Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉಡುಪಿಯಲ್ಲಿ ಮನಕಲಕುವ ಘಟನೆ: ಬಾವಿಗೆ ಹಾರಿದ ತಂದೆ ರಕ್ಷಣೆಗೆ ಹೋದ ಮಗನೂ ಸಾವು

15/05/2025 6:08 PM

ಜೆಎನ್‌ಯು ನಂತರ, ಜಾಮಿಯಾ ಮಿಲಿಯಾ ಇಸ್ಲಾಮಿಯಾ ಟರ್ಕಿಶ್ ಅಂಗಸಂಸ್ಥೆಗಳೊಂದಿಗಿನ ಒಪ್ಪಂದ ಸ್ಥಗಿತ | Boycott Turkey

15/05/2025 5:51 PM

Watch Video: ಭಾರತೀಯ ಸೇನೆಗೆ ತನ್ನ ಉಳಿತಾಯದ ಹುಂಡಿ ಹಣವನ್ನು ದೇಣಿಗೆ ನೀಡಿದ ವಿದ್ಯಾರ್ಥಿ

15/05/2025 5:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚರ್ಮದ ಕಾಂತಿ ಹೆಚ್ಚಿಸಿಕೊಳ್ಳಲು ಈ ಆಹಾರಗಳನ್ನು ತಪ್ಪದೇ ಸೇವಿಸಿ
LIFE STYLE

ಚರ್ಮದ ಕಾಂತಿ ಹೆಚ್ಚಿಸಿಕೊಳ್ಳಲು ಈ ಆಹಾರಗಳನ್ನು ತಪ್ಪದೇ ಸೇವಿಸಿ

By kannadanewsnow0701/03/2024 7:28 PM

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಕಾಂತಿಯುತ ಚರ್ಮ ಪಡೆಯಲು ಬರೀ ಫೇಸ್‌ ಪ್ಯಾಕ್‌, ಮಸಾಜ್‌ಗಳನ್ನು ಮಾಡಿಕೊಂಡರೆ ಸಾಲದು. ದೇಹಕ್ಕೆ ಕೆಲ ಪೋಷಕಾಂಶಗಳು ಅಗತ್ಯ. ದೇಹದ ಒಳಗಿನಿಂದ ನಮ್ಮ ತ್ವಚೆಯ ಆರೈಕೆ ಮಾಡಿಕೊಳ್ಳಬೇಕು. ಹಾಗಿದ್ದರೆ ಮಾತ್ರ ತ್ವಚೆ ದೀರ್ಘ ಕಾಲದವರೆಗೂ ಆರೋಗ್ಯವಾಗಿರುತ್ತದೆ.

ಹೆಚ್ಚು ಹೆಚ್ಚು ನೀರು ಸೇವಿಸಿದರೆ ತ್ವಚೆ ತುಂಬಾ ಆರೋಗ್ಯವಾಗಿರುತ್ತದೆ. ದಿನವೂ ಸುಮಾರು ಐದು ಲೀಟರ್‌ ಕುಡಿಯಿರಿ. ನೀರು ಹೆಚ್ಚು ಸೇವಿಸಿದರೆ ತ್ವಚೆಯನ್ನು ಸದಾ ಮಾಯಿಶ್ಚರೈಸ್‌ನಲ್ಲಿರಿಸುತ್ತದೆ. ಇನ್ನು ಹೆಚ್ಚು ನೀರಿನ ಸೇವನೆ ದೇಹದಲ್ಲಿನ ವಿಷಕಾರಿ ಪದಾರ್ಥಗಳನ್ನು ಹೊರಹಾಕಿ ಈ ಮೂಲಕ ಮೊಡವೆಗಳು ಆಗದಂತೆ ನೋಡಿಕೊಳ್ಳುತ್ತದೆ. ನೀರಿನ ಹೆಚ್ಚು ಸೇವನೆ ದೇಹವನ್ನು ಸದಾ ತೇವಾಂಶದಲ್ಲಿರಿಸುತ್ತದೆ.

ಬದಾಮಿ ಸೇವಿಸಿದರೆ ಚರ್ಮ ಹೊಳೆಯುವ ರೂಪ ಪಡೆದುಕೊಳ್ಳುತದೆ. ಇದರಲ್ಲಿ ಒಮೆಗಾ3 ಅಂಶವಿದ್ದು ಚರ್ಮಕ್ಕೆ ಬೇಕಾದ ಹೆಚ್ಚಿನ ಪ್ರಮಾಣದ ಕೊಬ್ಬಿನಾಮ್ಲ ನೀಡುತ್ತದೆ. ನಿತ್ಯವೂ ನೆನಸಿಟ್ಟ ಎರಡು ಬದಾಮಿ ಸೇವನೆ ತ್ವಚೆಯನ್ನು ಮೃದುವಾಗಿಸುತ್ತದೆ.

