Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Viral Video : ಸಮುದ್ರದಲ್ಲಿ ‘ಮತ್ಸ್ಯಕನ್ಯೆ’ರು ಪ್ರತ್ಯಕ್ಷ.? ಇಂಟರ್ನೆಟ್’ನಲ್ಲಿ ಸಂಚಲನ ಸೃಷ್ಟಿಸಿದ ವಿಡಿಯೋ

06/08/2025 9:58 PM

ಸಾಗರ ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದ 150 ಕೋಟಿ ನಷ್ಟ: ಶಾಸಕ ಗೋಪಾಲಕೃಷ್ಣ ಬೇಳೂರು

06/08/2025 9:57 PM

SHOCKING: ಕುಡಿತದ ಚಟ ಬಿಡಿಸಲು ನೀಡಿದ ಔಷಧಿ ಸೇವಿಸಿ ಇಬ್ಬರು ಸಾವು

06/08/2025 9:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚರ್ಮದ ಕಾಂತಿ ಹೆಚ್ಚಿಸಿಕೊಳ್ಳಲು ಈ ಆಹಾರಗಳನ್ನು ತಪ್ಪದೇ ಸೇವಿಸಿ
LIFE STYLE

ಚರ್ಮದ ಕಾಂತಿ ಹೆಚ್ಚಿಸಿಕೊಳ್ಳಲು ಈ ಆಹಾರಗಳನ್ನು ತಪ್ಪದೇ ಸೇವಿಸಿ

By kannadanewsnow0701/03/2024 7:28 PM

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಕಾಂತಿಯುತ ಚರ್ಮ ಪಡೆಯಲು ಬರೀ ಫೇಸ್‌ ಪ್ಯಾಕ್‌, ಮಸಾಜ್‌ಗಳನ್ನು ಮಾಡಿಕೊಂಡರೆ ಸಾಲದು. ದೇಹಕ್ಕೆ ಕೆಲ ಪೋಷಕಾಂಶಗಳು ಅಗತ್ಯ. ದೇಹದ ಒಳಗಿನಿಂದ ನಮ್ಮ ತ್ವಚೆಯ ಆರೈಕೆ ಮಾಡಿಕೊಳ್ಳಬೇಕು. ಹಾಗಿದ್ದರೆ ಮಾತ್ರ ತ್ವಚೆ ದೀರ್ಘ ಕಾಲದವರೆಗೂ ಆರೋಗ್ಯವಾಗಿರುತ್ತದೆ.

ಹೆಚ್ಚು ಹೆಚ್ಚು ನೀರು ಸೇವಿಸಿದರೆ ತ್ವಚೆ ತುಂಬಾ ಆರೋಗ್ಯವಾಗಿರುತ್ತದೆ. ದಿನವೂ ಸುಮಾರು ಐದು ಲೀಟರ್‌ ಕುಡಿಯಿರಿ. ನೀರು ಹೆಚ್ಚು ಸೇವಿಸಿದರೆ ತ್ವಚೆಯನ್ನು ಸದಾ ಮಾಯಿಶ್ಚರೈಸ್‌ನಲ್ಲಿರಿಸುತ್ತದೆ. ಇನ್ನು ಹೆಚ್ಚು ನೀರಿನ ಸೇವನೆ ದೇಹದಲ್ಲಿನ ವಿಷಕಾರಿ ಪದಾರ್ಥಗಳನ್ನು ಹೊರಹಾಕಿ ಈ ಮೂಲಕ ಮೊಡವೆಗಳು ಆಗದಂತೆ ನೋಡಿಕೊಳ್ಳುತ್ತದೆ. ನೀರಿನ ಹೆಚ್ಚು ಸೇವನೆ ದೇಹವನ್ನು ಸದಾ ತೇವಾಂಶದಲ್ಲಿರಿಸುತ್ತದೆ.

ಬದಾಮಿ ಸೇವಿಸಿದರೆ ಚರ್ಮ ಹೊಳೆಯುವ ರೂಪ ಪಡೆದುಕೊಳ್ಳುತದೆ. ಇದರಲ್ಲಿ ಒಮೆಗಾ3 ಅಂಶವಿದ್ದು ಚರ್ಮಕ್ಕೆ ಬೇಕಾದ ಹೆಚ್ಚಿನ ಪ್ರಮಾಣದ ಕೊಬ್ಬಿನಾಮ್ಲ ನೀಡುತ್ತದೆ. ನಿತ್ಯವೂ ನೆನಸಿಟ್ಟ ಎರಡು ಬದಾಮಿ ಸೇವನೆ ತ್ವಚೆಯನ್ನು ಮೃದುವಾಗಿಸುತ್ತದೆ.

