ಕೇಂದ್ರದ ‘OBC ಪಟ್ಟಿ’ಗೆ ‘ವೀರಶೈವ ಲಿಂಗಾಯತ ಸಮುದಾಯ’ ಸೇರ್ಪಡೆಗೆ ಪ್ರಯತ್ನ: ಸಂಸದ ಬೊಮಾಯಿ

ಹಾವೇರಿ : ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಯಲ್ಲಿ ಸೇರಿಸಲು ವೀರಶೈವ ಲಿಂಗಾಯತ ಸಮುದಾಯದ ಬೇಡಿಕೆ ಇದ್ದು. ಸಂಸದನಾಗಿ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು ರಾಜ್ಯ ಸರ್ಕಾರದ ಸಂಪೂರ್ಣ ಬೆಂಬಲ ಪಡೆದು ಅತ್ಯಂತ ಪ್ರಮಾಣಿಕವಾಗಿ ನಿಷ್ಟೆಯಿಂದ ಶ್ರಮವಹಿಸಿ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ಶ್ರೀಕ್ಷೇತ್ರ ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ಏರ್ಪಡಿಸಿದ ಗುರುವಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನಾಗೇನಹಳ್ಳಿ ಏತ ನೀರಾವರಿ ಯೋಜನೆಯನ್ನು … Continue reading ಕೇಂದ್ರದ ‘OBC ಪಟ್ಟಿ’ಗೆ ‘ವೀರಶೈವ ಲಿಂಗಾಯತ ಸಮುದಾಯ’ ಸೇರ್ಪಡೆಗೆ ಪ್ರಯತ್ನ: ಸಂಸದ ಬೊಮಾಯಿ