ಸಮುದಾಯಗಳ ಪ್ರಗತಿಗೆ ಶೈಕ್ಷಣಿಕ ಅಭಿವೃದ್ಧಿ ಅನಿವಾರ್ಯ- ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ

ಬೆಂಗಳೂರು: ಯಾವುದೇ ಸಮುದಾಯ ಕೇವಲ ತನ್ನ ಜನಸಂಖ್ಯೆಯಿಂದ ಬಲಾಢ್ಯವಾಗಲು ಸಾಧ್ಯವಿಲ್ಲ. ಶೈಕ್ಷಣಿಕ ಪ್ರಗತಿಯನ್ನು ಸಾಧಿಸಿದರೆ ಮಾತ್ರ 21ನೇ ಶತಮಾನದಲ್ಲಿ ಪ್ರಭಾವಿಯಾಗಬಹುದಷ್ಟೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಕರ್ನಾಟಕ ಆರ್ಯವೈಶ್ಯ ಮಹಾಸಭಾ ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. BIG NEWS: ಮಂಗಳೂರು ಆಟೋ ರಿಕ್ಷಾದಲ್ಲಿ ಸ್ಪೋಟಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಶಿವಮೊಗ್ಗ ಸ್ಪೋಟಕದ ಉಗ್ರ ಶಾರಿಕ್ ಭಾಗಿ ಶಂಕೆ ಜಾಗತೀಕರಣದ ಯುಗದಲ್ಲಿ ಶೈಕ್ಷಣಿಕ ಉನ್ನತಿ ಸಾಧಿಸುವವರು ಮಾತ್ರ … Continue reading ಸಮುದಾಯಗಳ ಪ್ರಗತಿಗೆ ಶೈಕ್ಷಣಿಕ ಅಭಿವೃದ್ಧಿ ಅನಿವಾರ್ಯ- ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