Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೇವೇಗೌಡರು, ಕುಮಾರಸ್ವಾಮಿ ಒಕ್ಕಲಿಗರನ್ನು ಬೆಳೆಸಿಲ್ಲವೆಂದ ಸಿದ್ಧರಾಮಯ್ಯಗೆ HDK ಈ ತಿರುಗೇಟು

22/02/2026 6:39 PM

ಗರಿಗೆದರಿದ ‘ಸಾಗರದ ಮಾರಿಕಾಂಬ ದೇವಸ್ಥಾನ ಸಮಿತಿ’ ಎಲೆಕ್ಷನ್: ಫೆ.26 ನಾಮಪತ್ರ ಸಲ್ಲಿಕೆಗೆ ಲಾಸ್ಟ್ ಡೇಟ್, ಮಾ.8ಕ್ಕೆ ವೋಟಿಂಗ್

22/02/2026 6:34 PM

ದೈವ ನಿಂದನೆ ಪ್ರಕರಣದಲ್ಲಿ ‘ಬಾಲಿವುಡ್ ನಟ ರಣವೀರ್ ಸಿಂಗ್’ಗೆ ಪೊಲೀಸರು ಮತ್ತೊಂದು ನೋಟಿಸ್

22/02/2026 6:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಊಟ ಮಾಡುವ ಸಮಯದಲ್ಲಿ ಕೂದಲು ಕಂಡು ಬಂದರೆ ಏನು ಮಾಡಬೇಕು? ತಪ್ಪದೆ ಪ್ರತಿಯೊಬ್ಬರೂ ಈ ಸುದ್ದಿ ಓದಿ
KARNATAKA

ಊಟ ಮಾಡುವ ಸಮಯದಲ್ಲಿ ಕೂದಲು ಕಂಡು ಬಂದರೆ ಏನು ಮಾಡಬೇಕು? ತಪ್ಪದೆ ಪ್ರತಿಯೊಬ್ಬರೂ ಈ ಸುದ್ದಿ ಓದಿ

By kannadanewsnow0926/05/2024 6:12 PM

ಆಹಾರ ಸೇವನೆಯಲ್ಲೂ ಕೆಲವೊಂದು ನಿಯಮಗಳು ಇವೆ. ಈ 5 ಆಹಾರ ಪದ್ಧತಿಯನ್ನು ಪಾಲಿಸಿದರೆ ಮನೆಯಲ್ಲಿ ಬಡತನ ತಾಂಡವಾಡುತ್ತದೆ. ಭೀಷ್ಮರು ಅರ್ಜುನನಿಗೆ ಹೇಳಿದ ಆ 5 ಆಹಾರ ಗುಟ್ಟೇನು ಕೂದಲು ಬಿದ್ದ ಆಹಾರವನ್ನು ಸೇವಿಸಿದರೆ ಏನಾಗುತ್ತದೆ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

1,ಊಟ ಮಾಡುವಾಗ ಯಾರಾದರೂ ಊಟದ ತಟ್ಟೆಯನ್ನು ದಾಟಿದರೆ ಊಟವನ್ನು ಮಾಡಬಾರದು. ಈ ಆಹಾರವನ್ನು ಯಾವುದಾದರೂ ಪ್ರಾಣಿಗೆ ಹಾಕಬೇಕು ಎಂದು ಭೀಷ್ಮರು ಹೇಳಿದ್ದಾರೆ. ಭೀಷ್ಮ ಪಿತಾಮಹರು ಅರ್ಜುನನಿಗೆ ತಿನ್ನಬಾರದು ಎಂದು ಸೂಚಿಸಿದ 5 ಆಹಾರಗಳಲ್ಲಿ ಇದು ಮೊದಲನೆಯದು.

2, ಇನ್ನು ಊಟ ಮಾಡುವಾಗ ಕಾಲಿನಿಂದ ಸ್ಪರ್ಶಮಾಡಿದ ಆಹಾರವನ್ನು ಯಾವುದೇ ಕಾರಣಕ್ಕೂ ಸೇವನೆ ಮಾಡಬಾರದು. ಒಂದು ವೇಳೆ ಯಾರಾದರೂ ಕಾಲಿನಿಂದ ಸ್ಪರ್ಶ ಮಾಡಿದರೆ ತಕ್ಷಣವೇ ಊಟವನ್ನು ಬಿಡಬೇಕು.ಒಂದು ವೇಳೆ ಊಟ ಮಾಡಿದರೆ ಅವರ ಪಾಪ ನಿಮಗೆ ಸುತ್ತಿಕೊಳ್ಳುತ್ತದೆ.

