BIG NEWS: ಶೀಘ್ರವೇ ಜಿಲ್ಲಾ, ತಾಲೂಕು ಪಂಚಾಯ್ತಿ ಸೇರಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ಸಿಎಂ ಸಿದ್ಧರಾಮಯ್ಯ ಸುಳಿವು

ಮೈಸೂರು: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಕೂಡ ನಡೆಸಲಾಗುವುದು. ಸರ್ಕಾರ ಚುನಾವಣೆ ನಡೆಸಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ಮೂಲಕ ಶೀಘ್ರವೇ ಜಿಲ್ಲಾ, ತಾಲೂಕು ಪಂಚಾಯ್ತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯನ್ನು ಘೋಷಣೆ ಮಾಡೋ ಸುಳಿವು ನೀಡಿದರು. ಇಂದು ಮೈಸೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಉಚ್ಚ ನ್ಯಾಯಾಲಯಕ್ಕೆ ಹೋಗಲಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ … Continue reading BIG NEWS: ಶೀಘ್ರವೇ ಜಿಲ್ಲಾ, ತಾಲೂಕು ಪಂಚಾಯ್ತಿ ಸೇರಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ಸಿಎಂ ಸಿದ್ಧರಾಮಯ್ಯ ಸುಳಿವು