ಎಲ್ಲ ಬಗೆಯ ಹಸಿ ತರಕಾರಿ ಸೇವನೆ ದೀರ್ಘ ಕಾಲದವರೆಗೂ ದೇಹ ಹಾಗು ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ. ನಿತ್ಯವೂ ಒಂದಲ್ಲ ಒಂದು ಹಸಿ ತರಕಾರಿ ಸೇವಿಸಿದರೆ ಬೇಗ ವಯಸ್ಸಾದಂತೆ ಕಾಣುವುದಿಲ್ಲ. ನಿಮ್ಮ ಚರ್ಮ ಸದಾ ಯಂಗ್‌ ಆಗಿರುತ್ತದೆ.

ಡಾರ್ಕ್‌ ಚಾಕೊಲೇಟ್‌ನಲ್ಲಿ ಆಂಟಿ ಆಕ್ಸಿಡೆಂಟ್‌ಗಳು, ಫ್ಲಾವನಾಯ್ಡ್‌ಗಳು ಹೇರಳವಾಗಿವೆ. ಇವು ನಿಮ್ಮ ಮನಸ್ಸಿನ ಒತ್ತಡವನ್ನು ಕಡಿಮೆ ಮಾಡುತ್ತದೆ. ಒತ್ತಡದಲ್ಲಿದ್ದರೆ ಸಹಜವಾಗಿ ಚರ್ಮದ ಆರೋಗ್ಯ ಬೇಗ ಹಾಳಾಗುತ್ತದೆ. ಹಾಗಾಗಿ ಡಾರ್ಕ್‌ ಚಾಕೋಲೇಟ್‌ ತಿಂದು ಒತ್ತಡ ನಿವಾರಣೆ ಮಾಡಿಕೊಂಡು ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಿ.

ಹೆಚ್ಚು ಹಣ್ಣು ತಿನ್ನಿ. ಋತುಮಾನದ ಎಲ್ಲಾ ಹಣ್ಣುಗಳನ್ನು ತಪ್ಪದೇ ಸೇವಿಸಿ. ಸೀಸನಲ್‌ ಹಣ್ಣುಗಳನ್ನು ಒಂದನ್ನೂ ಮಿಸ್‌ ಮಾಡಿಕೊಳ್ಳಬೇಡಿ. ಹಣ್ಣುಗಳಲ್ಲಿನ ಹೆಚ್ಚಿನ ಪೋಷಕಾಂಶಗಳು ಚರ್ಮದ ಆರೋಗ್ಯಕ್ಕೆ ತುಂಬಾ ಉಪಯುಕ್ತ. ಚರ್ಮದ ಮೇಲಿನ ಸುಕ್ಕು, ಕಪ್ಪು ಕಲೆಗಳು, ಮೊಡವೆಗಳನ್ನು ನಿವಾರಣೆ ಮಾಡುವ ಹೆಚ್ಚಿನ ಶಕ್ತಿ ಹಣ್ಣುಗಳಲ್ಲಿ ಇದೆ.

ಮೊಸರಿನಲ್ಲಿ ಹೆಚ್ಚು ಕ್ಯಾಲ್ಸೊಯಂ ಹಾಗು ಪ್ರೋಟೀನ್‌ ಅಂಶಗಳಿವೆ. ಮೊಸರನ್ನು ಹೆಚ್ಚು ತಿನ್ನುವವರ ಮುಖದ ಚರ್ಮ ಮತ್ತು ತಲೆಕೂದಲನ್ನು ನೋಡಿ. ಮುಖದ ಚರ್ಮ ಚಿಕ್ಕ ಮಕ್ಕಳಂತೆ ಮೃದುವಾಗಿದ್ದು ಹೊಳೆಯುತ್ತಿರುತ್ತದೆ. ಹಾಗು ತಲೆ ಕೂದಲು ತುಂಬಾ ದಟ್ಟವಾಗಿ ಬೆಳೆಯುತ್ತದೆ. ಹೆಚ್ಚು ಮೊಸರು ತಿಂದರೆ ಚರ್ಮದ ಯಾವುದೇ ಕಾಯಿಲೆ ಬರುವುದಿಲ್ಲವೆಂದು ಹೇಳಲಾಗುತ್ತದೆ.