3, ಊಟ ಮಾಡುವ ಸಮಯದಲ್ಲಿ ಕೂದಲು ಬಿದ್ದ ಆಹಾರವನ್ನು ಕಂಡರೆ ಯಾವುದೇ ಕಾರಣಕ್ಕೂ ಊಟವನ್ನು ಮಾಡಬಾರದು. ಊಟ ಮಾಡುವಾಗ ಪದೇಪದೇ ಕೂದಲು ಸಿಕ್ಕರೆ ತಕ್ಷಣವೇ ಊಟ ಮಾಡುವುದನ್ನು ಬಿಡಬೇಕು. ಒಂದು ವೇಳೆ ಸೇವಿಸಿದರೆ ಕಷ್ಟಗಳು ಒಂದರಿಂದ ಮೇಲೊಂದು ಬರುತ್ತದೆ.

4, ಇನ್ನು ಗಂಡ ಹೆಂಡತಿ ಒಂದೇ ತಟ್ಟೆಯಲ್ಲಿ ಊಟ ಮಾಡುವುದರಿಂದ ಇಬ್ಬರ ನಡುವಿನ ಪ್ರೀತಿ ವಾತ್ಸಲ್ಯ ಹೆಚ್ಚಾಗುತ್ತದೆ. ಆದರೆ ಪತಿ-ಪತ್ನಿ ಊಟ ಮಾಡುವಾಗ ಯಾರಾದರೂ ಊಟದಲ್ಲಿ ಪಾಲು ಕೇಳಿದರೆ ಕೊಡಬೇಡಿ. ಒಂದು ವೇಳೆ ಕೊಟ್ಟರೆ ಗಂಡ ಹೆಂಡತಿಯರ ನಡುವೆ ಮನಸ್ತಾಪ ಉಂಟಾಗುತ್ತದೆ.

5, ಕನ್ಯೆ ಆಗಿದ್ದ ಮಗಳು ಹಾಗೂ ಅಪ್ಪ ಒಂದೇ ತಟ್ಟೆಯಲ್ಲಿ ಊಟವನ್ನು ಮಾಡಬಾರದು. ಹೀಗೆ ಒಟ್ಟಿಗೆ ಊಟ ಮಾಡುವುದರಿಂದ ತಂದೆಯ ಅಕಾಲಿಕ ಮರಣ ಮಗಳು ಅನುಭವಿಸುವ ಸಾಧ್ಯತೆ ಇರುತ್ತದೆ.

6, ಇನ್ನು ಮನೆಯಲ್ಲಿ ಬೀಳುವ ಕೂದಲು ಅಪಶಕುನದ ಸಂಕೇತ. ಕೂದಲು ಅಂದವನ್ನು ಹೆಚ್ಚಿಸಬಹುದು ವಿನಃ ಅದೃಷ್ಟವನ್ನು ತಂದುಕೊಡುವುದಿಲ್ಲ.ಸೂರ್ಯಾಸ್ತದ ನಂತರ ಕೂದಲನ್ನು ಯಾವುದೇ ಕಾರಣಕ್ಕೂ ಬಾಚಬಾರದು. ಆದಷ್ಟು ಕೂದಲನ್ನು ಕಟ್ಟಿಕೊಂಡು ರಾತ್ರಿ ಮಲಗಬೇಕು.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

7, ಇನ್ನು ಬಾಚಿದ ಕೂದಲನ್ನು ಸುರಕ್ಷಿತವಾಗಿ ಎಸೆಯಬೇಕು.ನೀವು ಕೂದಲು ಎಸೆದ ಜಾಗದ ಬಗ್ಗೆ ಹೊರಗಿನವರೆಗೆ ಯಾವುದೇ ಕಾರಣಕ್ಕೂ ಹೇಳಬೇಡಿ. ಏಕೆಂದರೆ ಕೂದಲು ಒಂದು ಇದ್ದರೆ ಸಾಕು ಎಂತವರನ್ನು ವಶೀಕರಣ ಮಾಡಬಹುದು.8, ಇನ್ನು ಹೆಣ್ಣುಮಕ್ಕಳು ಮುಟ್ಟಿನ ದಿನದಲ್ಲಿ ತಲೆಯನ್ನು ಬಾಚಬಾರದು.ಕೂದಲು ಬಾಚುವಾಗ ಯಾವುದೇ ಕಾರಣಕ್ಕೂ ಬಾಚಣಿಕೆ ಕೆಳಗೆ ಬೀಳಬಾರದು.

Share. Facebook Twitter LinkedIn WhatsApp Email

Related Posts

ದೇವೇಗೌಡರು, ಕುಮಾರಸ್ವಾಮಿ ಒಕ್ಕಲಿಗರನ್ನು ಬೆಳೆಸಿಲ್ಲವೆಂದ ಸಿದ್ಧರಾಮಯ್ಯಗೆ HDK ಈ ತಿರುಗೇಟು

22/02/2026 6:39 PM3 Mins Read

ಗರಿಗೆದರಿದ ‘ಸಾಗರದ ಮಾರಿಕಾಂಬ ದೇವಸ್ಥಾನ ಸಮಿತಿ’ ಎಲೆಕ್ಷನ್: ಫೆ.26 ನಾಮಪತ್ರ ಸಲ್ಲಿಕೆಗೆ ಲಾಸ್ಟ್ ಡೇಟ್, ಮಾ.8ಕ್ಕೆ ವೋಟಿಂಗ್

22/02/2026 6:34 PM1 Min Read

ದೈವ ನಿಂದನೆ ಪ್ರಕರಣದಲ್ಲಿ ‘ಬಾಲಿವುಡ್ ನಟ ರಣವೀರ್ ಸಿಂಗ್’ಗೆ ಪೊಲೀಸರು ಮತ್ತೊಂದು ನೋಟಿಸ್

22/02/2026 6:14 PM1 Min Read
Recent News

ದೇವೇಗೌಡರು, ಕುಮಾರಸ್ವಾಮಿ ಒಕ್ಕಲಿಗರನ್ನು ಬೆಳೆಸಿಲ್ಲವೆಂದ ಸಿದ್ಧರಾಮಯ್ಯಗೆ HDK ಈ ತಿರುಗೇಟು

22/02/2026 6:39 PM

ಗರಿಗೆದರಿದ ‘ಸಾಗರದ ಮಾರಿಕಾಂಬ ದೇವಸ್ಥಾನ ಸಮಿತಿ’ ಎಲೆಕ್ಷನ್: ಫೆ.26 ನಾಮಪತ್ರ ಸಲ್ಲಿಕೆಗೆ ಲಾಸ್ಟ್ ಡೇಟ್, ಮಾ.8ಕ್ಕೆ ವೋಟಿಂಗ್

22/02/2026 6:34 PM

ದೈವ ನಿಂದನೆ ಪ್ರಕರಣದಲ್ಲಿ ‘ಬಾಲಿವುಡ್ ನಟ ರಣವೀರ್ ಸಿಂಗ್’ಗೆ ಪೊಲೀಸರು ಮತ್ತೊಂದು ನೋಟಿಸ್

22/02/2026 6:14 PM

ನಕಲಿ ಬ್ಯಾಂಕ್ ಖಾತೆ ತೆರೆದು ಸೈಬರ್ ವಂಚಕರಿಗೆ ಸಹಕರಿಸಿದ ಎಂಜಿನಿಯರ್ ವಿದ್ಯಾರ್ಥಿ ಸೇರಿ ಇಬ್ಬರು ಅರೆಸ್ಟ್

22/02/2026 6:08 PM
State News
KARNATAKA

ದೇವೇಗೌಡರು, ಕುಮಾರಸ್ವಾಮಿ ಒಕ್ಕಲಿಗರನ್ನು ಬೆಳೆಸಿಲ್ಲವೆಂದ ಸಿದ್ಧರಾಮಯ್ಯಗೆ HDK ಈ ತಿರುಗೇಟು

By kannadanewsnow0922/02/2026 6:39 PM KARNATAKA 3 Mins Read

ಬೆಂಗಳೂರು: ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಒಕ್ಕಲಿಗ ನಾಯಕರನ್ನು ಬೆಳೆಸಲಿಲ್ಲ ಎಂದು ಹೇಳಿರುವ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ…

ಗರಿಗೆದರಿದ ‘ಸಾಗರದ ಮಾರಿಕಾಂಬ ದೇವಸ್ಥಾನ ಸಮಿತಿ’ ಎಲೆಕ್ಷನ್: ಫೆ.26 ನಾಮಪತ್ರ ಸಲ್ಲಿಕೆಗೆ ಲಾಸ್ಟ್ ಡೇಟ್, ಮಾ.8ಕ್ಕೆ ವೋಟಿಂಗ್

22/02/2026 6:34 PM

ದೈವ ನಿಂದನೆ ಪ್ರಕರಣದಲ್ಲಿ ‘ಬಾಲಿವುಡ್ ನಟ ರಣವೀರ್ ಸಿಂಗ್’ಗೆ ಪೊಲೀಸರು ಮತ್ತೊಂದು ನೋಟಿಸ್

22/02/2026 6:14 PM

ನಕಲಿ ಬ್ಯಾಂಕ್ ಖಾತೆ ತೆರೆದು ಸೈಬರ್ ವಂಚಕರಿಗೆ ಸಹಕರಿಸಿದ ಎಂಜಿನಿಯರ್ ವಿದ್ಯಾರ್ಥಿ ಸೇರಿ ಇಬ್ಬರು ಅರೆಸ್ಟ್

22/02/2026 6:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.