚಿನಿಯರಗಳ ಕೊರತೆ ಇದ್ದಲ್ಲಿ ಬೇರೆ ಬೇರೆ ಇಲಾಖೆಗಳ ಇಂಜಿನೀಯರ್‍ಗಳನ್ನು ನಿಯೋಜಿಸಿಕೊಂಡು ತಕ್ಷಣ ಪರಿಹಾರ ವಿತರಿಸುವ ಕಾರ್ಯವಾಗಬೇಕು. ನಿರಂತರ ಮಳೆ ಮತ್ತು … Continue reading ಶೀಘ್ರವೇ ಮಳೆ ಮತ್ತು ಪ್ರವಾಹದಿಂದಾದ ಹಾನಿಗೆ ಪರಿಹಾರ – ಸಚಿವ ಪಾಟೀಲ