Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಬ್ಬಡಿಯಲ್ಲಿ ಚಿನ್ನಗೆದ್ದ ಧನಲಕ್ಷ್ಮೀ, ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿಗೆದ್ದ ಲಕ್ಷ್ಯಗೆ ತಲಾ 5 ಲಕ್ಷ ಬಹುಮಾನ: ಸಿಎಂ ಸಿದ್ಧರಾಮಯ್ಯ ಘೋಷಣೆ

27/11/2025 6:57 PM

ಗಮನಿಸಿ : ‘ಜೆಇಇ ಮುಖ್ಯ ಪರೀಕ್ಷೆ’ಗೆ ನೋಂದಣಿ ಇಂದು ರಾತ್ರಿ 9 ಗಂಟೆಗೆ ಮುಕ್ತಾಯ ; ಈಗಲೇ ಅರ್ಜಿ ಸಲ್ಲಿಸಿ!

27/11/2025 6:46 PM

ಪಕ್ಷದ ಹೈಕಮಾಂಡ್ ನಿಂದ ನನಗೆ ಯಾವುದೇ ಕರೆ ಬಂದಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

27/11/2025 6:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಆನೆ ಕಾರಿಡಾರ್’ ಕಾಡಿನೊಳಗೆ ಅಕ್ರಮವಾಗಿ ಪ್ರವೇಶಿಸಿ ‘ಪೋರ್ ವೀಲ್ ಡ್ರೈವ್ Rally’: ಕ್ರಮಕ್ಕೆ ‘ಅರಣ್ಯ ಸಚಿವ’ರು ಸೂಚನೆ
KARNATAKA

‘ಆನೆ ಕಾರಿಡಾರ್’ ಕಾಡಿನೊಳಗೆ ಅಕ್ರಮವಾಗಿ ಪ್ರವೇಶಿಸಿ ‘ಪೋರ್ ವೀಲ್ ಡ್ರೈವ್ Rally’: ಕ್ರಮಕ್ಕೆ ‘ಅರಣ್ಯ ಸಚಿವ’ರು ಸೂಚನೆ

By kannadanewsnow0901/09/2024 6:24 PM

ಬೆಂಗಳೂರು: ಚಿಕ್ಕಮಗಳೂರಿನ ಪಶ್ಚಿಮ ಘಟ್ಟ ವ್ಯಾಪ್ತಿಯ ಆನೆ ಕಾರಿಡಾರ್ ಕಾಡಿನೊಳೆಗೆ ಅಕ್ರಮವಾಗಿ ಪ್ರವೇಶಿಸಿ ಪೋರ್ ವೀಲ್ ಡ್ರೈವ್ Rally ನಡೆಸಿದಂತವರ ವಿರುದ್ಧ ಖಡಕ್ ಕಾನೂನು ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.

ಈ ಸಂಬಂಧ ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವಂತ ಅವರು, ಅದರಲ್ಲಿ ಪಶ್ಚಿಮಘಟ್ಟ ಮತ್ತು ಅರಣ್ಯ ಮೋಜು, ಮಸ್ತಿಯ ತಾಣಗಳಲ್ಲ. ಈ ಪ್ರದೇಶದಲ್ಲಿ ನೂರಾರು ಪ್ರಭೇದದ ಖಗ, ಮೃಗ, ಕೀಟ, ಸಸ್ಯ ಸಂಕುಲ ಇರುತ್ತದೆ. ಇವುಗಳೆಲ್ಲದರ ಸಂರಕ್ಷಣೆಯ ಹೊಣೆ ಅರಣ್ಯ ಇಲಾಖೆಯ ಮೇಲಿದೆ. ಆದರೆ, ದಿ.31.08.2024ರಂದು ಮೂಡಿಗೆರೆ ತಾಲೂಕು ಬಾಳೂರು ಸಮೀಪದ ಬೈರಾಪುರ ಹೊಸಕೆರೆಯ 9 ಗುಡ್ಡಗಳ ವ್ಯಾಪ್ತಿಯಲ್ಲಿ ಅದೂ ಆನೆ ಕಾರಿಡಾ‌ ಇರುವ ಕಾಡಿನೊಳಗೆ ಅಕ್ರಮವಾಗಿ ಪ್ರವೇಶಿಸಿ, ಫೋರ್ ವೀಲ್ ಡ್ರೈವ್ ವಾಹನಗಳ rally ನಡೆಸಲಾಗಿದೆ ಎಂದು ಮಾಧ್ಯಮಗಳಲ್ಲಿ ವರಿದಗಳು ಪ್ರಕಟವಾಗಿದ್ದು, ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದಿದ್ದಾರೆ.

