Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
ಹುಬ್ಬಳ್ಳಿಯ ಕಾಲೇಜು ಮುಂಭಾಗದಲ್ಲಿ ಶ್ರೀರಾಮಸೇನಾ ಕಾರ್ಯಕರ್ತರು ವಿದ್ಯಾರ್ಥಿಗಳಿಗೆ ಕೇಸರಿ ಶಾಲುಗಳನ್ನು ಹಂಚುತ್ತಿರುವ ದೃಶ್ಯ

HIJAB CONTROVERSY : ಹುಬ್ಬಳ್ಳಿಯಲ್ಲಿ ಹಿಜಾಬ್ ವಿರೋಧಿ ಪ್ರತಿಭಟನೆ, ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಣೆ

ALERT : `LPG’ ಗ್ರಾಹಕರೇ ಗಮನಿಸಿ : ಜೂ.30ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಗ್ಯಾಸ್ ಕನೆಕ್ಷನ್ ಕಟ್.!

BREAKING : ಜಮೀನು ವಿವಾದ: ಗದಗದಲ್ಲಿ ವೃದ್ಧ ದಂಪತಿ ಮೇಲೆ ಕಬ್ಬಿಣದ ರಾಡ್, ದೊಣ್ಣೆಗಳಿಂದ ಅಮಾನುಷ ಹಲ್ಲೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿಕ್ಷಣ ಇಲಾಖೆಯ ಯಡವಟ್ಟು: ಪರಿಷತ್ ಚುನಾವಣೆ ನಡುವೆ ಶಿಕ್ಷಕರನ್ನು KPSC ಉತ್ತರ ಪರೀಕ್ಷೆ ಮೌಲ್ಯಮಾಪನಕ್ಕೆ ನಿಯೋಜನೆ
KARNATAKA

ಶಿಕ್ಷಣ ಇಲಾಖೆಯ ಯಡವಟ್ಟು: ಪರಿಷತ್ ಚುನಾವಣೆ ನಡುವೆ ಶಿಕ್ಷಕರನ್ನು KPSC ಉತ್ತರ ಪರೀಕ್ಷೆ ಮೌಲ್ಯಮಾಪನಕ್ಕೆ ನಿಯೋಜನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದಲ್ಲಿ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆ ನಡೆಯುತ್ತಿದೆ. ಜೂನ್.3ರಂದು ಮತದಾನಕ್ಕೂ ದಿನಾಂಕ ನಿಗದಿ ಪಡಿಸಲಾಗಿದೆ. ಈ ನಡುವೆ ಚುನಾವಣಾ ನೀತಿ ಸಂಹಿತೆಯನ್ನು ಡೋಂಟ್ ಕೇರ್ ಎಂದಿರುವಂತ ಶಿಕ್ಷಣ ಇಲಾಖೆಯು KPSC ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿಸಿದೆ.

ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ. ಅದರಲ್ಲಿ ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳಿಗೆ ನಡೆಸಲಾಗಿರುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯ ಉತ್ತರ ಪತ್ರಿಕೆಗಳ ಮ್ಯಾಲ್ಯಮಾಪನ ಕಾರ್ಯಕ್ಕೆ ಉಲ್ಲೇಖಿತ ಪತ್ರದಲ್ಲಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕನ್ನಡ ಭಾಷಾ ಶಿಕ್ಷಕರನ್ನು ನಿಯೋಜಿಸಲು ಸೂಚಿಸಲಾಗಿರುತ್ತದೆ ಎಂದಿದೆ.

