Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : 7 ವರ್ಷ ಮೇಲ್ಪಟ್ಟ ಮಕ್ಕಳಿಗೆ `ಆಧಾರ್ ಬಯೋಮೆಟ್ರಿಕ್’ ನವೀಕರಣ ಕಡ್ಡಾಯ: ಇಲ್ಲಿದಿದ್ರೆ ಆಧಾರ್ ನಂಬರ್ ನಿಷ್ಕ್ರಿಯ.!

16/07/2025 5:54 AM

ಕೇಂದ್ರ ಸರ್ಕಾರದಿಂದ ‘ಬಡ ವಿದ್ಯಾರ್ಥಿ’ಗಳಿಗೆ 3 ಲಕ್ಷ ರೂ. ವರೆಗೆ ವಿಶೇಷ ‘ಶಿಷ್ಯವೇತನ’: ಜಸ್ಟ್ ಹೀಗೆ ಅರ್ಜಿ ಸಲ್ಲಿಸಿ | PM Yashasvi Yojana

16/07/2025 5:46 AM

BREAKING: ಕಿಯಾರಾ ಅಡ್ವಾಣಿ-ಸಿದ್ಧಾರ್ಥ್ ಮಲ್ಹೋತ್ರಾ ದಂಪತಿಗೆ ಹೆಣ್ಣು ಮಗು ಜನನ | Kiara Advani-Sidharth Malhotra

15/07/2025 11:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯದ ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಿಸಲು ‘ಶಿಕ್ಷಣ ಕೋಪೈಲಟ್ ಆಪ್’ – ಸಚಿವ ಮಧು ಬಂಗಾರಪ್ಪ
KARNATAKA

GOOD NEWS: ರಾಜ್ಯದ ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಿಸಲು ‘ಶಿಕ್ಷಣ ಕೋಪೈಲಟ್ ಆಪ್’ – ಸಚಿವ ಮಧು ಬಂಗಾರಪ್ಪ

By kannadanewsnow0919/10/2024 5:52 PM

ಬೆಂಗಳೂರು: ಶಾಲಾ ಶಿಕ್ಷಣದಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವನ್ನು ಹೆಚ್ಚಿಸುವ ಉದ್ದೇಶದಿಂದ ʼಶಿಕ್ಷಣ ಕೋಪೈಲಟ್‌ʼ ಆ್ಯಪ್‌ ರಚಿಸಲಾಗಿದ್ದು, ಶಿಕ್ಷಕರಿಗೆ ಅಗತ್ಯವಾಗಿರುವ ಪಠ್ಯಕ್ರಮ, ಭಾಷೆ, ಸಂದರ್ಭಕ್ಕೆ ಅನುಸಾರವಾಗಿ ಸಮಗ್ರ ಬೋಧನಾ ಸಂಪನ್ಮೂಲ, ಕಲಿಕಾ ಅನುಭವಗಳನ್ನು ಸೃಷ್ಟಿಸಲು ಈ ಆ್ಯಪ್ ಸಹಕಾರಿಯಾಗಲಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಶಾಲಾ ಶಿಕ್ಷಣದಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವನ್ನು ಹೆಚ್ಚಿಸುವ ಉದ್ದೇಶದಿಂದ ʼಶಿಕ್ಷಣ ಕೋಪೈಲಟ್‌ʼ ಆ್ಯಪ್‌ ರಚಿಸಲಾಗಿದ್ದು, ಶಿಕ್ಷಕರಿಗೆ ಅಗತ್ಯವಾಗಿರುವ ಪಠ್ಯಕ್ರಮ, ಭಾಷೆ, ಸಂದರ್ಭಕ್ಕೆ ಅನುಸಾರವಾಗಿ ಸಮಗ್ರ ಬೋಧನಾ ಸಂಪನ್ಮೂಲ, ಕಲಿಕಾ ಅನುಭವಗಳನ್ನು ಸೃಷ್ಟಿಸಲು ಈ ಆ್ಯಪ್ ಸಹಕಾರಿಯಾಗಲಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು… pic.twitter.com/giyuqI31v8

