BIGG NEWS:ಕಾಂಗ್ರೆಸ್​ ಅಧ್ಯಕ್ಷೀಯ ಚುನಾವಣೆ: ಬಳ್ಳಾರಿಯಿಂದಲೇ ಮತದಾನ ಮಾಡಿದ ರಾಹುಲ್‌ ಗಾಂಧಿ

ಬಳ್ಳಾರಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದೆ. ಬೆಳಿಗ್ಗೆ 10 ಗಂಟೆಯಿಂದ ಮತದಾನ ಆರಂಭವಾಗಿದೆ. ಹೀಗಾಗಿ ಇಂದು ಭಾರತ್​ ಜೋಡೋ ಯಾತ್ರೆಗೆ ತಾತ್ಕಾಲಿಕವಾಗಿ ವಿರಾಮ ನೀಡಲಾಗಿದೆ.   BIGG NEWS: ಆರ್​ಟಿಪಿಎಸ್ ಘಟಕ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಚಿಮಣಿ ಏರಿದ ಕಾರ್ಮಿಕ ಭಾರತ್ ಜೋಡೋ ಯಾತ್ರೆಯ ನೇತೃತ್ವ ವಹಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಳ್ಳಾರಿಯ ಸಂಗನಕಲ್ಲು ಗ್ರಾಮ ಬಳಿಯೇ ವಾಸ್ತವ್ಯ ಹೂಡಿದ್ದು, ಅಲ್ಲಿಂದಲೇ ಮತದಾನ ಮಾಡಿದ್ದಾರೆ. ಹೀಗಾಗಿ ಮತದಾನ ಬೇಕಾಗುವ ಎಲ್ಲ ವ್ಯವಸ್ಥೆ … Continue reading BIGG NEWS:ಕಾಂಗ್ರೆಸ್​ ಅಧ್ಯಕ್ಷೀಯ ಚುನಾವಣೆ: ಬಳ್ಳಾರಿಯಿಂದಲೇ ಮತದಾನ ಮಾಡಿದ ರಾಹುಲ್‌ ಗಾಂಧಿ