ಇನ್ನೂ ಶಿಕ್ಷಕರನ್ನು ದಿ:29-05-2024ರಿಂದ 05-06-2024ರವರೆಗೆ (ದಿ:02-06-2024ನ್ನು ಹೊರತುಪಡಿಸಿ) ಕರ್ನಾಟಕ ಲೋಕಸೇವಾ ಆಯೋಗ, ಬೆಂಗಳೂರು ಕೇಂದ್ರ ಕಛೇರಿ ಉದ್ಯೋಗ ಸೌಧ, 4ನೇ ಮಹಡಿಯ ಸಭಾಂಗಣದಲ್ಲಿ ನಡೆಯಲಿರುವ ಸದರಿ ಮ್ಯಾಲ್ಯಮಾಪನ ಕಾರ್ಯಕ್ಕೆ ನಿಯೋಜಿಸಿದ್ದು ಸದರಿ ಶಿಕ್ಷಕರು ದಿ:29-05-2024ರಂದು ಪೂರ್ವಾಹ್ನ 10.15ಕ್ಕೆ ತಪ್ಪದೇ ಹಾಜರಾಗಲು  ಆದೇಶಿಸಿದೆ.

ಅಂದಹಾಗೇ ಜೂನ್.3ರಂದು ವಿಧಾನಪರಿಷತ್ ಚುನಾವಣೆ ನಡೆಯಲಿದೆ. ಪರಿಷತ್ ಚುನಾವಣಾ ಕಾರ್ಯದಲ್ಲಿ ಅನೇಕ ಶಿಕ್ಷಕರು ಬ್ಯುಸಿಯಾಗಿದ್ದಾರೆ. ಇದರ ನಡುವೆಯೂ ಮತದಾನಕ್ಕೂ ಅವಕಾಶ ಮಾಡಿಕೊಡದೇ ಶಿಕ್ಷಣ ಇಲಾಖೆಯಿಂದ ಕೆಪಿಎಸ್ಸಿ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯಕ್ಕೆ ನಿಯೋಜಿಸಿರೋದು ಮಹಾ ಎಡವಟ್ಟು ಮಾಡಿದಂತೆ ಆಗಿದೆ.

BREAKING: ರಾಜ್ಯದಲ್ಲಿ ಮತ್ತೊಂದು ಆ್ಯಸಿಡ್ ದಾಳಿ: ಮನೆ ಬಾಗಿಲು ತೆರೆಯದಿದ್ದಕ್ಕೆ ಮಹಿಳೆ ಮೇಲೆ ಆ್ಯಸಿಡ್ ಅಟ್ಯಾಕ್

ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ: ಕೇಜ್ರಿವಾಲ್ ಆಪ್ತ ‘ಬಿಭವ್ ಕುಮಾರ್’ಗೆ 3 ದಿನ ಪೊಲೀಸ್ ಕಸ್ಟಡಿಗೆ

Share. Facebook Twitter LinkedIn WhatsApp Email

Related Posts

ಹುಬ್ಬಳ್ಳಿಯ ಕಾಲೇಜು ಮುಂಭಾಗದಲ್ಲಿ ಶ್ರೀರಾಮಸೇನಾ ಕಾರ್ಯಕರ್ತರು ವಿದ್ಯಾರ್ಥಿಗಳಿಗೆ ಕೇಸರಿ ಶಾಲುಗಳನ್ನು ಹಂಚುತ್ತಿರುವ ದೃಶ್ಯ

HIJAB CONTROVERSY : ಹುಬ್ಬಳ್ಳಿಯಲ್ಲಿ ಹಿಜಾಬ್ ವಿರೋಧಿ ಪ್ರತಿಭಟನೆ, ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಣೆ

2 Mins Read

ALERT : `LPG’ ಗ್ರಾಹಕರೇ ಗಮನಿಸಿ : ಜೂ.30ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಗ್ಯಾಸ್ ಕನೆಕ್ಷನ್ ಕಟ್.!

2 Mins Read

BREAKING : ಜಮೀನು ವಿವಾದ: ಗದಗದಲ್ಲಿ ವೃದ್ಧ ದಂಪತಿ ಮೇಲೆ ಕಬ್ಬಿಣದ ರಾಡ್, ದೊಣ್ಣೆಗಳಿಂದ ಅಮಾನುಷ ಹಲ್ಲೆ!

