‘ಕೋವಿಡ್’ ನಿಂದ ಅವಧಿಗೂ ಮುನ್ನವೇ ‘ಚುನಾವಣೆ’ : ಸಿಎಂ ಬೊಮ್ಮಾಯಿ ಹೇಳಿದ್ದೇನು..?

ಬೆಳಗಾವಿ : ಕೋವಿಡ್ ನಿಂದಾಗಿ ಅವಧಿ ಮುನ್ನವೇ ಚುನಾವಣೆ ನಡೆಯಲಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಅವಧಿಗೂ ಮುನ್ನವೇ ಚುನಾವಣೆ ಮಾಡುವ ಯಾವುದೇ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಸುವರ್ಣಸೌಧದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಕೋವಿಡ್ ನಿಂದಾಗಿ ಅವಧಿ ಮುನ್ನವೇ ಚುನಾವಣೆ ನಡೆಯಲಿದೆ ಹಾಗೂ ದೆಹಲಿಯ ನಾಯಕರು ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಿಎಂ ಸ್ಪಷ್ಟನೆ ನೀಡಿದ್ದಾರೆ. ಅವಧಿಗೂ ಮುನ್ನವೇ … Continue reading ‘ಕೋವಿಡ್’ ನಿಂದ ಅವಧಿಗೂ ಮುನ್ನವೇ ‘ಚುನಾವಣೆ’ : ಸಿಎಂ ಬೊಮ್ಮಾಯಿ ಹೇಳಿದ್ದೇನು..?