BIGG NEWS: ದಸರಾ ಸಂಭ್ರಮದಲ್ಲಿದ್ದ ರಾಜ್ಯದ ಜನರಿಗೆ ಕರೆಂಟ್‌ ಶಾಕ್‌; ಅಕ್ಟೋಬರ್ 1 ರಿಂದಲೇ ವಿದ್ಯುತ್ ದರ ಏರಿಕೆ

ಬೆಂಗಳೂರು: ರಾಜ್ಯದ ಜನರು ದಸರಾ ಸಂಭ್ರಮದಲ್ಲಿದ್ದ ಈಗ ಕರೆಂಟ್ ಶಾಕ್ ಬಿಸಿ ತಟ್ಟಿದೆ. ಇಂಧನ ಹೊಂದಾಣಿಕೆ ಶುಲ್ಕ ಹೆಚ್ಚಾಗಲಿದ್ದು ಅಕ್ಟೋಬರ್ 1 ರಿಂದಲೇ ಗ್ರಾಹಕರಿಗೆ ಶುಲ್ಕದ ಬರೆ ಬೀಳಲಿದೆ. ಕಳೆದ ಏಪ್ರಿಲ್‍ನಲ್ಲಿ ಬೆಸ್ಕಾಂ ಸೇರಿದಂತೆ ಎಲ್ಲಾ ಎಸ್ಕಾಂನಲ್ಲಿ ವಿದ್ಯುತ್ ದರ ಏರಿಕೆಯಾಗಿತ್ತು. ಇಂದು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಿಂದ ಮುರುಘಾಶ್ರೀ ಡಿಸ್ಚಾರ್ಜ್ ಸಾಧ್ಯತೆ   ಈಗ ಅಕ್ಟೋಬರ್‌ನಲ್ಲಿ ಇಂಧನ ವೆಚ್ಚ ಶುಲ್ಕದ ಬಿಸಿ ಗ್ರಾಹಕರಿಗೆ ಮುಟ್ಟಲಿದ್ದು ಪ್ರತಿ ಯೂನಿಟ್ ಮೇಲೆ 43 ಪೈಸೆ ದರ ಏರಿಕೆಯಾಗಲಿದೆ. ಮುಂದಿನ ವರ್ಷ … Continue reading BIGG NEWS: ದಸರಾ ಸಂಭ್ರಮದಲ್ಲಿದ್ದ ರಾಜ್ಯದ ಜನರಿಗೆ ಕರೆಂಟ್‌ ಶಾಕ್‌; ಅಕ್ಟೋಬರ್ 1 ರಿಂದಲೇ ವಿದ್ಯುತ್ ದರ ಏರಿಕೆ