— DIPR Karnataka (@KarnatakaVarthe) October 19, 2024

ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಆವಿಷ್ಕಾರಗಳನ್ನೂ ತರುವ ನಿಟ್ಟಿನಲ್ಲಿ “ಶಿಕ್ಷಣ ಕೋಪೈಲಟ್” ಆರ್ಟಿಫಿಷಿಯಲ್ ಇಂಟಲಿಜೆನ್ಸ್ (AI) ಚಾಲಿತ ಡಿಜಿಟಲ್ ಸಂಶೋಧನಾ ಯೋಜನೆ ಜಾರಿಮಾಡಲಾಗಿದೆ. ಶಿಕ್ಷಕರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ “ಶಿಕ್ಷಣ ಫೌಂಡೇಶನ್” ಮತ್ತು “ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾ” ನಡುವಿನ ಸಹಯೋಗದೊಂದಿಗೆ ಈ ಕಾರ್ಯಕ್ರಮ ತರಲಾಗಿದೆ.

ಶಿಕ್ಷಕರು ಮಕ್ಕಳ ಶಕ್ತಿ ಮತ್ತು ದೌರ್ಬಲ್ಯವನ್ನು ಗುರುತಿಸಿ, ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಆವಿಷ್ಕಾರಗಳನ್ನೂ ತರುವ ಚಿಂತನೆಯ ಕಾರ್ಯಕ್ರಮ ಇದಾಗಿದೆ. ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿದ್ದು ಸ್ಥಳೀಯ ಪಠ್ಯಕ್ರಮ, ಭಾಷೆ, ಸಂದರ್ಭವನ್ನು ಆಧರಿಸಿ ಸಮಗ್ರ ಬೋಧನಾ ಸಂಪನ್ಮೂಲಗಳು ಮತ್ತು ಕಲಿಕೆಯ ಅನುಭವಗಳನ್ನು ರಚಿಸಲು ಶಿಕ್ಷಕರನ್ನು ಸಶಕ್ತಗೊಳಿಸಿ ತಯಾರಿಸುತ್ತದೆ.

ಈ ಕಾರ್ಯಕ್ರಮವು ಕರ್ನಾಟಕದ ನಗರ ಮತ್ತು ಗ್ರಾಮೀಣ ಭಾಗಗಳ ಎಲ್ಲಾ ಶೈಕ್ಷಣಿಕ ಜಿಲ್ಲೆಗಳಲ್ಲಿ ಸುಮಾರು 750ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಂದ ಆಯ್ದ 1000 ಶಿಕ್ಷಕರಿಗೆ ತರಬೇತಿ ನೀಡಲಾಗುವುದು.

ಶಿಕ್ಷಣ ಕೋಪೈಲಟ್ ಉತ್ತಮ ಗುಣಮಟ್ಟದ ವಿಷಯವನ್ನು ರಚಿಸಲು ಶಿಕ್ಷಕರನ್ನು ಸಬಲೀಕರಣಗೊಳಿಸುತ್ತದೆ. ಶಿಕ್ಷಕರ ಹಿಮ್ಮಾಹಿತಿ ಆಧಾರದ ಮೇಲೆ ಚಟುವಟಿಕೆಗಳು, ಮೌಲ್ಯಮಾಪನಗಳು, ನೈಜ-ಪ್ರಪಂಚದ ಉದಾಹರಣೆಗಳು, ಅನ್ವಯಗಳು, ಕಿರು ವೀಡಿಯೋಗಳು ಮತ್ತು ಬೋಧನಾ ಸಂಪನ್ಮೂಲಗಳನ್ನು ರಚಿಸಲು “ಶಿಕ್ಷಣ ಕೋಪೈಲಟ್” ಸಹಾಯ ಮಾಡುತ್ತದೆ.