Eat these foods regularly to enhance the glow of your skin ಚರ್ಮದ ಕಾಂತಿ ಹೆಚ್ಚಿಸಿಕೊಳ್ಳಲು ಈ ಆಹಾರಗಳನ್ನು ತಪ್ಪದೇ ಸೇವಿಸಿ
Share. Facebook Twitter LinkedIn WhatsApp Email

Related Posts

ಎಷ್ಟು ಗಂಟೆಗಳ ನಿದ್ರೆ ನಿಜವಾಗಿಯೂ ಒಳ್ಳೆಯದು? ಹೊಸ ಸಂಶೋಧನೆ ಹೇಳೋದು ಏನು ಗೊತ್ತಾ?

06/08/2025 5:31 PM2 Mins Read

ನಿಮ್ಮ ಮಕ್ಕಳಿಗೆ ಜಂಕ್ ಫುಡ್ ತಿನ್ನಿಸುತ್ತಿದ್ದೀರಾ? ಮಿಸ್‌ ಮಾಡದೇ ಇದನ್ನು ಓದಿ

06/08/2025 4:24 PM2 Mins Read

ಕೆಲಸ ಕಳೆದುಕೊಂಡಿದ್ದೀರಾ.? ಚಿಂತಿಸ್ಬೇಡಿ, ಈ ‘ಬ್ಯುಸಿನೆಸ್’ ಶುರು ಮಾಡಿ, ತಿಂಗಳಿಗೆ 2 ಲಕ್ಷದವರೆಗೆ ಗಳಿಸೋದು ಗ್ಯಾರೆಂಟಿ

06/08/2025 4:14 PM2 Mins Read
Recent News

Viral Video : ಸಮುದ್ರದಲ್ಲಿ ‘ಮತ್ಸ್ಯಕನ್ಯೆ’ರು ಪ್ರತ್ಯಕ್ಷ.? ಇಂಟರ್ನೆಟ್’ನಲ್ಲಿ ಸಂಚಲನ ಸೃಷ್ಟಿಸಿದ ವಿಡಿಯೋ

06/08/2025 9:58 PM

ಸಾಗರ ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದ 150 ಕೋಟಿ ನಷ್ಟ: ಶಾಸಕ ಗೋಪಾಲಕೃಷ್ಣ ಬೇಳೂರು

06/08/2025 9:57 PM

SHOCKING: ಕುಡಿತದ ಚಟ ಬಿಡಿಸಲು ನೀಡಿದ ಔಷಧಿ ಸೇವಿಸಿ ಇಬ್ಬರು ಸಾವು

06/08/2025 9:56 PM

‘UPI ಸೇವೆ’ಗಳು ಶಾಶ್ವತವಾಗಿ ಉಚಿತವಾಗಿ ಇರುತ್ವಾ.? ‘RBI’ ನೀಡಿದ ಸ್ಪಷ್ಟನೆ ಹೀಗಿದೆ.!

06/08/2025 9:47 PM
State News
KARNATAKA

ಸಾಗರ ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದ 150 ಕೋಟಿ ನಷ್ಟ: ಶಾಸಕ ಗೋಪಾಲಕೃಷ್ಣ ಬೇಳೂರು

By kannadanewsnow0906/08/2025 9:57 PM KARNATAKA 2 Mins Read

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದ 150 ಕೋಟಿ ರೂ. ನಷ್ಟವಾಗಿದೆ. ಲೋಕೋಪಯೋಗಿ ಇಲಾಖೆ 75 ಕೋಟಿ ರೂ.…

SHOCKING: ಕುಡಿತದ ಚಟ ಬಿಡಿಸಲು ನೀಡಿದ ಔಷಧಿ ಸೇವಿಸಿ ಇಬ್ಬರು ಸಾವು

06/08/2025 9:56 PM

ಗವಿಸಿದ್ದಪ್ಪ ಕೊಲೆ ಪ್ರಕರಣದ ತನಿಖೆ NIAಗೆ ವಹಿಸಲು ಛಲವಾದಿ ನಾರಾಯಣಸ್ವಾಮಿ ಆಗ್ರಹ

06/08/2025 9:40 PM

ಧರ್ಮಸ್ಥಳದಲ್ಲಿ ಪತ್ರಕರ್ತರ ಮೇಲಿನ ಹಲ್ಲೆಗೆ ಸಿಪಿಐ(ಎಂ) ಕಾರ್ಯದರ್ಶಿ ಡಾ.ಕೆ.ಪ್ರಕಾಶ್ ಖಂಡನೆ

06/08/2025 9:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.