ಸರ್ಕಾರಿ ಶಾಲಾ ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಸವಿದ ‘ಶಿಕ್ಷಣ ಸಚಿವ ಮಧು ಬಂಗಾರಪ್ಪ’

ಮಂಡ್ಯ : ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಶುಕ್ರವಾರ ದಿಢೀರ್ ಭೇಟಿ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಕ್ಕಳೊಂದಿಗೆ ಸಂವಾದ ನಡೆಸಿದರು. ಕಾರ್ಯಕ್ರಮ ನಿಮಿತ್ತ ಮಂಡ್ಯಗೆ ತೆರಳುತ್ತಿದ್ದ ಸಚಿವರನ್ನು ಮದ್ದೂರು ಶಾಸಕ ಕೆ.ಎಂ.ಉದಯ್ ಅವರ ಕೋರಿಕೆ ಮೇರೆಗೆ ನಿಡಘಟ್ಟ ಗ್ರಾಮದ ಸರ್ಕಾರಿ ಪ್ರಾಥಮಿಕ ಪಾಠಶಾಲೆ ಹಾಗೂ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಕೊಠಡಿಗಳ ಅವ್ಯವಸ್ಥೆ ಹಾಗೂ ಸಮಸ್ಯೆ ಕುರಿತಂತೆ ಶಾಲಾ ಮಕ್ಕಳೊಂದಿಗೆ ಚರ್ಚಿಸಿದರು. ನಂತರ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರೊಂದಿಗೆ … Continue reading ಸರ್ಕಾರಿ ಶಾಲಾ ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಸವಿದ ‘ಶಿಕ್ಷಣ ಸಚಿವ ಮಧು ಬಂಗಾರಪ್ಪ’