‘ಹೈದರಾಬಾದ್ ಪಬ್’ನಲ್ಲಿ ಅಶ್ಲೀಲ ನೃತ್ಯ: 42 ಮಹಿಳೆಯರು ಸೇರಿ 100ಕ್ಕೂ ಹೆಚ್ಚು ಮಂದಿ ಬಂಧನ

BIG NEWS: ‘ಹಸಿರು ಪಟಾಕಿ’ಯನ್ನು ಮಾತ್ರ ‘ರಾತ್ರಿ 8 ರಿಂದ 10 ಗಂಟೆ’ವರೆಗೆ ಸಿಡಿಸಲು ಅವಕಾಶ: ಸಚಿವ ಈಶ್ವರ್ ಖಂಡ್ರೆ

Share. Facebook Twitter LinkedIn WhatsApp Email

Related Posts

ಸಾಗರದ ‘ಉಳ್ಳೂರು ಗ್ರಾಮ ಪಂಚಾಯ್ತಿ PDO’ ವರ್ಗಾವಣೆ ಮಾಡಿ: EOಗೆ ‘ವಸೀಮ್ ಉಳ್ಳೂರು’ ಮನವಿ

15/07/2025 10:05 PM1 Min Read

ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಭೆಯ ಪ್ರಮುಖ ಹೈಲೈಟ್ಸ್

15/07/2025 9:44 PM2 Mins Read

BREAKING: ಬೆಂಗಳೂರಲ್ಲಿ ರೌಡಿ ಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ

15/07/2025 9:39 PM1 Min Read
Recent News

BIG NEWS : 7 ವರ್ಷ ಮೇಲ್ಪಟ್ಟ ಮಕ್ಕಳಿಗೆ `ಆಧಾರ್ ಬಯೋಮೆಟ್ರಿಕ್’ ನವೀಕರಣ ಕಡ್ಡಾಯ: ಇಲ್ಲಿದಿದ್ರೆ ಆಧಾರ್ ನಂಬರ್ ನಿಷ್ಕ್ರಿಯ.!

16/07/2025 5:54 AM

ಕೇಂದ್ರ ಸರ್ಕಾರದಿಂದ ‘ಬಡ ವಿದ್ಯಾರ್ಥಿ’ಗಳಿಗೆ 3 ಲಕ್ಷ ರೂ. ವರೆಗೆ ವಿಶೇಷ ‘ಶಿಷ್ಯವೇತನ’: ಜಸ್ಟ್ ಹೀಗೆ ಅರ್ಜಿ ಸಲ್ಲಿಸಿ | PM Yashasvi Yojana

16/07/2025 5:46 AM

BREAKING: ಕಿಯಾರಾ ಅಡ್ವಾಣಿ-ಸಿದ್ಧಾರ್ಥ್ ಮಲ್ಹೋತ್ರಾ ದಂಪತಿಗೆ ಹೆಣ್ಣು ಮಗು ಜನನ | Kiara Advani-Sidharth Malhotra

15/07/2025 11:20 PM

ಸಾಗರದ ‘ಉಳ್ಳೂರು ಗ್ರಾಮ ಪಂಚಾಯ್ತಿ PDO’ ವರ್ಗಾವಣೆ ಮಾಡಿ: EOಗೆ ‘ವಸೀಮ್ ಉಳ್ಳೂರು’ ಮನವಿ

15/07/2025 10:05 PM
State News
KARNATAKA

ಸಾಗರದ ‘ಉಳ್ಳೂರು ಗ್ರಾಮ ಪಂಚಾಯ್ತಿ PDO’ ವರ್ಗಾವಣೆ ಮಾಡಿ: EOಗೆ ‘ವಸೀಮ್ ಉಳ್ಳೂರು’ ಮನವಿ

By kannadanewsnow0915/07/2025 10:05 PM KARNATAKA 1 Min Read

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರು ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿಯನ್ನು ವರ್ಗಾಯಿಸುವಂತೆ ಒತ್ತಾಯಿಸಿ ಮಂಗಳವಾರ ಕರ್ನಾಟಕ ರಕ್ಷಣಾ…

ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಭೆಯ ಪ್ರಮುಖ ಹೈಲೈಟ್ಸ್

15/07/2025 9:44 PM

BREAKING: ಬೆಂಗಳೂರಲ್ಲಿ ರೌಡಿ ಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ

15/07/2025 9:39 PM

GOOD NEWS: MDS ಪ್ರವೇಶ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಜುಲೈ.17ರವರೆಗೆ ಶುಲ್ಕ ಪಾವತಿಗೆ ಅವಕಾಶ

15/07/2025 9:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.