ರಾಜ್ಯದಲ್ಲಿ ಶೈಕ್ಷಣಿಕ ಮತ್ತು ಶ್ರೀಸಾಮಾನ್ಯರ ಪ್ರವಾಸೋದ್ಯಮಕ್ಕೆ ಆದ್ಯತೆ: ಸಚಿವ ಎಚ್.ಕೆ ಪಾಟೀಲ ಪ್ರತಿಪಾದನೆ

ಬೆಂಗಳೂರು: ವಿಲಾಶಿ ಮತ್ತು ಮೇಲ್ಮದ್ಯಮ ವರ್ಗದವರ ಮತ್ತು ಶ್ರೀಮಂತರ ಪ್ರವಾಸೋದ್ಯಮ ಅವಶ್ಯಕತೆಗಳನ್ನು ಪೂರೈಸುವ ಜೊತೆಜೊತೆಗೆ ಶ್ರೀಸಾಮಾನ್ಯರ, ಬಡವರ, ವಿದ್ಯಾರ್ಥಿಗಳ, ಮಕ್ಕಳ ಮತ್ತು ಇತರ ಅವಕಾಶ ವಂಚಿತ ಸಮುದಾಯಗಳ ಪ್ರವಾಸೋದ್ಯಮದ ಅವಶ್ಯಕತೆಗಳಿಗೆ ಪೂರಕವಾದ ನೀತಿಗಳನ್ನು ಸರ್ಕಾರಗಳು ರೂಪಿಸಬೇಕೆಂದು ಕಾನೂನು, ನ್ಯಾಯ, ಮಾನವ ಹಕ್ಕುಗಳ, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್ ಅವರು ಇಂದಿಲ್ಲಿ ಬಲವಾಗಿ ಪ್ರತಿಪಾದಿಸಿದರು. ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆ ಸಚಿವ ಗಜೇಂದ್ರಸಿಂಗ್‌ ಶೇಖಾವತ್‌ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಇಂದು … Continue reading ರಾಜ್ಯದಲ್ಲಿ ಶೈಕ್ಷಣಿಕ ಮತ್ತು ಶ್ರೀಸಾಮಾನ್ಯರ ಪ್ರವಾಸೋದ್ಯಮಕ್ಕೆ ಆದ್ಯತೆ: ಸಚಿವ ಎಚ್.ಕೆ ಪಾಟೀಲ ಪ್ರತಿಪಾದನೆ