BIGG NEWS: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಇಡಿ ನೋಟಿಸ್‌ ; ಇಂದು ತಡರಾತ್ರಿ ದೆಹಲಿಗೆ ತೆರಳಲಿರುವ ಡಿ.ಕೆ ಶಿವಕುಮಾರ್‌

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ನೋಟಿಸ್‌ ಕಳುಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ತಡರಾತ್ರಿ ಡಿ.ಕೆ ಶಿವಕುಮಾರ್‌ ದೆಹಲಿಗೆ ತೆರಳಲಿದ್ದಾರೆ. BIGG NEWS: ದೊಡ್ಡಬಳ್ಳಾಪುರದಲ್ಲಿ ನಾಯಿ ಬೊಗಳಿದ್ದಕ್ಕೆ ಗುಂಡಿಕ್ಕಿ ಕೊಂದ ಪಾಪಿ ವ್ಯಕ್ತಿ   ನಾಳೆ  ದೆಹಲಿಯಲ್ಲಿ ಇಡಿ ವಿಚಾರಣೆಗೆ ಹಾಜರಾಗಲಿದ್ದಾರೆ. ಹೀಗಾಗಿ ಅವರು ಇಂದು ಕಾನೂನು ತಜ್ಞರ ಜೊತೆ ಮಾತುಕತೆ ನಡೆಸಲಿದ್ದಾರೆ. ದಾಖಲೆ ಸಮೇತ ಡಿ.ಕೆ ಶಿವಕುಮಾರ್‌ ಇಂದು ದೆಹಲಿಗೆ ತೆರಳಲಿದ್ದಾರೆ. ಇದೇ ಪ್ರಕಾರಣದಲ್ಲಿ ಡಿ.ಕೆ ಶಿವಕುಮಾರ್‌ ಆಪ್ತರಿಗೂ ಇಡಿ ಅಧಿಕಾರಿಗಳು … Continue reading BIGG NEWS: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಇಡಿ ನೋಟಿಸ್‌ ; ಇಂದು ತಡರಾತ್ರಿ ದೆಹಲಿಗೆ ತೆರಳಲಿರುವ ಡಿ.ಕೆ ಶಿವಕುಮಾರ್‌