ಎಲ್ಲ ಬಗೆಯ ಹಸಿ ತರಕಾರಿ ಸೇವನೆ ದೀರ್ಘ ಕಾಲದವರೆಗೂ ದೇಹ ಹಾಗು ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ. ನಿತ್ಯವೂ ಒಂದಲ್ಲ ಒಂದು ಹಸಿ ತರಕಾರಿ ಸೇವಿಸಿದರೆ ಬೇಗ ವಯಸ್ಸಾದಂತೆ ಕಾಣುವುದಿಲ್ಲ. ನಿಮ್ಮ ಚರ್ಮ ಸದಾ ಯಂಗ್‌ ಆಗಿರುತ್ತದೆ.

ಡಾರ್ಕ್‌ ಚಾಕೊಲೇಟ್‌ನಲ್ಲಿ ಆಂಟಿ ಆಕ್ಸಿಡೆಂಟ್‌ಗಳು, ಫ್ಲಾವನಾಯ್ಡ್‌ಗಳು ಹೇರಳವಾಗಿವೆ. ಇವು ನಿಮ್ಮ ಮನಸ್ಸಿನ ಒತ್ತಡವನ್ನು ಕಡಿಮೆ ಮಾಡುತ್ತದೆ. ಒತ್ತಡದಲ್ಲಿದ್ದರೆ ಸಹಜವಾಗಿ ಚರ್ಮದ ಆರೋಗ್ಯ ಬೇಗ ಹಾಳಾಗುತ್ತದೆ. ಹಾಗಾಗಿ ಡಾರ್ಕ್‌ ಚಾಕೋಲೇಟ್‌ ತಿಂದು ಒತ್ತಡ ನಿವಾರಣೆ ಮಾಡಿಕೊಂಡು ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಿ.

ಹೆಚ್ಚು ಹಣ್ಣು ತಿನ್ನಿ. ಋತುಮಾನದ ಎಲ್ಲಾ ಹಣ್ಣುಗಳನ್ನು ತಪ್ಪದೇ ಸೇವಿಸಿ. ಸೀಸನಲ್‌ ಹಣ್ಣುಗಳನ್ನು ಒಂದನ್ನೂ ಮಿಸ್‌ ಮಾಡಿಕೊಳ್ಳಬೇಡಿ. ಹಣ್ಣುಗಳಲ್ಲಿನ ಹೆಚ್ಚಿನ ಪೋಷಕಾಂಶಗಳು ಚರ್ಮದ ಆರೋಗ್ಯಕ್ಕೆ ತುಂಬಾ ಉಪಯುಕ್ತ. ಚರ್ಮದ ಮೇಲಿನ ಸುಕ್ಕು, ಕಪ್ಪು ಕಲೆಗಳು, ಮೊಡವೆಗಳನ್ನು ನಿವಾರಣೆ ಮಾಡುವ ಹೆಚ್ಚಿನ ಶಕ್ತಿ ಹಣ್ಣುಗಳಲ್ಲಿ ಇದೆ.

ಮೊಸರಿನಲ್ಲಿ ಹೆಚ್ಚು ಕ್ಯಾಲ್ಸೊಯಂ ಹಾಗು ಪ್ರೋಟೀನ್‌ ಅಂಶಗಳಿವೆ. ಮೊಸರನ್ನು ಹೆಚ್ಚು ತಿನ್ನುವವರ ಮುಖದ ಚರ್ಮ ಮತ್ತು ತಲೆಕೂದಲನ್ನು ನೋಡಿ. ಮುಖದ ಚರ್ಮ ಚಿಕ್ಕ ಮಕ್ಕಳಂತೆ ಮೃದುವಾಗಿದ್ದು ಹೊಳೆಯುತ್ತಿರುತ್ತದೆ. ಹಾಗು ತಲೆ ಕೂದಲು ತುಂಬಾ ದಟ್ಟವಾಗಿ ಬೆಳೆಯುತ್ತದೆ. ಹೆಚ್ಚು ಮೊಸರು ತಿಂದರೆ ಚರ್ಮದ ಯಾವುದೇ ಕಾಯಿಲೆ ಬರುವುದಿಲ್ಲವೆಂದು ಹೇಳಲಾಗುತ್ತದೆ.

