Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ದೀರ್ಘಕಾಲ ಒಂದೇ ಟವಲ್ ಬಳಸಿದ್ರೆ ಈ ಗಂಭೀರ ಆರೋಗ್ಯ ಸಮಸ್ಯೆ ಬರಬಹುದು ಎಚ್ಚರ

07/12/2025 1:30 PM

ಬೆಂಗಳೂರಿನ `ವಾಯು ಮಾಲಿನ್ಯ’ ನಿಯಂತ್ರಣಕ್ಕೆ DCM ಡಿ.ಕೆ.ಶಿವಕುಮಾರ್ ತಕ್ಷಣದ ಕ್ರಮ: ತಜ್ಞರ ಸಮಿತಿ ರಚನೆಗೆ ಸೂಚನೆ!

07/12/2025 1:23 PM

ಮಹಿಳೆಯರಿಗೆ ಗುಡ್ ನ್ಯೂಸ್ : `ಪ್ರಧಾನ ಮಂತ್ರಿ ಉಜ್ವಲ ಯೋಜನೆ’ಯಡಿ ಹೊಸ ಗ್ಯಾಸ್ ಸಂಪರ್ಕ ಪಡೆಯಲು ಅರ್ಜಿ ಆಹ್ವಾನ

07/12/2025 1:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿಕ್ಷಣ ಇಲಾಖೆಯ ಯಡವಟ್ಟು: ಪರಿಷತ್ ಚುನಾವಣೆ ನಡುವೆ ಶಿಕ್ಷಕರನ್ನು KPSC ಉತ್ತರ ಪರೀಕ್ಷೆ ಮೌಲ್ಯಮಾಪನಕ್ಕೆ ನಿಯೋಜನೆ
KARNATAKA

ಶಿಕ್ಷಣ ಇಲಾಖೆಯ ಯಡವಟ್ಟು: ಪರಿಷತ್ ಚುನಾವಣೆ ನಡುವೆ ಶಿಕ್ಷಕರನ್ನು KPSC ಉತ್ತರ ಪರೀಕ್ಷೆ ಮೌಲ್ಯಮಾಪನಕ್ಕೆ ನಿಯೋಜನೆ

By kannadanewsnow0928/05/2024 8:29 PM

ಬೆಂಗಳೂರು: ರಾಜ್ಯದಲ್ಲಿ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆ ನಡೆಯುತ್ತಿದೆ. ಜೂನ್.3ರಂದು ಮತದಾನಕ್ಕೂ ದಿನಾಂಕ ನಿಗದಿ ಪಡಿಸಲಾಗಿದೆ. ಈ ನಡುವೆ ಚುನಾವಣಾ ನೀತಿ ಸಂಹಿತೆಯನ್ನು ಡೋಂಟ್ ಕೇರ್ ಎಂದಿರುವಂತ ಶಿಕ್ಷಣ ಇಲಾಖೆಯು KPSC ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿಸಿದೆ.

ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ. ಅದರಲ್ಲಿ ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳಿಗೆ ನಡೆಸಲಾಗಿರುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯ ಉತ್ತರ ಪತ್ರಿಕೆಗಳ ಮ್ಯಾಲ್ಯಮಾಪನ ಕಾರ್ಯಕ್ಕೆ ಉಲ್ಲೇಖಿತ ಪತ್ರದಲ್ಲಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕನ್ನಡ ಭಾಷಾ ಶಿಕ್ಷಕರನ್ನು ನಿಯೋಜಿಸಲು ಸೂಚಿಸಲಾಗಿರುತ್ತದೆ ಎಂದಿದೆ.

