Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮದುವೆ ಪ್ರಮಾಣಪತ್ರವಿಲ್ಲದೆ ಬೇಬಿ ಪಾಸ್ ಪೋರ್ಟ್ ಗೆ ಅರ್ಜಿ ಸಲ್ಲಿಸಬಹುದೇ? ಉತ್ತರ ಇಲ್ಲಿದೆ | Baby passport

18/09/2025 6:21 AM

ರಾಜ್ಯದಲ್ಲಿ 1000 ಕೋಟಿ ರೂ. ವೆಚ್ಚದಲ್ಲಿ `ಆರ್ಥಿಕ ಆಕ್ಸಿಲರೇಟರ್’ ಪ್ರಾರಂಭ : ರಾಜ್ಯಾದ್ಯಂತ 5 ಲಕ್ಷ ಉದ್ಯೋಗ ಸೃಷ್ಟಿ

18/09/2025 6:14 AM

ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆಗಳ ಭರ್ತಿ : CM ಸಿದ್ದರಾಮಯ್ಯ ಘೋಷಣೆ

18/09/2025 6:09 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ 1000 ಕೋಟಿ ರೂ. ವೆಚ್ಚದಲ್ಲಿ `ಆರ್ಥಿಕ ಆಕ್ಸಿಲರೇಟರ್’ ಪ್ರಾರಂಭ : ರಾಜ್ಯಾದ್ಯಂತ 5 ಲಕ್ಷ ಉದ್ಯೋಗ ಸೃಷ್ಟಿ
KARNATAKA

ರಾಜ್ಯದಲ್ಲಿ 1000 ಕೋಟಿ ರೂ. ವೆಚ್ಚದಲ್ಲಿ `ಆರ್ಥಿಕ ಆಕ್ಸಿಲರೇಟರ್’ ಪ್ರಾರಂಭ : ರಾಜ್ಯಾದ್ಯಂತ 5 ಲಕ್ಷ ಉದ್ಯೋಗ ಸೃಷ್ಟಿ

By kannadanewsnow5718/09/2025 6:14 AM

ಕಲಬರುಗಿ : ಕಲ್ಯಾಣ ಕರ್ನಾಟಕಕ್ಕೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, 1,000 ಕೋಟಿ ರೂ. ವೆಚ್ಚದಲ್ಲಿ ಸ್ಥಳೀಯ ಆರ್ಥಿಕ ಆಕ್ಸಿಲರೇಟರ್ [ ಲೀಪ್] ಕಾರ್ಯಕ್ರಮವನ್ನು ಪ್ರಾರಂಭಿಸಲಾಗುತ್ತಿದ್ದು, ರಾಜ್ಯಾದ್ಯಂತ 5 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರು ಹೊರತುಪಡಿಸಿ ಇತರೆ ನಗರಗಳಲ್ಲಿಯೂ ನಾವೀನ್ಯತೆ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸಲು, 1,000 ಕೋಟಿ ರೂ. ವೆಚ್ಚದಲ್ಲಿ ಸ್ಥಳೀಯ ಆರ್ಥಿಕ ಆಕ್ಸಿಲರೇಟರ್ [ ಲೀಪ್] ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಇದಕ್ಕೆ ಪ್ರಸಕ್ತ ಸಾಲಿನಲ್ಲಿ 200 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಈ ಕಾರ್ಯಕ್ರಮಗಳಿಂದ ರಾಜ್ಯಾದ್ಯಂತ ಐದು ಲಕ್ಷ ಹೊಸ ಉದ್ಯೋಗ ಸೃಷ್ಟಿಸುವ ಗುರಿಯಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ, ಕಲ್ಯಾಣ ಕರ್ನಾಟಕ ಪ್ರದೇಶವು ತನ್ನ ಸ್ಟಾರ್ಟ್ ಅಪ್ ಪರಿಸರ ವ್ಯವಸ್ಥೆಯಲ್ಲಿ ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ. ಈಗ 120ಕ್ಕೂ ಹೆಚ್ಚು ಸಕ್ರಿಯ ಸ್ಟಾರ್ಟ್ ಅಪ್ಗಳಿಗೆ ಕಲಬುರಗಿ ನೆಲೆಯಾಗಿದೆ. ಇದರಿಂದಾಗಿ ಈ ಭಾಗದ ಪ್ರತಿಭಾವಂತರ ವಲಸೆಯನ್ನು ತಡೆಯಲು ತಕ್ಕಮಟ್ಟಿಗೆ ಸಾಧ್ಯವಾಗಿದೆ. 2030ರ ವೇಳೆಗೆ 500ಕ್ಕೂ ಹೆಚ್ಚು ಸ್ಟಾರ್ಟ್ಅಪ್ ಗಳನ್ನು ಸ್ಥಾಪಿಸಲು ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಬೆಂಗಳೂರು ಹೊರತುಪಡಿಸಿ ಇತರೆ ನಗರಗಳಲ್ಲಿಯೂ ನಾವೀನ್ಯತೆ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸಲು, 1,000 ಕೋಟಿ ರೂ. ವೆಚ್ಚದಲ್ಲಿ ಸ್ಥಳೀಯ ಆರ್ಥಿಕ ಆಕ್ಸಿಲರೇಟರ್ [ ಲೀಪ್] ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಇದಕ್ಕೆ ಪ್ರಸಕ್ತ ಸಾಲಿನಲ್ಲಿ 200 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಈ ಕಾರ್ಯಕ್ರಮಗಳಿಂದ ರಾಜ್ಯಾದ್ಯಂತ ಐದು ಲಕ್ಷ ಹೊಸ… pic.twitter.com/O2ADqoo6P5

