BREAKING: ‘ಬೆಂಗಳೂರು ಗ್ರಾಮಾಂತರ ಕ್ಷೇತ್ರ’ವನ್ನು ‘ಚುನಾವಣಾ ಆಯೋಗ’ದಿಂದ ‘ಅತಿ ಸೂಕ್ಷ್ಮ ಲೋಕಸಭಾ ಕ್ಷೇತ್ರ’ವೆಂದು ಘೋಷಣೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರ-23 ಅನ್ನು ಅತಿ ಸೂಕ್ಷ್ಮ ಲೋಕಸಭಾ ಕ್ಷೇತ್ರವನ್ನಾಗಿ ಪರಿಗಣಿಸಿ, ಅರೆಸೇನಾ ಪಡೆಯನ್ನು ನಿಯೋಜಿಸುವಂತೆ ಚುನಾವಣಾ ಆಯೋಗ ಆದೇಶಿಸಿದೆ. ಇಂದು ಈ ಕುರಿತು ರಾಮನಗರ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಚುನಾವಣಾ ಆಯೋಗದಿಂದ ಪತ್ರವನ್ನು ಬರೆಯಲಾಗಿದೆ. ಅದರಲ್ಲಿ ಭಾರತ ಚುನಾವಣಾ ಆಯೋಗವು ಶ್ರೀ ಪದ್ಮನಾಭ ಜಿ.ವಿ., ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿ.ಜೆ.ಪಿ ಪಕ್ಷದ ಅಭ್ಯರ್ಥಿಯ ಚುನಾವಣಾ ಏಜೆಂಟ್ ಇವರು ತಮ್ಮ ಇ-ಮೇಲ್ ದಿನಾಂಕ: 16.04.2024ರಲ್ಲಿ ಭಾರತ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ದೂರಿನಲ್ಲಿ ಬೆಂಗಳೂರು ಗ್ರಾಮಾಂತರ-23 ಲೋಕಸಭಾ … Continue reading BREAKING: ‘ಬೆಂಗಳೂರು ಗ್ರಾಮಾಂತರ ಕ್ಷೇತ್ರ’ವನ್ನು ‘ಚುನಾವಣಾ ಆಯೋಗ’ದಿಂದ ‘ಅತಿ ಸೂಕ್ಷ್ಮ ಲೋಕಸಭಾ ಕ್ಷೇತ್ರ’ವೆಂದು ಘೋಷಣೆ