ಇನ್ನೂ ಶಿಕ್ಷಕರನ್ನು ದಿ:29-05-2024ರಿಂದ 05-06-2024ರವರೆಗೆ (ದಿ:02-06-2024ನ್ನು ಹೊರತುಪಡಿಸಿ) ಕರ್ನಾಟಕ ಲೋಕಸೇವಾ ಆಯೋಗ, ಬೆಂಗಳೂರು ಕೇಂದ್ರ ಕಛೇರಿ ಉದ್ಯೋಗ ಸೌಧ, 4ನೇ ಮಹಡಿಯ ಸಭಾಂಗಣದಲ್ಲಿ ನಡೆಯಲಿರುವ ಸದರಿ ಮ್ಯಾಲ್ಯಮಾಪನ ಕಾರ್ಯಕ್ಕೆ ನಿಯೋಜಿಸಿದ್ದು ಸದರಿ ಶಿಕ್ಷಕರು ದಿ:29-05-2024ರಂದು ಪೂರ್ವಾಹ್ನ 10.15ಕ್ಕೆ ತಪ್ಪದೇ ಹಾಜರಾಗಲು  ಆದೇಶಿಸಿದೆ.

ಅಂದಹಾಗೇ ಜೂನ್.3ರಂದು ವಿಧಾನಪರಿಷತ್ ಚುನಾವಣೆ ನಡೆಯಲಿದೆ. ಪರಿಷತ್ ಚುನಾವಣಾ ಕಾರ್ಯದಲ್ಲಿ ಅನೇಕ ಶಿಕ್ಷಕರು ಬ್ಯುಸಿಯಾಗಿದ್ದಾರೆ. ಇದರ ನಡುವೆಯೂ ಮತದಾನಕ್ಕೂ ಅವಕಾಶ ಮಾಡಿಕೊಡದೇ ಶಿಕ್ಷಣ ಇಲಾಖೆಯಿಂದ ಕೆಪಿಎಸ್ಸಿ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯಕ್ಕೆ ನಿಯೋಜಿಸಿರೋದು ಮಹಾ ಎಡವಟ್ಟು ಮಾಡಿದಂತೆ ಆಗಿದೆ.

BREAKING: ರಾಜ್ಯದಲ್ಲಿ ಮತ್ತೊಂದು ಆ್ಯಸಿಡ್ ದಾಳಿ: ಮನೆ ಬಾಗಿಲು ತೆರೆಯದಿದ್ದಕ್ಕೆ ಮಹಿಳೆ ಮೇಲೆ ಆ್ಯಸಿಡ್ ಅಟ್ಯಾಕ್

ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ: ಕೇಜ್ರಿವಾಲ್ ಆಪ್ತ ‘ಬಿಭವ್ ಕುಮಾರ್’ಗೆ 3 ದಿನ ಪೊಲೀಸ್ ಕಸ್ಟಡಿಗೆ

Share. Facebook Twitter LinkedIn WhatsApp Email

Related Posts

ALERT : ದೀರ್ಘಕಾಲ ಒಂದೇ ಟವಲ್ ಬಳಸಿದ್ರೆ ಈ ಗಂಭೀರ ಆರೋಗ್ಯ ಸಮಸ್ಯೆ ಬರಬಹುದು ಎಚ್ಚರ

07/12/2025 1:30 PM2 Mins Read

ಬೆಂಗಳೂರಿನ `ವಾಯು ಮಾಲಿನ್ಯ’ ನಿಯಂತ್ರಣಕ್ಕೆ DCM ಡಿ.ಕೆ.ಶಿವಕುಮಾರ್ ತಕ್ಷಣದ ಕ್ರಮ: ತಜ್ಞರ ಸಮಿತಿ ರಚನೆಗೆ ಸೂಚನೆ!

