BIGG NEWS: ಬೆಳಗಾವಿಯಲ್ಲಿ ಕಲುಷಿತ ನೀರು ಸೇವಿಸಿ ವೃದ್ಧ ಸಾವು : 40 ಜನರು ಅಸ್ವಸ್ಥ

ಬೆಳಗಾವಿ: ರಾಯಚೂರಿನಲ್ಲಿ ಕಲುಷಿತ ನೀರು ಸಮಸ್ಯೆ ಇದೀಗ ಬೆಳಗಾವಿಗೂ ವ್ಯಾಪಿಸಿದೆ. ಜಿಲ್ಲೆಯ ಬೆನ್ನೂರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 40 ಜನರು ಅಸ್ವಸ್ಥಗೊಂಡಿದ್ದಾರೆ. ಆ ಪೈಕಿ ಚಿಕಿತ್ಸೆ ಫಲಿಸದೇ ವೃದ್ಧರೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.   UPDATE: ಆಂಧ್ರದ ಅಚ್ಯುತಪುರಂನಲ್ಲಿ ಅನಿಲ ಸೋರಿಕೆ: 87 ಮಂದಿ ಆಸ್ಪತ್ರೆಗೆ ದಾಖಲು ಬೆಳಗಾವಿ ಜಿಲ್ಲೆಯ ರಾಮದುರ್ಗ ಸುರೇಬಾನ ಪಂಚಾಯತಿ ವ್ಯಾಪ್ತಿಯ ಬೆನ್ನೂರ ಗ್ರಾಮದಲ್ಲಿ ಕಲುಷಿತ ನೀರನ್ನು ಕುಡಿದು ಸುಮಾರು 40ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. … Continue reading BIGG NEWS: ಬೆಳಗಾವಿಯಲ್ಲಿ ಕಲುಷಿತ ನೀರು ಸೇವಿಸಿ ವೃದ್ಧ ಸಾವು : 40 ಜನರು ಅಸ್ವಸ್ಥ