Eat these foods regularly to enhance the glow of your skin ಚರ್ಮದ ಕಾಂತಿ ಹೆಚ್ಚಿಸಿಕೊಳ್ಳಲು ಈ ಆಹಾರಗಳನ್ನು ತಪ್ಪದೇ ಸೇವಿಸಿ
Share. Facebook Twitter LinkedIn WhatsApp Email

Related Posts

ಚಿಕನ್‌ ಪ್ರಿಯರೇ ಗಮನಿಸಿ: ಕೋಳಿಯ ಈ ಭಾಗವನ್ನು ಅಪ್ಪಿ-ತಪ್ಪಿ ತಿನ್ನಬೇಡಿ..!

15/05/2025 9:44 AM1 Min Read

ವಾರಕ್ಕೆ 52 ಗಂಟೆಗಳಷ್ಟು ಹೆಚ್ಚು ಕೆಲಸ ಮಾಡುವುದು ಮೆದುಳಿನ ರೂಪ ಸ್ಪಷ್ಟತೆ ಬದಲಾಯಿಸಬಹುದು: ಅಧ್ಯಯನ

15/05/2025 8:49 AM2 Mins Read

ಕ್ಯಾನ್ಸರ್ ಲಕ್ಷಣಗಳು ಕಾಣಿಸಿಕೊಳ್ಳುವ ಮೊದಲೇ ನಾಯಿಗಳು ಕ್ಯಾನ್ಸರ್ ಅನ್ನು ಪತ್ತೆ ಹಚ್ಚುತ್ತವೆ: ವರದಿ

15/05/2025 8:33 AM2 Mins Read
Recent News

ಉಡುಪಿಯಲ್ಲಿ ಮನಕಲಕುವ ಘಟನೆ: ಬಾವಿಗೆ ಹಾರಿದ ತಂದೆ ರಕ್ಷಣೆಗೆ ಹೋದ ಮಗನೂ ಸಾವು

15/05/2025 6:08 PM

ಜೆಎನ್‌ಯು ನಂತರ, ಜಾಮಿಯಾ ಮಿಲಿಯಾ ಇಸ್ಲಾಮಿಯಾ ಟರ್ಕಿಶ್ ಅಂಗಸಂಸ್ಥೆಗಳೊಂದಿಗಿನ ಒಪ್ಪಂದ ಸ್ಥಗಿತ | Boycott Turkey

15/05/2025 5:51 PM

Watch Video: ಭಾರತೀಯ ಸೇನೆಗೆ ತನ್ನ ಉಳಿತಾಯದ ಹುಂಡಿ ಹಣವನ್ನು ದೇಣಿಗೆ ನೀಡಿದ ವಿದ್ಯಾರ್ಥಿ

15/05/2025 5:44 PM

ಬೆಂಗಳೂರಿನ ಪೌರಕಾರ್ಮಿಕರಿಗೆ ಬಿಬಿಎಂಪಿಯಿಂದ ಗುಡ್ ನ್ಯೂಸ್

15/05/2025 5:37 PM
State News
KARNATAKA

ಉಡುಪಿಯಲ್ಲಿ ಮನಕಲಕುವ ಘಟನೆ: ಬಾವಿಗೆ ಹಾರಿದ ತಂದೆ ರಕ್ಷಣೆಗೆ ಹೋದ ಮಗನೂ ಸಾವು

By kannadanewsnow0915/05/2025 6:08 PM KARNATAKA 1 Min Read

ಉಡುಪಿ: ಸಾಲ, ಬಡತದ ಸುಳಿಗೆ ಸಿಲುಕಿದಂತ ತಂದೆಯೊಬ್ಬ, ಬಾವಿಗೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ತಂದೆ ಬಾವಿಗೆ ಹಾರಿದ್ದನ್ನು ಕಂಡಂತ ಪುತ್ರ,…

ಬೆಂಗಳೂರಿನ ಪೌರಕಾರ್ಮಿಕರಿಗೆ ಬಿಬಿಎಂಪಿಯಿಂದ ಗುಡ್ ನ್ಯೂಸ್

15/05/2025 5:37 PM

BREAKING : 60% ಪೇಮೆಂಟ್ ಬಿದ್ದರೆ ಮಾತ್ರ ಬಿಲ್ ಮಾಡ್ತಾರೆ : ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

15/05/2025 5:37 PM

GOOD NEWS: ರಾಜ್ಯದ ಅನಧಿಕೃತ ಕಟ್ಟಡ, ನಿವೇಶನ ಮಾಲೀಕರಿಗೆ ಗುಡ್ ನ್ಯೂಸ್: ಬಿ-ಖಾತಾ ಅವಧಿ 3 ತಿಂಗಳು ವಿಸ್ತರಣೆ

15/05/2025 5:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.