ಈ rallyಯಲ್ಲಿ ಸುಮಾರು 52 ವಾಹನಗಳು ಭಾಗಿಯಾಗಿದ್ದವು ಎಂಬ ಮಾಹಿತಿ ಇದ್ದು, ಈ rallyಯಿಂದ ಪರಿಸರದ ಹಾನಿಯ ಬಗ್ಗೆ ಸಿಸಿಎಫ್ ದರ್ಜೆಯ ಅಧಿಕಾರಿಯಿಂದ ಪರಿಶೀಲನೆ ನಡೆಸಿ, ಅರಣ್ಯದೊಳಗೆ rallyಯಲ್ಲಿ ನಡೆದಿದ್ದಲ್ಲಿ ಅರಣ್ಯ ಸಂರಕ್ಷಣಾ ಕಾಯಿದೆ ಮತ್ತು ವನ್ಯಜೀವಿ ಸಂರಕ್ಷಣಾ ಕಾಯಿದೆಯಡಿ ಪ್ರಕರಣ ದಾಖಲಿಸಲು ಮತ್ತು ಪರಿಸರ ಸಂರಕ್ಷಣಾ ಕಾಯಿದೆ ಅಡಿಯಲ್ಲಿ ಸಾರ್ವಜನಿಕರ ನೆಮ್ಮದಿ ಭಂಗ ಪ್ರಕರಣ ದಾಖಲಿಸಲು ತುರ್ತು ಕ್ರಮ ವಹಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ.

ಸಾಲ ಸೌಲಭ್ಯ, ಸಹಾಯಧನ, ಕೊಳವೆ ಬಾವಿ, ಕಾಲೇಜು ಶುಲ್ಕಕ್ಕೆ ನೆರವು: ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಡಿಕೆಶಿ

ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಮಾಡಿದವರ ಗಮನಕ್ಕೆ : ರೇಷನ್ ಕಾರ್ಡ್ ನಲ್ಲಿ ನಿಮ್ಮ ಹೆಸರು ಈ ರೀತಿ ಚೆಕ್ ಮಾಡಿಕೊಳ್ಳಿ!

ಮಹಿಳೆಯರಿಗೆ ‘ಉಚಿತ LPG ಸಿಲಿಂಡರ್’: ಅರ್ಜಿ ಸಲ್ಲಿಕೆ, ಅರ್ಹತಾ ಮಾನದಂಡ, ದಾಖಲೆಗಳೇನು? ಇಲ್ಲಿದೆ ಮಾಹಿತಿ

Share. Facebook Twitter LinkedIn WhatsApp Email

Related Posts

ಕಬ್ಬಡಿಯಲ್ಲಿ ಚಿನ್ನಗೆದ್ದ ಧನಲಕ್ಷ್ಮೀ, ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿಗೆದ್ದ ಲಕ್ಷ್ಯಗೆ ತಲಾ 5 ಲಕ್ಷ ಬಹುಮಾನ: ಸಿಎಂ ಸಿದ್ಧರಾಮಯ್ಯ ಘೋಷಣೆ

27/11/2025 6:57 PM1 Min Read

ಪಕ್ಷದ ಹೈಕಮಾಂಡ್ ನಿಂದ ನನಗೆ ಯಾವುದೇ ಕರೆ ಬಂದಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

27/11/2025 6:40 PM1 Min Read

ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಹೈಲೈಟ್ಸ್ ಇಲ್ಲಿದೆ | Karnataka Cabinet Meeting

27/11/2025 5:55 PM2 Mins Read
Recent News

ಕಬ್ಬಡಿಯಲ್ಲಿ ಚಿನ್ನಗೆದ್ದ ಧನಲಕ್ಷ್ಮೀ, ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿಗೆದ್ದ ಲಕ್ಷ್ಯಗೆ ತಲಾ 5 ಲಕ್ಷ ಬಹುಮಾನ: ಸಿಎಂ ಸಿದ್ಧರಾಮಯ್ಯ ಘೋಷಣೆ

27/11/2025 6:57 PM

ಗಮನಿಸಿ : ‘ಜೆಇಇ ಮುಖ್ಯ ಪರೀಕ್ಷೆ’ಗೆ ನೋಂದಣಿ ಇಂದು ರಾತ್ರಿ 9 ಗಂಟೆಗೆ ಮುಕ್ತಾಯ ; ಈಗಲೇ ಅರ್ಜಿ ಸಲ್ಲಿಸಿ!

27/11/2025 6:46 PM

ಪಕ್ಷದ ಹೈಕಮಾಂಡ್ ನಿಂದ ನನಗೆ ಯಾವುದೇ ಕರೆ ಬಂದಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

27/11/2025 6:40 PM

ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಹೈಲೈಟ್ಸ್ ಇಲ್ಲಿದೆ | Karnataka Cabinet Meeting

27/11/2025 5:55 PM
State News
KARNATAKA

ಕಬ್ಬಡಿಯಲ್ಲಿ ಚಿನ್ನಗೆದ್ದ ಧನಲಕ್ಷ್ಮೀ, ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿಗೆದ್ದ ಲಕ್ಷ್ಯಗೆ ತಲಾ 5 ಲಕ್ಷ ಬಹುಮಾನ: ಸಿಎಂ ಸಿದ್ಧರಾಮಯ್ಯ ಘೋಷಣೆ

By kannadanewsnow0927/11/2025 6:57 PM KARNATAKA 1 Min Read

ಬೆಂಗಳೂರು: ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ…

ಪಕ್ಷದ ಹೈಕಮಾಂಡ್ ನಿಂದ ನನಗೆ ಯಾವುದೇ ಕರೆ ಬಂದಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

27/11/2025 6:40 PM

ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಹೈಲೈಟ್ಸ್ ಇಲ್ಲಿದೆ | Karnataka Cabinet Meeting

27/11/2025 5:55 PM

ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದ್ದ ನಕಲಿ IAS ಅಧಿಕಾರಿ ಮಹಾರಾಷ್ಟ್ರದಲ್ಲಿ ಬಂಧನ

27/11/2025 5:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.