BREAKING NEWS : ಮುರುಘಾ ಶ್ರೀಗಳಿಗೆ ಎದೆನೋವು ಬಳಿಕ ಇಸಿಜಿ ಟೆಸ್ಟ್‌ : ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಶಿಫ್ಟ್‌ ಸಾಧ್ಯತೆ

ಬೆಂಗಳೂರು : ಚಿತ್ರದುರ್ಗದ ಮುರಘಾಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದೆ. ಸದ್ಯ ಅವರನನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ಚಿತ್ರದುರ್ಗದ ಜಿಲ್ಲಾ ಕಾರಾಗೃಹ ಕರೆದೊಯ್ಯಲಾಗಿದೆ. Job Alert : `KPSC’ ಯಿಂದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆಯಲ್ಲಿ 229 ಹುದ್ದೆಗಳಿಗೆ ಅರ್ಜಿ ಆಹ್ವಾನ ನಿನ್ನೆ ತಡರಾತ್ರಿ  ಜೈಲಿಗೆ ಕರೆದುಕೊಂಡು ಹೋದ ಬಳಿಕ ತಮ್ಮಕಾರ್ಯಾಗ್ರಹದ  ಸಿಬ್ಬಂದಿಗೆ ಎದೆನೋವಿನ ಬಗ್ಗೆ ಮಾಹಿತಿ ನೀಡಿದ್ದಾರೆ.  … Continue reading BREAKING NEWS : ಮುರುಘಾ ಶ್ರೀಗಳಿಗೆ ಎದೆನೋವು ಬಳಿಕ ಇಸಿಜಿ ಟೆಸ್ಟ್‌ : ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಶಿಫ್ಟ್‌ ಸಾಧ್ಯತೆ