BREAKING: ಭೂಮಿ, ಆಕಾಶ, ಅಗ್ನಿ, ವಾಯು, ಜಲಕಂಟಕ ತಪ್ಪಿಲ್ಲ: ಇನ್ನೂ ಅನಾಹುತವಿದೆ – ಕೋಡಿ ಶ್ರೀ ಸ್ಪೋಟಕ ಭವಿಷ್ಯ | Kodi Mutt Swamiji

ಹಾಸನ: ಇನ್ನೂ ಅನಾಹುತ ಕಡಿಮೆಯಾಗಿಲ್ಲ. ಮಳೆ ಹೆಚ್ಚಾಗಲಿದೆ. ಐದು ಕಡೆಯಲ್ಲಿ ತೊಂದರೆ ಎದುರಾಗಲಿದೆ. ಆಕಾಶದಲ್ಲಿ ದೊಡ್ಡ ಆಘಾತವೇ ಉಂಟಾಗಲಿದೆ. ಭೂಮಿ, ಆಕಾಶ, ಅಗ್ನಿ, ವಾಯು, ಜಲಗಳಿಂದ ಕಂಟಕ ಎದುರಾಗಲಿದೆ ಎಂಬುದಾಗಿ ಕೋಡಿಮಠದ ಶಿವಾನಂದ ಶಿವಾಚಾರ್ಯ ಶ್ರೀಗಳು ಸ್ಪೋಟಕ ಭವಿಷ್ಯವನ್ನು ನುಡಿದಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಳೆ ಇನ್ನೂ ಜಾಸ್ತಿ ಆಗಲಿದೆ. ಪ್ರಾಕೃತಿಕ ದೋಷವಿದೆ. ಐದು ಕಡೆ ತೊಂದರೆಯಿದೆ. ಭೂಮಿ, ಆಕಾಶ, ಅಗ್ನಿ, ವಾಯು ಎಲ್ಲಾ ಕಡೆಗೂ ತೊಂದರೆ ಆಗ್ತಿದೆ. ಯುದ್ಧದಲ್ಲಿ ಸಾಯುತ್ತಾರೆ ಅಂದಿದ್ದೆ, ಗುಡ್ಡ ಹೋಗುತ್ತದೆ ಎಂದಿದ್ದೆ, … Continue reading BREAKING: ಭೂಮಿ, ಆಕಾಶ, ಅಗ್ನಿ, ವಾಯು, ಜಲಕಂಟಕ ತಪ್ಪಿಲ್ಲ: ಇನ್ನೂ ಅನಾಹುತವಿದೆ – ಕೋಡಿ ಶ್ರೀ ಸ್ಪೋಟಕ ಭವಿಷ್ಯ | Kodi Mutt Swamiji