07/12/2025 1:23 PM2 Mins Read

ಮಹಿಳೆಯರಿಗೆ ಗುಡ್ ನ್ಯೂಸ್ : `ಪ್ರಧಾನ ಮಂತ್ರಿ ಉಜ್ವಲ ಯೋಜನೆ’ಯಡಿ ಹೊಸ ಗ್ಯಾಸ್ ಸಂಪರ್ಕ ಪಡೆಯಲು ಅರ್ಜಿ ಆಹ್ವಾನ

07/12/2025 1:10 PM2 Mins Read
Recent News

ALERT : ದೀರ್ಘಕಾಲ ಒಂದೇ ಟವಲ್ ಬಳಸಿದ್ರೆ ಈ ಗಂಭೀರ ಆರೋಗ್ಯ ಸಮಸ್ಯೆ ಬರಬಹುದು ಎಚ್ಚರ

07/12/2025 1:30 PM

ಬೆಂಗಳೂರಿನ `ವಾಯು ಮಾಲಿನ್ಯ’ ನಿಯಂತ್ರಣಕ್ಕೆ DCM ಡಿ.ಕೆ.ಶಿವಕುಮಾರ್ ತಕ್ಷಣದ ಕ್ರಮ: ತಜ್ಞರ ಸಮಿತಿ ರಚನೆಗೆ ಸೂಚನೆ!

07/12/2025 1:23 PM

ಮಹಿಳೆಯರಿಗೆ ಗುಡ್ ನ್ಯೂಸ್ : `ಪ್ರಧಾನ ಮಂತ್ರಿ ಉಜ್ವಲ ಯೋಜನೆ’ಯಡಿ ಹೊಸ ಗ್ಯಾಸ್ ಸಂಪರ್ಕ ಪಡೆಯಲು ಅರ್ಜಿ ಆಹ್ವಾನ

07/12/2025 1:10 PM

BIG NEWS : ದೇಶದಲ್ಲಿ 1-12ನೇ ತರಗತಿವರೆಗಿನ ಶಿಕ್ಷಣಕ್ಕೆ 22 ಲಕ್ಷ ರೂ.ವೆಚ್ಚ : ಪೋಸ್ಟ್ ವೈರಲ್

07/12/2025 1:01 PM
State News
KARNATAKA

ALERT : ದೀರ್ಘಕಾಲ ಒಂದೇ ಟವಲ್ ಬಳಸಿದ್ರೆ ಈ ಗಂಭೀರ ಆರೋಗ್ಯ ಸಮಸ್ಯೆ ಬರಬಹುದು ಎಚ್ಚರ

By kannadanewsnow5707/12/2025 1:30 PM KARNATAKA 2 Mins Read

ಪ್ರತಿದಿನ ಬೆಳಿಗ್ಗೆ ನಾವು ಸ್ನಾನ ಮಾಡಿ ತಾಜಾವಾಗಿ ಹೊರಬರುತ್ತೇವೆ. ಆ ನಂತರ ನಮ್ಮ ದೇಹವನ್ನು ಒರೆಸಲು ಬಳಸುವ ಟವಲ್‌ಗೆ ನಾವು…

ಬೆಂಗಳೂರಿನ `ವಾಯು ಮಾಲಿನ್ಯ’ ನಿಯಂತ್ರಣಕ್ಕೆ DCM ಡಿ.ಕೆ.ಶಿವಕುಮಾರ್ ತಕ್ಷಣದ ಕ್ರಮ: ತಜ್ಞರ ಸಮಿತಿ ರಚನೆಗೆ ಸೂಚನೆ!

07/12/2025 1:23 PM

ಮಹಿಳೆಯರಿಗೆ ಗುಡ್ ನ್ಯೂಸ್ : `ಪ್ರಧಾನ ಮಂತ್ರಿ ಉಜ್ವಲ ಯೋಜನೆ’ಯಡಿ ಹೊಸ ಗ್ಯಾಸ್ ಸಂಪರ್ಕ ಪಡೆಯಲು ಅರ್ಜಿ ಆಹ್ವಾನ

07/12/2025 1:10 PM

BIG NEWS : ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ತಾಯಿ ಮಗು ಡಿಸ್ಚಾರ್ಜ್ ವೇಳೆಯೇ `ಜನನ ಪ್ರಮಾಣ ಪತ್ರ’ ನೀಡುವುದು ಕಡ್ಡಾಯ.!

07/12/2025 12:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.