1 Min Read
Recent News
ಹುಬ್ಬಳ್ಳಿಯ ಕಾಲೇಜು ಮುಂಭಾಗದಲ್ಲಿ ಶ್ರೀರಾಮಸೇನಾ ಕಾರ್ಯಕರ್ತರು ವಿದ್ಯಾರ್ಥಿಗಳಿಗೆ ಕೇಸರಿ ಶಾಲುಗಳನ್ನು ಹಂಚುತ್ತಿರುವ ದೃಶ್ಯ

HIJAB CONTROVERSY : ಹುಬ್ಬಳ್ಳಿಯಲ್ಲಿ ಹಿಜಾಬ್ ವಿರೋಧಿ ಪ್ರತಿಭಟನೆ, ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಣೆ

ALERT : `LPG’ ಗ್ರಾಹಕರೇ ಗಮನಿಸಿ : ಜೂ.30ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಗ್ಯಾಸ್ ಕನೆಕ್ಷನ್ ಕಟ್.!

BREAKING : ಜಮೀನು ವಿವಾದ: ಗದಗದಲ್ಲಿ ವೃದ್ಧ ದಂಪತಿ ಮೇಲೆ ಕಬ್ಬಿಣದ ರಾಡ್, ದೊಣ್ಣೆಗಳಿಂದ ಅಮಾನುಷ ಹಲ್ಲೆ!

ಕರ್ನಾಟಕ ಮುಂಗಾರು ಮಳೆ 2026 ಹವಾಮಾನ ಇಲಾಖೆ ಮುನ್ಸೂಚನೆ

Karnataka Monsoon 2026 : ಜೂನ್ 5 ಕ್ಕೆ ರಾಜ್ಯಕ್ಕೆ ಮುಂಗಾರು ಮಾರುತಗಳ ಪ್ರವೇಶ

State News
ಹುಬ್ಬಳ್ಳಿಯ ಕಾಲೇಜು ಮುಂಭಾಗದಲ್ಲಿ ಶ್ರೀರಾಮಸೇನಾ ಕಾರ್ಯಕರ್ತರು ವಿದ್ಯಾರ್ಥಿಗಳಿಗೆ ಕೇಸರಿ ಶಾಲುಗಳನ್ನು ಹಂಚುತ್ತಿರುವ ದೃಶ್ಯ KARNATAKA

HIJAB CONTROVERSY : ಹುಬ್ಬಳ್ಳಿಯಲ್ಲಿ ಹಿಜಾಬ್ ವಿರೋಧಿ ಪ್ರತಿಭಟನೆ, ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಣೆ

By ಅವಿನಾಶ್‌ ಆರ್‌ ಭೀಮಸಂದ್ರ KARNATAKA 2 Mins Read

ಹುಬ್ಬಳ್ಳಿ : ರಾಜ್ಯದ ಶೈಕ್ಷಣಿಕ ವಲಯದಲ್ಲಿ ಕೆಲವು ಸಮಯದಿಂದ ತಣ್ಣಗಾಗಿದ್ದ ಧಾರ್ಮಿಕ ಉಡುಪುಗಳ ಸಂಘರ್ಷದ ಕಿಡಿ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ…

ALERT : `LPG’ ಗ್ರಾಹಕರೇ ಗಮನಿಸಿ : ಜೂ.30ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಗ್ಯಾಸ್ ಕನೆಕ್ಷನ್ ಕಟ್.!

BREAKING : ಜಮೀನು ವಿವಾದ: ಗದಗದಲ್ಲಿ ವೃದ್ಧ ದಂಪತಿ ಮೇಲೆ ಕಬ್ಬಿಣದ ರಾಡ್, ದೊಣ್ಣೆಗಳಿಂದ ಅಮಾನುಷ ಹಲ್ಲೆ!

ಕರ್ನಾಟಕ ಮುಂಗಾರು ಮಳೆ 2026 ಹವಾಮಾನ ಇಲಾಖೆ ಮುನ್ಸೂಚನೆ

Karnataka Monsoon 2026 : ಜೂನ್ 5 ಕ್ಕೆ ರಾಜ್ಯಕ್ಕೆ ಮುಂಗಾರು ಮಾರುತಗಳ ಪ್ರವೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.