— Siddaramaiah (@siddaramaiah) September 17, 2025

`Economic Accelerator' launched in the state at a cost of Rs 1000 crore: 5 lakh jobs created across the state
Share. Facebook Twitter LinkedIn WhatsApp Email

Related Posts

ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆಗಳ ಭರ್ತಿ : CM ಸಿದ್ದರಾಮಯ್ಯ ಘೋಷಣೆ

18/09/2025 6:09 AM2 Mins Read

ಕುರುಬ ಜನಾಂಗ `ST’ ಸೇರ್ಪಡೆಗೆ ಕೇಂದ್ರಕ್ಕೆ ಶಿಫಾರಸು : CM ಸಿದ್ದರಾಮಯ್ಯ ಘೋಷಣೆ

18/09/2025 5:58 AM2 Mins Read

ರಾಜ್ಯದಲ್ಲಿ ಯಾವುದೇ `ಪಡಿತರ ಚೀಟಿ’ ರದ್ದು ಮಾಡಲ್ಲ : `BPL ಕಾರ್ಡ್ APL’ ಆಗಿ ಪರಿವರ್ತನೆ.!

18/09/2025 5:50 AM1 Min Read
Recent News

ಮದುವೆ ಪ್ರಮಾಣಪತ್ರವಿಲ್ಲದೆ ಬೇಬಿ ಪಾಸ್ ಪೋರ್ಟ್ ಗೆ ಅರ್ಜಿ ಸಲ್ಲಿಸಬಹುದೇ? ಉತ್ತರ ಇಲ್ಲಿದೆ | Baby passport

18/09/2025 6:21 AM

ರಾಜ್ಯದಲ್ಲಿ 1000 ಕೋಟಿ ರೂ. ವೆಚ್ಚದಲ್ಲಿ `ಆರ್ಥಿಕ ಆಕ್ಸಿಲರೇಟರ್’ ಪ್ರಾರಂಭ : ರಾಜ್ಯಾದ್ಯಂತ 5 ಲಕ್ಷ ಉದ್ಯೋಗ ಸೃಷ್ಟಿ

18/09/2025 6:14 AM

ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆಗಳ ಭರ್ತಿ : CM ಸಿದ್ದರಾಮಯ್ಯ ಘೋಷಣೆ

18/09/2025 6:09 AM

ಕುರುಬ ಜನಾಂಗ `ST’ ಸೇರ್ಪಡೆಗೆ ಕೇಂದ್ರಕ್ಕೆ ಶಿಫಾರಸು : CM ಸಿದ್ದರಾಮಯ್ಯ ಘೋಷಣೆ

18/09/2025 5:58 AM
State News
KARNATAKA

ರಾಜ್ಯದಲ್ಲಿ 1000 ಕೋಟಿ ರೂ. ವೆಚ್ಚದಲ್ಲಿ `ಆರ್ಥಿಕ ಆಕ್ಸಿಲರೇಟರ್’ ಪ್ರಾರಂಭ : ರಾಜ್ಯಾದ್ಯಂತ 5 ಲಕ್ಷ ಉದ್ಯೋಗ ಸೃಷ್ಟಿ

By kannadanewsnow5718/09/2025 6:14 AM KARNATAKA 1 Min Read

ಕಲಬರುಗಿ : ಕಲ್ಯಾಣ ಕರ್ನಾಟಕಕ್ಕೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, 1,000 ಕೋಟಿ ರೂ. ವೆಚ್ಚದಲ್ಲಿ ಸ್ಥಳೀಯ ಆರ್ಥಿಕ…

ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆಗಳ ಭರ್ತಿ : CM ಸಿದ್ದರಾಮಯ್ಯ ಘೋಷಣೆ

18/09/2025 6:09 AM

ಕುರುಬ ಜನಾಂಗ `ST’ ಸೇರ್ಪಡೆಗೆ ಕೇಂದ್ರಕ್ಕೆ ಶಿಫಾರಸು : CM ಸಿದ್ದರಾಮಯ್ಯ ಘೋಷಣೆ

18/09/2025 5:58 AM

ರಾಜ್ಯದಲ್ಲಿ ಯಾವುದೇ `ಪಡಿತರ ಚೀಟಿ’ ರದ್ದು ಮಾಡಲ್ಲ : `BPL ಕಾರ್ಡ್ APL’ ಆಗಿ ಪರಿವರ್ತನೆ.!

18/09/2025 5:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.