BIGG NEWS: ಮಳೆಯೇ ನಡುವೆಯೇ ಬೆಂಗಳೂರು ಜನತೆಗೆ ಕರೆಂಟ್‌ ಶಾಕ್;‌ ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಬೆಂಗಳೂರು: ನಗರದಲ್ಲಿ ರಾತ್ರಿ ಭಾರಿ ಮಳೆ ಸುರಿದಿದೆ. ಹೀಗಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ ನಡುವೆಯೇ ಬೆಂಗಳೂರಿನ ಕೆಲ ಭಾಗಗಳಲ್ಲಿ ಇಂದು ಪವರ್ ಕಟ್ ಆಗಲಿದೆ. BIGG NEWS: ಸಿದ್ದರಾಮಯ್ಯ ಸಿಎಂ ಆಗೋಕೆ ನಾಲಾಯಕ್‌; ಕೆ.ಎಸ್‌ ಈಶ್ವರಪ್ಪ ವಾಗ್ದಾಳಿ   ಬೆಸ್ಕಾಂ ಮತ್ತು ಕೆಪಿಟಿಸಿಎಲ್ ಎರಡೂ ನಗರದಾದ್ಯಂತ ಕೆಲವು ಕಾರ್ಯಾಚರಣೆ ಮತ್ತು ನಿರ್ವಹಣಾ ಕಾರ್ಯಗಳನ್ನು ನಡೆಸಲಿರುವ ಹಿನ್ನೆಲೆಯಲ್ಲಿ ಇಂದು ಸಂಜೆಯವರೆಗೆ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇಂದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ … Continue reading BIGG NEWS: ಮಳೆಯೇ ನಡುವೆಯೇ ಬೆಂಗಳೂರು ಜನತೆಗೆ ಕರೆಂಟ್‌ ಶಾಕ್;‌ ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut