Breaking news:‌ ಗಣಿ ಗುತ್ತಿಗೆ ಪ್ರಕರಣ: ಜಾರ್ಖಂಡ್ ಸಿಎಂ ʻಹೇಮಂತ್ ಸೊರೆನ್ʼ ಅನರ್ಹತೆಗೆ ಚುನಾವಣಾ ಆಯೋಗ ಶಿಫಾರಸು

ರಾಂಚಿ: ಚುನಾವಣಾ ಕಾನೂನನ್ನು ಉಲ್ಲಂಘಿಸಿದ್ದಕ್ಕಾಗಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್(Jharkhand CM Hemant Soren) ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಕೇಂದ್ರ ಚುನಾವಣಾ ಆಯೋಗ ಶಿಫಾರಸು ಮಾಡಿದೆ. ಈ ಸಂಬಂಧ ರಾಜ್ಯಪಾಲರಿಗೆ ಚುನಾವಣಾ ಆಯೋಗ ಪತ್ರ ಕಳುಹಿಸಿದೆ. ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಗಣಿಗಾರಿಕೆ ಮಾಡಿರುವ ಆರೋಪವಿದೆ. ಹೀಗಾಗಿ, ಗಣಿಗಾರಿಕೆ ಸೇರಿದಂತೆ ಹಲವು ಬೇರೆ ಬೇರೆ ಅಕ್ರಮ ನಡೆಸಿದ್ದಾರೆ ಎಂದು ಪ್ರತಿಪಕ್ಷ ಬಿಜೆಪಿ ನಾಯಕರು ರಾಜ್ಯಪಾಲರಿಗೆ ದೂರು ನೀಡಿದ್ದರು. ಅದರಲ್ಲಿ ಹೇಮಂತ್‌ರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ … Continue reading Breaking news:‌ ಗಣಿ ಗುತ್ತಿಗೆ ಪ್ರಕರಣ: ಜಾರ್ಖಂಡ್ ಸಿಎಂ ʻಹೇಮಂತ್ ಸೊರೆನ್ʼ ಅನರ್ಹತೆಗೆ ಚುನಾವಣಾ ಆಯೋಗ ಶಿಫಾರಸು