BREAKING: ಸಿಎಂ ಸಿದ್ಧರಾಮಯ್ಯ ಪರಮಾಪ್ತ ರಾಕೇಶ್ ಪಾಪಣ್ಣ ನಿವಾಸದ ಮೇಲೆ ED ದಾಳಿ | ED Raid

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪರಮಾಪ್ತ ರಾಕೇಶ್ ಪಾಪಣ್ಣ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ಮುಡಾ ಹಗರಣ ಸಂಬಂಧ ದಾಳಿ ನಡೆಸಿರುವುದಾಗಿ ತಿಳಿದು ಬಂದಿದೆ. ಮೈಸೂರಿನ ಹಿನಕಲ್ ಗ್ರಾಮದಲ್ಲಿರುವಂತ ಸಿಎಂ ಸಿದ್ಧರಾಮಯ್ಯ ಪರಮಾಪ್ತ, ಕೈ ಮುಖಂಡ ರಾಕೇಶ್ ಪಾಪಣ್ಣ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಡಾ ಹಗರಣದಲ್ಲಿ ರಾಕೇಶ್ ಪಾಪಣ್ಣ ಅವರ ಹೆಸರು ಕೂಡ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಇಡಿ ಅಧಿಕಾರಿಗಳಿಂದ ದಾಳಿಯನ್ನು ನಡೆಸಲಾಗಿದೆ. ರಾಕೇಶ್ ಪಾಪಣ್ಣ ಅವರನ್ನು … Continue reading BREAKING: ಸಿಎಂ ಸಿದ್ಧರಾಮಯ್ಯ ಪರಮಾಪ್ತ ರಾಕೇಶ್ ಪಾಪಣ್ಣ ನಿವಾಸದ ಮೇಲೆ ED ದಾಳಿ | ED Raid