ಕುಶಾಲನಗರ : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿದ್ದ ಪ್ರಕರಣ ಸಂಬಂಧ ಕುಶಾಲನಗರ ಪೊಲೀಸರು ಇದೀಗ 9 ಮಂದಿಯನ್ನು ಬಂಧಿಸಿದ್ದಾರೆ.

ನಿನ್ನೆ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಗುಡ್ಡೆಹೊಸೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರ ಕಾರಿಗೆ ಕೆಲವರು ಮೊಟ್ಟೆ ಎಸೆದಿದ್ದರು. ಈ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಕುಶಾಲನಗರ ಪೊಲೀಸರು ಇದೀಗ 9 ಮಂದಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

Big news‌: ಬಿಬಿಎಂಪಿಯ ಕಲ್ಯಾಣ ಕಾರ್ಯಕ್ರಮಗಳಡಿ ಆನ್‌ಲೈನ್ ಮುಖಾಂತರ ಅರ್ಜಿಗಳ ಆಹ್ವಾನ!

Big news:‌ ʻಮಧ್ಯಾಹ್ನದ ಬಿಸಿಯೂಟ ಯೋಜನೆʼ ಗುತ್ತಿಗೆ ಕಾರ್ಮಿಕರು ಕನಿಷ್ಠ ವೇತನ ಕಾಯ್ದೆಯಡಿ ಸಂಬಳ ಪಡೆಯಲು ಅರ್ಹರಲ್ಲ: ಹೈಕೋರ್ಟ್

ಶಿವಮೊಗ್ಗ: ಇಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

Share.
Exit mobile version