ಇಂದು ‘ಈದ್ ಮಿಲಾದ್’ ಹಬ್ಬ: ಬೆಂಗಳೂರಲ್ಲಿ ‘ಪೊಲೀಸ್ ಇಲಾಖೆ’ಯ ಈ ಮಾರ್ಗಸೂಚಿ ಕ್ರಮ ಪಾಲನೆ ಕಡ್ಡಾಯ

ಬೆಂಗಳೂರು: ನಾಗಮಂಗಲ ಗಲಭೆಯ ನಂತ್ರ ಪೊಲೀಸ್ ಇಲಾಖೆ ಬೆಂಗಳೂರಲ್ಲಿ ಅಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಿದೆ. ಈ ಹಿನ್ನಲೆಯಲ್ಲೇ ಬೆಂಗಳೂರಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾರ್ವಜನಿಕರು ಅನುಸರಿಸಬೇಕಾದಂತ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಿದೆ. ಇಂದು ಈದ್ ಮಿಲಾದ್ ವೇಳೆಯಲ್ಲಿ ಈ ಮಾರ್ಗಸೂಚಿ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಪೊಲೀಸ್ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ:16/09/2024 ರಂದು ಬೆಂಗಳೂರು ನಗರಾದ್ಯಂತ ಮುಸ್ಲಿಮರು ಈದ್‌ಮಿಲಾದ್ ಹಬ್ಬವನ್ನು ಆಚರಿಸುವ ಪ್ರಯುಕ್ತ, ಮಸೀದಿಗಳಲ್ಲಿ … Continue reading ಇಂದು ‘ಈದ್ ಮಿಲಾದ್’ ಹಬ್ಬ: ಬೆಂಗಳೂರಲ್ಲಿ ‘ಪೊಲೀಸ್ ಇಲಾಖೆ’ಯ ಈ ಮಾರ್ಗಸೂಚಿ ಕ್ರಮ ಪಾಲನೆ ಕಡ್ಡಾಯ