BREAKING: ಮೈಸೂರಿನ ‘ಮುಡಾ ಕಚೇರಿ’ಯ ಮೇಲೆ ‘ED ಅಧಿಕಾರಿ’ಗಳು ದಾಳಿ | ED Officer Raid

ಮೈಸೂರು: ಮುಡಾ ಹಗರಣದ ಬಳಿಕ, ಇಡಿ ಅಧಿಕಾರಿಗಳಿಗೆ ದೂರುದಾರ ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು. ಈ ದೂರು ಆಧರಿಸಿ ಇಡಿ ಅಧಿಕಾರಿಗಳು ಕೇಸ್ ದಾಖಲಿಸಿಕೊಂಡಿದ್ದರು. ಈ ಬೆನ್ನಲ್ಲೇ ಇಂದು ಮೈಸೂರಿನ ಮುಡಾ ಕಚೇರಿಯ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯ ಮೇಲೆ ಇಂದು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಡಾ ಕಚೇರಿಯ ಮೇಲೆ ಹಗರಣ ಸಂಬಂಧ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ಹುಡುಕಾಟ ನಡೆಸುತ್ತಿದ್ದಾರೆ. ಅಂದಹಾಗೇ ಮುಡಾ … Continue reading BREAKING: ಮೈಸೂರಿನ ‘ಮುಡಾ ಕಚೇರಿ’ಯ ಮೇಲೆ ‘ED ಅಧಿಕಾರಿ’ಗಳು ದಾಳಿ | ED Officer Raid